• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತ್ರೆಗಳು ಸಾಮಾಜಿಕ ಪ್ರಗತಿಗೆ ನಾಂದಿ ಹಾಡಲಿ: ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರಶ್ರೀ
ಜಾತ್ರೆಗಳು ಧಾರ್ಮಿಕ ಸಾಮರಸ್ಯ ಬಿತ್ತುವ ಸಾಧನಗಳಾಗಬೇಕು ಎಂದು ನೊಣವಿನಕೇರಿ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮಿಗಳು ಹೇಳಿದರು.
ಕೃಷ್ಣನ ಉಪದೇಶ, ಆದರ್ಶ ಮೈಗೂಡಿಸಿಕೊಳ್ಳೋಣ: ಸೋಮು ಹೊಂಗಲ
ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ ಎಂದು ಸೋಮು ಹೊಂಗಲ ಹೇಳಿದರು.
ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಪಿಐ ನಾಗರಾಜ ಮಾಡಳ್ಳಿ
ಗಣೇಶ ಹಬ್ಬವನ್ನು ಶಾಂತಿ-ಶಿಸ್ತಿನಿಂದ ಆಚರಿಸಬೇಕು. ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ನಾಗರಾಜ ಮಾಡಳ್ಳಿ ಎಚ್ಚರಿಸಿದರು.
ಕರ್ನಾಟಕ ಸಂಭ್ರಮದ ಅನುದಾನ ಬರುವುದು ಯಾವಾಗ?
ಈಗಾಗಲೇ ಜಿಲ್ಲಾಡಳಿತ ತನ್ನ ಅಸಹಾಯಕತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯುವ ಮೂಲಕ ತೋಡಿಕೊಂಡರೂ ಪ್ರಯೋಜನವಾಗಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳು ಗದಗ ಜಿಲ್ಲಾಡಳಿತ ಮನವಿಗೆ ಸ್ಪಂದಿಸುವ ಕಿಂಚಿತ್ತೂ ಇಚ್ಚಾಶಕ್ತಿ ತೋರಿಸಿಲ್ಲ.
ಹಿರಿಯರ ಅನುಭವ, ಮಾರ್ಗದರ್ಶನ ಸಮಾಜಕ್ಕೆ ದಾರಿದೀಪ: ಸಂಸದ ಬೊಮ್ಮಾಯಿ
ಹಿರಿಯರು ಸಮಾಜದ ಕಣ್ಣುಗಳಿದ್ದಂತೆ. ಅವರು ನೀಡಿದ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳು ಬದುಕಿಗೆ ಮೂಲಾಧಾರವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ದಿ. ದೇವರಾಜ ಅರಸು ವ್ಯಕ್ತಿತ್ವ ಆದರ್ಶನೀಯ: ಮಿಥುನ ಪಾಟೀಲ
ಅರಸು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಉಂಟು ಮಾಡಿದರು ನೀಡಿದ್ದಾರೆ ಎಂದು ರೋಣ ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಸನಾತನ ಸಂಸ್ಕೃತಿಯಲ್ಲಿ ಪರಿಸರಕ್ಕೆ ವಿಶೇಷ ಸ್ಥಾನಮಾನ - ಮರು ಬಳಕೆ ಆಗದ ಪ್ಲಾಸ್ಟಿಕ್ ಭೂಮಿಗೆ ಹಾನಿ
ಮರು ಬಳಕೆ ಆಗದ ಪ್ಲಾಸ್ಟಿಕ್ ಭೂಮಿಗೆ ಮಾಡುವ ಹಾನಿಯ ಕುರಿತು ಗೊತ್ತಿದ್ದರೂ ಅದರ ಬಗ್ಗೆ ಕಾಳಜಿಯಿಲ್ಲ.ರಾಸಾಯನಿಕಯುಕ್ತ ಮಾರ್ಜಕಗಳು, ಜಲಮೂಲ ಸೇರಿ ಉಂಟು ಮಾಡುವ ಹಾನಿ ನಿರ್ಲಕ್ಷಿಸುತ್ತಿದ್ದೇವೆ
ಆಧ್ಯಾತ್ಮಿಕ ಚಿಂತನೆಯಿಂದ ರೋಗಗಳು ದೂರ
ನಮ್ಮ ಭಾಗ್ಯ, ಮನುಷ್ಯ ಆಧ್ಯಾತ್ಮಿಕ ಚಿಂತನೆಯಿಂದ ರೋಗ ನಿವಾರಣೆ ಮಾಡಿಕೊಳ್ಳಲು ಸಾಧ್ಯ
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಮುಂಡರಗಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದ್ದು, ಪ್ರತಿ ವಾರ್ಡ್‌ನಲ್ಲಿರುವ ವಿವಿಧ ರಸ್ತೆಗಳಿಗೆ ನಾಮಫಲಕ ಹಾಕಲಾಗುವುದು
ಕಾಯಕ ಸತ್ಯ, ಶುದ್ಧವಾಗಿರಲಿ
ವಿದ್ಯಾರ್ಥಿಗಳಾದ ನೀವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಲು ಸಾಧ್ಯವಾಗುತ್ತದೆ. ನಿಮ್ಮಲ್ಲಿ ಒಳ್ಳೆ ಚಿಂತನೆ ಒಳ್ಳೆ ಛಲವಿರಬೇಕು
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 445
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved