ಗಜೇಂದ್ರಗಡದಲ್ಲಿ ಸುಗಮ ಸಂಚಾರಕ್ಕಾಗಿ ಬೀದಿ ಬದಿ ವ್ಯಾಪಾರಸ್ಥರನ್ನು ಎಪಿಎಂಸಿ ಎದುರಿನ ಬಯಲು ಜಾಗೆಗೆ ಸ್ಥಳಾಂತರಿಸಲಾಗಿದ್ದು, ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಸ್ಥರು ಪರದಾಡುವಂತಾಗಿದೆ. ಮಳೆ, ಗಾಳಿ ಬಂದರೆ ವ್ಯಾಪಾರ ಸ್ಥಗಿತಗೊಳಿಸುವಂತಾಗಿದ್ದು, ಸಾಲ ಮಾಡಿ ಬದುಕು ನಡೆಸುವಂತಾಗಿದೆ