• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು ನುಡಿಗೆ ಕನಕದಾಸರ ಕೊಡುಗೆ ಅನನ್ಯ
ನಿತ್ಯ ಜೀವನದಲ್ಲಿ ಹಾಸ್ಯ ಹೇಗೆ ಹಾಸುಹೊಕ್ಕಾಗಿದೆ ಎಂದು ತಮ್ಮ ಮನೆಯಿಂದ ಹಿಡಿದು ಸುತ್ತಮುತ್ತಲಿನ ವಾತಾವರಣದಲ್ಲಿ ಹಾಸ್ಯ ಹೇಗೆ ಕಂಡುಬರುತ್ತದೆ ಎಂಬುದನ್ನು ಸುಂದರವಾಗಿ ತಿಳಿಸುತ್ತಾ ನಗೆಯ ಹೊನಲನ್ನು ಹರಿಸಿದರು
ಸುಳ್ಳು ಸುದ್ದಿ ಹರಡುವ ಬಿಜೆಪಿಗರಿಗೆ ಮತದಾರ ತಕ್ಕ ಉತ್ತರ
ಸಿಎಂ ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡುವ ಮೂಲಕ ಸರ್ಕಾರ ಉಳಿಯುವುದೇ ಇಲ್ಲ ಎಂದು ಮಾತನಾಡಿದರು. ಆದರೆ, ಜಾಗೃತ ಮತದಾರ ಚುನಾವಣಾ ಫಲಿತಾಂಶದ ಮೂಲಕ ಬಿಜೆಪಿಯವರಿಗೆ ಸಮರ್ಪಕ ಉತ್ತರ ನೀಡಿದ್ದಾನೆ
ಕೆರೆ ಭರ್ತಿ ಮಾಡಿ ರೈತರ ಸಂಕಷ್ಟ ದೂರ ಮಾಡಿದ ಶಾಸಕ ಪಾಟೀಲ
ಡ್ರ್ಯಾಗನ್, ಅಡಕೆ, ದಾಳಿಂಬೆ, ವಿವಿಧ ತರಕಾರಿ ಸೇರಿದಂತೆ ಹೊಸ ಬಗೆಯ ಬೆಳೆ ಹೊಂದುವುದರ ಮೂಲಕ ಆರ್ಥಿಕ ಸಬಲತೆ ಹೊಂದಲು ಕಾರಣ
ನಿಮ್ಮ ಧ್ವನಿಯಾಗಿ ವಿಧಾನಸೌಧದಲ್ಲಿ ಮಾತನಾಡುವೆ: ಸಚಿವ ಎಚ್.ಕೆ. ಪಾಟೀಲ
ಒಂದು ಗ್ರಾಮದಲ್ಲಿ ಕನಿಷ್ಠ 1000 ಜನ ಅಂದುಕೊಂಡರೆ ನಮ್ಮ ಜನಸಂಖ್ಯೆ 33 ಲಕ್ಷಕ್ಕೂ ಆಧಿಕ. 2011ರ ಜನಗಣತಿ ಅಸಮರ್ಪಕವಾಗಿದೆ, ಹೊಸದಾಗಿ ಜನಗಣತಿ ನಡೆಸಿ ನಿಖರ ದತ್ತಾಂಶ ಪಡೆದು ಮೀಸಲಾತಿ ನಿರಂತರವಾಗಿರುವಂತೆ ಸರ್ಕಾರ ಕ್ರಮ ವಹಿಸಬೇಕು
ಇತಿಹಾಸ ಬಲ್ಲವರು, ಇತಿಹಾಸ ಸೃಷ್ಟಿಸ ಬಲ್ಲರು
ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯವು ವಿದ್ಯಾರ್ಥಿ ಜೀವನದಲ್ಲಿಯೇ ಅತ್ಯುತ್ತಮ ಪ್ರಾಯೋಗಿಕ ಮತ್ತು ಉತ್ತಮ ಅನುಭವ ನೀಡುವ ಕೆಲಸವಾಗಲಿದೆ
ಕಾಂಗ್ರೆಸ್ ಸರ್ಕಾರದ ವಕ್ಫ್ ಅಕ್ರಮ ಆಸ್ತಿ ಖಂಡಿಸಿ ಪ್ರತಿಭಟನೆ
ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಅತಿಯಾದ ತುಷ್ಠೀಕರಣ ಮಾಡುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಹೊರಟ್ಟಿದೆ
ಲಕ್ಕುಂಡಿ ವೈಭವ ಪುನರ ಸ್ಥಾಪನೆಗೆ ಮುಂದಾಗಿ
ಒಂದು ಕಾಲದಲ್ಲಿ ಕಲಾತ್ಮಕ ದೇವಾಲಯ ಹೊಂದಿದ್ದ, ಟಂಕಸಾಲೆಗಳಿಂದ ಶ್ರೀಮಂತವಾಗಿದ್ದ ನಮ್ಮ ಲಕ್ಕುಂಡಿ ಇಂದು ತನ್ನ ಗತವೈಭವ ಸಾರುತ್ತಿದೆ
ಸೌಹಾರ್ದತೆ ಸಾರುವುದೇ ಬಸವ ಪುರಾಣ
ದೇವನೊಬ್ಬ ನಾಮ ಹಲವು ಎನ್ನುವುದನ್ನು ನಿಮಗೆಲ್ಲ ಗುರುಗಳು ತಿಳಿಸಿದಂತೆ, ದೇವರೊಬ್ಬನೇ ಎನ್ನುವ ಸತ್ಯ ನಾವು ಅರ್ಥ ಮಾಡಿಕೊಳ್ಳಬೇಕು
ಕೆಎಸ್‌ಆರ್‌ಟಿಸಿ ಶಿರಹಟ್ಟಿ ಘಟಕಕ್ಕೆ ೪ ಹೊಸ ಬಸ್
ರಾಜ್ಯದ ೨೨೪ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಸಂಪೂರ್ಣ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತಗೊಂಡಿವೆ
ಹನುಮಾನ್ ಚಾಲೀಸ್ ಪಠಣದಿಂದ ಸಂಕಷ್ಟ ದೂರ
ಹನುಮಾನ್ ಚಾಲೀಸ್ ಪಠಣ ಮಾಡುವುದರಿಂದ ಸಂಕಷ್ಟಗಳು ದೂರುವಾಗುತ್ತವೆ. ಒತ್ತಡದ ಬದುಕು ದೂರವಾಗಿ ಸಂತೋಷದ ವಾತಾವರಣ ನಿರ್ಮಾಣವಾಗುತ್ತದೆ
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 510
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved