ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯ
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ, ಚಿನ್ನದ ಗಣಿಗಾರಿಕೆ ನಡೆಸಲು ಹಲವು ಕಂಪನಿಗಳು ಹುನ್ನಾರ ನಡೆಸಿವೆ. ಅರಣ್ಯ ಇಲಾಖೆ ಕಂಪನಿಗಳ ಅರ್ಜಿ ತಿರಸ್ಕರಿಸಿದರೂ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವಂತೆ ಪದೇ ಪದೆ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ
ಪ್ರಾಚೀನ ಸ್ಮಾರಕಗಳು ಸಂಸ್ಕೃತಿಯ ರಾಯಭಾರಿ
ಜಗತ್ತಿನಲ್ಲಿ ಭಾರತ ಅತ್ಯಂತ ಹೆಚ್ಚು ಪ್ರಾಚೀನ ಸ್ಮಾರಕ ಹೊಂದಿರುವ ದೇಶ. ಪ್ರತಿ ಹಳ್ಳಿ ಪಟ್ಟಣ, ನಗರ ಪ್ರದೇಶಗಳಲ್ಲಿ ವೈಶಿಷ್ಟ್ಯಪೂರ್ಣವಾದ ಅನೇಕ ಪ್ರಾಚೀನ ಸ್ಮಾರಕಗಳಿವೆ
ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾದ ಸದ್ಭಾವನಾ ಪಾದಯಾತ್ರೆ
ಶ್ರೀಗಳ ಬರುವಿಕೆಗಾಗಿ ಆರತಿ ಹಿಡಿದು ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸಿದ್ದು ವಾರ್ಡ್ಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತರ ಭಕ್ತಿಯು ಮುಗಿಲು ಮುಟ್ಟುವಂತೆ ಮಾಡಿದೆ
ಡಿ.3 ರಂದು 45 ಜೋಡಿಗಳ ಸಾಮೂಹಿಕ ವಿವಾಹ
ಡಿ. 2ರಂದು ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಬೆಳಗ್ಗೆ 9 ಗಂಟೆಗೆ ಶ್ರೀ ಭದ್ರಕಾಳಮ್ಮನ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ
ಮುಂಡರಗಿ ಎಪಿಎಂಸಿಗೆ ದಾಖಲೆಯ ಗೋವಿನ ಜೋಳ ಆವಕ
ಪ್ರಾರಂಭದಲ್ಲಿ ಒಂದು ಕ್ವಿಂಟಲ್ ಗೋವಿನ ಜೋಳಕ್ಕೆ ₹2500 ಇದ್ದ ಬೆಲೆ ಇದೀಗ ₹2250, 2100 ಗಳಿಗೆ ಬಂದು ನಿಂತಿದೆ
ಬಸವ ಪುರಾಣದಿಂದ ಭಕ್ತಿ, ಜ್ಞಾನ ವೃದ್ಧಿ
ಭಕ್ತಿಯನ್ನು ಹೆಚ್ಚಿಸಲು ಉತ್ತರದಲ್ಲಿ ಭಾಗವತ, ದಕ್ಷಿಣದಲ್ಲಿ ಬಸವ ಪುರಾಣ ಹಚ್ಚಲಾಗುತ್ತದೆ
ಹೊಳಗಟ್ಟಿ ಭದ್ರಪಡಿಸಿ ಸ್ಮಾರಕವನ್ನಾಗಿ ರೂಪಿಸಲು ಒತ್ತಾಯ
ಲಕ್ಕುಂಡಿಯ ಗತವೈಭವ ಮರು ಸೃಷ್ಠಿಸಲು ಗ್ರಾಮದ ಮನೆ ಮನೆ, ತಿಪ್ಪೆ, ಹಿತ್ತಲು, ಹೊಲದ ಬದು, ಕೆರೆ, ಹೊಳಗಟ್ಟಿಗಳಲ್ಲಿ ಜೋಡಿಸಲಾಗಿರುವ ಪ್ರಾಚ್ಯಾವಶೇಷ ಸಂಗ್ರಹ ಮಾಡುತ್ತಿರುವುದು ಸಂತಸ ವಿಷಯ
ಲೋಪದೋಷಗಳಿಗೆ ಆಸ್ಪದ ನೀಡದೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರ್ವಹಿಸಿ
ಸ್ವೀಕೃತವಾದಂತಹ ಅರ್ಜಿಗಳಲ್ಲಿನ ಮರಣ ಹೊಂದಿದವರ, ಹೆಸರುಗಳ ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕು
ಪೇಜಾವರ ಶ್ರೀಗಳಿಂದ ಸಂವಿಧಾನಕ್ಕೆ ಅವಮಾನ: ಸೂಳಿಭಾವಿ
ಧಾರ್ಮಿಕ ಸಂಸ್ಥೆಗಳು ದೇಶವನ್ನು ಒಡೆಯುವ ಕೆಲಸ ಮಾಡಿದರೆ, ಸಂವಿಧಾನ ದೇಶವನ್ನು ಒಂದೂಗೂಡಿಸುವಂತೆ ಮಾಡಿದೆ
ಚಿಂಚಲಿಯಲ್ಲಿ ಸ್ವಚ್ಛತೆ ಮರೀಚಿಕೆ:ಸಾರ್ವಜನಿಕರಿಗೆ ತಪ್ಪದ ಕಿರಿ ಕಿರಿ
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲು ಜಾಲಿಗಿಡ, ಪಾರ್ಥಿಯಂ ಕಸ ಬೆಳೆದು ನಿಂತಿದೆ, ಪಂಚಾಯ್ತಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ
< previous
1
...
226
227
228
229
230
231
232
233
234
...
510
next >
Top Stories
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ಗೆ ದಾದಾ ಸಾಹೇಬ್ ಫಾಲ್ಕೆ ಕಿರೀಟ
ಚಾಬಹರ್ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
₹85 ಲಕ್ಷ ಕೊಟ್ರೆ ವಿದೇಶಿಗರಿಗೆ ಗೋಲ್ಡ್ ಕಾರ್ಡ್ : ಟ್ರಂಪ್