• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನ ಸಾರ್ಥಕತೆಗೆ ರತ್ನತ್ರಯಗಳ ಆಚರಣೆ ಅವಶ್ಯಕ
ಹುಟ್ಟು-ಸಾವುಗಳ ಮಧ್ಯೆ ಮನುಷ್ಯ ಪಾಪ-ಪುಣ್ಯಗಳ ಪರಿಧಿಯಲ್ಲಿ ಬದುಕುವವನಾಗಿದ್ದಾನೆ. ಆತ ಪುಣ್ಯವನ್ನೇ ಮಾಡಿ, ಪುಣ್ಯಾತ್ಮ ಎನಿಸಿಕೊಳ್ಳಬೇಕಾದರೆ ರತ್ನತ್ರಯಗಳ ಅರಿವು ಮತ್ತು ಆಚರಣೆ ಅವಶ್ಯಕ
ಪುರಸಭೆ ಅಧ್ಯಕ್ಷೆಯಾಗಿ ಅನ್ನಪೂರ್ಣ ಅವಿರೋಧ ಆಯ್ಕೆ
ನರಗುಂದದ ಮಾಜಿ ಶಾಸಕರು ತಾವೇ ಶಾಸಕರಂತೇ ವರ್ತಿಸುತ್ತಿದ್ದಾರೆ. ಅವರ ಮಗ ಬೆಂಗಳೂರಿನಲ್ಲಿದ್ದುಕೊಂಡು ವರ್ಗಾವಣೆ ಕಾರ್ಯಕ್ಕೆ ಇಳಿದರೆ, ಅವರ ಇನ್ನೊಬ್ಬ ಮಗ ನರಗುಂದ ಕ್ಷೇತ್ರದಲ್ಲಿ ಮರಳು ಮಾಫಿಯಾದ ವಸೂಲಿಯಲ್ಲಿ ತೊಡಗಿದ್ದಾರೆ
ಕಗ್ಗಂಟಾಗುತ್ತಾ ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ
ವಿಪ ಸದಸ್ಯರುಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ಬಿಜೆಪಿ ಸದಸ್ಯರ ಮೇಲಿನ ಕ್ರಿಮಿನಲ್ ಮೊಕದ್ದಮೆ ಹೀಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕಗ್ಗಂಟಾಗುವ ಎಲ್ಲ ಲಕ್ಷಣಗಳಿವೆ
ಗದಗ-ಬೆಂಗಳೂರು ಬಸ್ ಸೇವೆಗಾಗಿ ಕ್ರಿಕೆಟಿಗ ಸುನೀಲ್ ಜೋಶಿ ಆಗ್ರಹ
ಫೆಬ್ರವರಿಯಲ್ಲಿ ಸಾರಿಗೆ ಸಚಿವರು ಗದಗ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಪಲ್ಲಕ್ಕಿ ಹೆಸರಿನ ಹೊಸ ಬಸ್ ನೀಡುವಂತೆ ಮನವಿ ಮಾಡಿದ್ದರೂ ಇದುವರೆಗೂ ಹೊಸ ಬಸ್ ಬಂದಿಲ್ಲ, ಹಳೆಯ ಬಸ್ ಸೇವೆಯೂ ಆರಂಭವಾಗಿಲ್ಲ ಹಾಗಾಗಿ ಜನರು ಅನಿವಾರ್ಯವಾಗಿ ಹೆಚ್ಚಿನ ಹಣ ನೀಡಿ ಖಾಸಗಿ ಬಸ್ ಸೇವೆ ಪಡೆಯುವಂತಾಗಿದೆ
ಬಿಪಿಎಲ್ ಪಡಿತರ ಚೀಟಿ ತೊಂದರೆ ಸರಿಪಡಿಸಿ
ರಾಜ್ಯ ಸರ್ಕಾರ ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಮತ್ತೇ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದೆ, ಆದರೆ ರಾಜ್ಯಾದ್ಯಂತ ಹೊಸ ಪಡಿತರ ಚೀಟಿಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಕ್ಷಾಂತರ ಬಡ ಕುಟುಂಬಗಳು ಪ್ರತಿ ನಿತ್ಯ ಪರದಾಡುವಂತ ಸ್ಥಿತಿ ನಿರ್ಮಾಣ
ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ನವರು ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ
ಶರಣರ ಜಯಂತಿ ಆಚರಣೆ ಮೂಲಕ ಸಾಮಾಜಿಕ ಕ್ರಾಂತಿಯಾಗಲಿ
ಅನುಭವ ಮಂಟಪದ ಶರಣರಲ್ಲಿಯೇ ದೇವರ ಜತೆ ವಾದಕ್ಕಿಳಿದವರಲ್ಲಿ ನುಲಿಯ ಚಂದಯ್ಯನವರು ಒಬ್ಬರು
ನಿರ್ದಿಗಂತ ತಂಡದಿಂದ ನಾಟಕ ಪ್ರದರ್ಶನ
ಮುಂದಿನ ದಿನಮಾನಗಳಲ್ಲಿ ಮಕ್ಕಳಿಗೆ ರಂಗಭೂಮಿಯ ಮಹತ್ವ ಹಾಗೂ ಸಮಾಜ ನೋಡುವ ದೃಷ್ಟಿಕೋನ ಮತ್ತು ಮಕ್ಕಳ ಪ್ರಬುದ್ಧತೆ ಹೆಚ್ಚಿಸುವುದು ನಾಟಕದ ಕಥಾ ಭಾಗವಾಗಿತ್ತು.
ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ
ಬಸ್‌ ಚಾಲಕರ ಕೈ ಮತ್ತು ಕಾಲುಗಳಿಗೆ ತೀವ್ರ ಸ್ವರೂಪರ ಗಾಯಗಳಾಗಿವೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಲವರ ತಲೆಗೆ ಗಾಯಗಳಾಗಿವೆ. ಇನ್ನೂ ಹಲವರ ಹಲ್ಲು ಮುರಿದು, ಮುಖಕ್ಕೆ ಗಾಯವಾಗಿರುವ ಘಟನೆ ಸಂಭವಿಸಿದೆ
ಗಾಂಧೀಜಿ ಹೆಜ್ಜೆ, ಸೇವೆ,ತ್ಯಾಗ,ಶ್ರಮದ ಸಂಕೇತ
ದಲಿತರುದ್ಧಾರಕ್ಕಾಗಿ ದೊಡ್ಡಮೇಟಿ ಜಮೀನು ದಾನ ನೀಡಿದರು, 25 ಸಾವಿರ ಜನರು ನೆರೆದಿದ್ದರು
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 444
  • next >
Top Stories
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
5 ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ!
ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved