• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಹಸೀಲ್ದಾರ ವಿರುದ್ಧ ಜಿಲ್ಲಾಧಿಕಾರಿ ಸೂಕ್ತ ಕ್ರಮಕೈಗೊಳ್ಳಲಿ
ಸಂವಿಧಾನದ ನಿಯಮಾವಳಿ ಗಾಳಿಗೆ ತೂರಿದ ತಹಸೀಲ್ದಾರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು
ಭಾಷೆ ಉಳಿಯಲು ಸರ್ಕಾರ ಮನಸ್ಸು ಮಾಡಲಿ
ಸಮ್ಮೇಳನಗಳಲ್ಲಿ ಅನೇಕ ಯೋಜನೆ ಹಾಗೂ ಯೋಚನೆಗಳು ಬರುತ್ತವೆ. ಆದರೆ ಪರಿಣಾಮ ಮಾತ್ರ ಶೂನ್ಯ ಎಂಬುದು ನೋವಿನ ಸಂಗತಿ
ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಿ
ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜತೆಗೆ ನಿಗದಿಪಡಿಸಿದ ದಾಖಲಾತಿ ಸಮೇತ ಸ್ವೀಕರಿಸಬೇಕು
ವಿಶೇಷ ರಥದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರ, ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ
ಗಜೇಂದ್ರಗಡ ಪಟ್ಟಣದ ಕೋಟೆನಾಡಿನಲ್ಲಿ ನಡೆಯುವ ೧೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ತಾಯಿ ಭುವನೇಶ್ವರಿ ಭಾವಚಿತ್ರ ಹಾಗೂ ಸಮ್ಮೇಳಾನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಅವರ ಮೆರವಣಿಗೆ ಸೋಮವಾರ ವೈಭವದಿಂದ ನಡೆಯಿತು.
ಪರಿಹಾರ ವಿಳಂಬ: ಮುಂಡರಗಿ ನೀರಾವರಿ ಇಲಾಖೆ ಕಚೇರಿ ಸಾಮಗ್ರಿ ಜಪ್ತಿ
ಕೊಪ್ಪಳ ಜಿಲ್ಲೆಯ ಕಿನ್ನಾಳ ಹತ್ತಿರದ ಹಿರೇಹಳ್ಳ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಸೋಮವಾರ ಕೊಪ್ಪಳ ಜಿಲ್ಲೆ ನ್ಯಾಯಾಲಯದ ಸಿಬ್ಬಂದಿ ಮುಂಡರಗಿಯಲ್ಲಿರುವ ನೀರಾವರಿ ಇಲಾಖೆ ಕಚೇರಿಯ ಕೆಲವು ಸಾಮಗ್ರಿಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಗುರು-ಶಿಷ್ಯರ ಮಧ್ಯೆ ಪವಿತ್ರ ಸಂಬಂಧ: ಎಚ್.ಟಿ. ಬಿಜ್ಜೂರ
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾಭವನದಲ್ಲಿ ಶ್ರೀ ಜಗದ್ಗುರು ಫಕೀರೇಶ್ವರ ಪ್ರೌಢಶಾಲೆಯ ೧೯೭೪-೭೫ನೇ ಸಾಲಿನ ಎಸ್‌.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ೫೦ ವರ್ಷಗಳ ನಂತರದ ಸ್ನೇಹ ಪುನರ್ಮಿಲನ ಕಾರ್ಯಕ್ರಮ ನಡೆಯಿತು.
ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಚ್ಚುಕಟ್ಟಾದ ಊಟದ ವ್ಯವಸ್ಥೆ
ಗಜೇಂದ್ರಗಡ ಪಟ್ಟಣದ ಜ. ತೋಂಟದಾರ್ಯ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯಪ್ರೇಮಿಗಳಿಗೆ ಸಾಹಿತ್ಯ ರಸದೌತಣ ನೀಡುವ ಜತೆಗೆ ಹೊಟ್ಟೆಯೂ ಭರ್ತಿಯಾಗುವಂತೆ ಮಾಡಿದೆ.
ಗದಗ ಜಿಲ್ಲಾ 10ನೇ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಗದಗ ಜಿಲ್ಲೆಯ ಗಜೇಂದ್ರಗಡದ ಪಟ್ಟಣದಲ್ಲಿ ಸೋಮವಾರದಿಂದ 10ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ದೊರೆಯಿತು. ಆಂಗ್ಲ ಭಾಷಾ ಪ್ರಭಾವದಲ್ಲಿ ಕನ್ನಡ ಭಾಷೆ ಸಮಸ್ಯೆ, ಸವಾಲುಗಳ ನಡುವೆ ಕನ್ನಡ ಭಾಷೆ ಅಭಿವೃದ್ಧಿಗೆ, ಪರಿಹಾರ ಕಂಡುಕೊಳ್ಳುವ ಅಗತ್ಯತೆ ಕುರಿತು ಸಮ್ಮೇಳನದಲ್ಲಿ ಪ್ರಮುಖರು ಅಭಿಪ್ರಾಯ ಮಂಡಿಸಿದರು.
ಮೆರವಣಿಗೆಗೆ ಮೆರುಗು ತಂದ ಜಾನಪದ ಕಲಾತಂಡಗಳು
ಗಜೇಂದ್ರಗಡದಲ್ಲಿ ಜಿಲ್ಲಾ ಮಟ್ಟದ ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಪ್ರಯುಕ್ತ ತಾಯಿ ಭುವನೇಶ್ವರಿ ದೇವಿ ಭಾವಚಿತ್ರ ಹಾಗೂ ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಅವರ ಮೆರವಣಿಗೆ ನಡೆಯಿತು.
ಕನ್ನಡ ಉಳಿಸಲು ಪಣ ತೊಡಬೇಕು: ಚಂದ್ರಶೇಖರ ವಸ್ತ್ರದ
ಗ್ರಾಮೀಣ ಕೈಗಾರಿಕೋದ್ಯಮದಲ್ಲಿ ಜಾನಪದ, ಶಿಲ್ಪಕಲೆ ಬಿತ್ತರಿಸುವ ಕೆಲಸ ಆಗಬೇಕಿದೆ. ವಿಶೇಷವಾಗಿ ಜಾನಪದವನ್ನು ವಾಣಿಜ್ಯೀಕರಣ ಮಾಡಬೇಕಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ ವಸ್ತ್ರದ ಹೇಳಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved