• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ-ಆರೋಪ
ರಾಜ್ಯದಲ್ಲಿ ನಡೆದಿರುವ ಬೆಳವಣಿಗೆ ಗಮನಿಸಿದರೆ ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನದ ಆಶಯಗಳಿಗೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗೆ ಮಾರಕ
ಪಾರದರ್ಶಕ, ವ್ಯವಸ್ಥಿತ ಪರೀಕ್ಷೆಗೆ ಕ್ರಮ ವಹಿಸಿ
ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಆ. 27 ರಂದು ಪರೀಕ್ಷೆಗಳು ಜರುಗಲಿದ್ದು, ಮೊದಲನೇ ಪತ್ರಿಕೆ ಬೆಳಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ 2ನೇ ಪತ್ರಿಕೆ ಮಧ್ಯಾಹ್ನ 2 ರಿಂದ 4ರ ವರೆಗೆ ಪರೀಕ್ಷೆ ಜರುಗಲಿವೆ
ಮಾತೆಯ ಹೆಸರಲ್ಲಿ ಸಸಿ ನೆಟ್ಟು ಪ್ರಕೃತಿ ಉಳಿಸಿ
ರಾಷ್ಟ್ರ ಮಟ್ಟದಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ
ಶೀಘ್ರ ಲಕ್ಕುಂಡಿ ಕೆರೆ ತುಂಬಿಸದಿದ್ದರೆ ರೈತರಿಂದ ಪ್ರತಿಭಟನೆ
ತುಂಗಭದ್ರಾ ನದಿಯ ನೀರನ್ನು ಸಿಂಗಟಾಲೂರು ಏತ ನೀರಾವರಿ ಮೂಲಕ ಗ್ರಾಮದ ಪಕ್ಕದ ಜಮೀನುಗಳಲ್ಲಿ ನಿರ್ಮಿಸಿರುವ ಕಾಲುವೆಯಲ್ಲಿ ಹರಿಸಬೇಕಾಗಿದೆ
ಕಾಂಗ್ರೆಸ್‌ಗೆ ಲಕ್ಷ್ಮೇಶ್ವರ ಪುರಸಭೆ ಅಧಿಕಾರ: ವಿಜಯೋತ್ಸವ
ಲಕ್ಷ್ಮೇಶ್ವರ ಪುರಸಭೆ 8ನೇ ವಾರ್ಡಿನ ಸದಸ್ಯೆ ಯಲ್ಲವ್ವ ದುರಗಣ್ಣವರ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಯಲ್ಲವ್ವ ದುರಗಣ್ಣವರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯಪಾಲರ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ನಗರದ ಜಿಲ್ಲಾಡಳಿತ ಭವನದ ಎದುರುಗಡೆ ಬುಧವಾರ ಜಿಲ್ಲಾ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿಯಿಂದ ಅಭಿವೃದ್ಧಿ ಪರ ಕಾರ್ಯ: ಎಸ್.ವಿ. ಸಂಕನೂರ
ಗದಗ 26ನೇ ವಾರ್ಡಿನ ಕಮ್ಮಾರ ಸಾಲು ಪ್ರದೇಶದ ಅರಸಿದ್ಧಿ ಅಂಗಡಿಯಿಂದ ಜನತಾ ಬಜಾರ ವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ ವಾರ್ಡಿನ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಶ್ರೇಷ್ಠ ವ್ಯಕ್ತಿಗಳಾಗಿ ಸಮಾಜಮುಖಿ ಜೀವನ ಮಾಡಲಿ: ಯೋಗೇಶ
ಜ್ಞಾನದೀಪ್ತಿ ಶಾಲಾ ಶಿಕ್ಷಣ ಕಾರ್ಯಕ್ರಮದಡಿ ರಾಜ್ಯದಲ್ಲಿನ 1030 ಅನುದಾನಿತ ಶಾಲೆಗಳಿಗೆ ₹8 ಸಾವಿರ ಗೌರವಧನದಡಿ ಅತಿಥಿ ಶಿಕ್ಷಕರನ್ನು ನೀಡಲಾಗಿದೆ ಎಂದು ಧಗ್ರಾಯೋ ಸಂಘದ ಜಿಲ್ಲಾ ನಿರ್ದೇಶಕ ಯೋಗೇಶ ಎ. ಹೇಳಿದರು.
ಯೋಧರಿಗೆ ಪ್ರತಿಯೊಬ್ಬರು ಗೌರವ ನೀಡಲಿ: ಶಾಂತಲಿಂಗ ಶ್ರೀ
ಭೈರನಹಟ್ಟಿ ಗ್ರಾಮದ ಸುಮಾರು ಜನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ವಿದ್ಯಾರ್ಥಿಗಳು ಸ್ಫೂರ್ತಿಯಿಂದ ಕಲಿಯಲಿ: ಅನ್ನಪೂರ್ಣಾ ವರವಿ
ಬಾಲ್ಯದಲ್ಲಿಯೇ ದೇಶಾಭಿಮಾನ, ಐಕ್ಯತೆ, ಸ್ನೇಹಪರತೆ, ಸಹಬಾಳ್ವೆಯಂತಹ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಚಿಂತಕಿ ಅನ್ನಪೂರ್ಣಾ ವರವಿ ಹೇಳಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 444
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved