ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹2.25 ಕೋಟಿ ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರದ ಉಗ್ರಾಣ: ಶಾಸಕ ಜಿ.ಎಸ್. ಪಾಟೀಲ
ಅತಿವೃಷ್ಟಿಯಿಂದಾದ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಿದೆ. ಈ ಕುರಿತು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
ಪ್ರತಿಯೊಬ್ಬರೂ ಹೆತ್ತತಾಯಿಯ ಋಣ ತೀರಿಸಿ: ಡಾ. ಅನ್ನದಾನೀಶ್ವರ ಶ್ರೀ
ಮಾಜಿ ಸಚಿವ ಎಸ್.ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯ ಕೀರ್ತಿಗೆ ಮೊದಲು ಹೆತ್ತ ತಾಯಿ ನಂತರ ಕಲಿಸಿದ ಪ್ರಾಥಮಿಕ ಶಾಲೆ ಶಿಕ್ಷಕರು ಕಾರಣವಾಗುತ್ತಾರೆ. ದೇಶದ ಭವಿಷ್ಯ ಶಾಲಾ ತರಗತಿ ಕೋಣೆಗಳಲ್ಲಿ ಇರುತ್ತದೆ ಎಂಬುದು ಸುಳ್ಳಲ್ಲ ಎಂದರು.
ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಡಾ. ಚಂದ್ರು ಕೆ. ಲಮಾಣಿ
ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.
ಕೀಟನಾಶಕ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ: ವೀರೇಶ ನೇಗಲಿ
ಭಾರತದಲ್ಲಿ ಸಾವಯವ ಕೃಷಿಗೆ ಭೂಮಿ, ಮೂಲ ಸೌಕರ್ಯ ಮತ್ತು ಉಪಕರಣಗಳಲ್ಲಿ ಹೆಚ್ಚಿನ ಆರಂಭಿಕ ಹೂಡಿಕೆಯ ಅಗತ್ಯವಿದೆ. ಇದರ ಬಗೆಗೆ ಸರ್ಕಾರ ಹೆಚ್ಚು ಮುತುವರ್ಜಿ ವಹಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ.
ಪುಷ್ಕರ್ ಮುನಿಜಿ ತತ್ವ ಸಂದೇಶ ದಾರಿದೀಪ: ವಿಮಲಸಾಗರ ಸುರಜಿ
ಪುಷ್ಕರ ಮುನಿಜಿ ಮಹಾರಾಜ ಸಾಹೇಬರ ಜಯಂತಿ ಕೇವಲ ಸಾಂಕೇತಿಕ ಕಾರ್ಯಕ್ರಮ ಆಗಬಾರದು. ಪುಷ್ಕರ ಮುನಿಜಿಯವರು ಬೋಧಿಸಿದ ಧರ್ಮ ಚಿಂತನೆ, ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.
ರೈತರು ಜವಾರಿ ತಳಿ ಬೀಜ ಉಳಿಸಲಿ: ಡಾ. ಎಸ್.ಎಲ್. ಪಾಟೀಲ
ರೋಣ ಪಟ್ಟಣದ ಮುದೇನಗುಡಿ ರಸ್ತೆಯಲ್ಲಿ ರೈತ ಮಲ್ಲಯ್ಯ ಗುರುಬಸಪ್ಪನಮಠ ಅವರ ಜಮೀನಿನಲ್ಲಿ ಬೆಳೆದ ಕೆಂಜೋಳ ಬೆಳೆಯ ಕ್ಷೇತ್ರೋತ್ಸವ ಹಾಗೂ ಜವಾರಿಗಾಗಿ ಜಾಗ, ಜವಾರಿ ಉಳಿಸಿ ಬೆಳೆಸಿ ಕಾರ್ಯಕ್ರಮ ಶನಿವಾರ ನಡೆಯಿತು.
ಜಾತಿ ಜನಗಣತಿ ಅವೈಜ್ಞಾನಿಕ ಎಂಬುದು ಸಮಾಜದ್ರೋಹಿ ಮಾತು: ಯತೀಂದ್ರ ಸಿದ್ದರಾಮಯ್ಯ
ಜಾತಿ ಸಮೀಕ್ಷೆ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಜಾತಿ ಸಮೀಕ್ಷೆ ಮಾಡುವುದರಿಂದ ಸಮಾಜ ಒಡೆಯುತ್ತಿದ್ದಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿರುವುದು ಖಂಡಿತ ಸುಳ್ಳು ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸ್ವಾರ್ಥಕ್ಕಾಗಿ ರಾಷ್ಟ್ರಾಭಿಮಾನ ಮರೆಯುತ್ತಿರುವ ಜನ: ಮಂಜಣ್ಣ ಬೆಳಗಾವಿ
ನರಗುಂದ ಪಟ್ಟಣದ ಸೋಮಾಪುರ ಬಡಾವಣೆಯ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಾದೇವಿ ಮಂದಿರದ ಆವರಣದಲ್ಲಿ ಶ್ರೀ ದುರ್ಗಾಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನದಿಂದ 9 ದಿನಗಳ ಕಾಲ ಬೆಳಗಿನ ಜಾವ ಸಾಮೂಹಿಕ ದೇವಿ ಪಾರಾಯಣದ ನವಮಿ ಕಾರ್ಯಕ್ರಮ ನಡೆಯಿತು.
ವಿಕೇಂದ್ರೀಕರಣ ವ್ಯವಸ್ಥೆಯಿಂದ ಅಭಿವೃದ್ಧಿ ಸಾಧ್ಯ: ಡಾ. ಯತೀಂದ್ರ
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾಭಿವೃದ್ಧಿ ಯೋಜನೆ ತಯಾರಿಸುವ ಕಾರ್ಯಾಗಾರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ರೇಬಿಸ್ ಹರಡುವಿಕೆ ತಡೆಯಲು ಜಾಗೃತಿ ಮೂಡಿಸಿ: ಡಾ. ರಾಠೋಡ
ಮುಂಡರಗಿ ಪಟ್ಟಣದ ಶ್ರೀ ಜ. ತೋಂಟದಾರ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನ ಹಾಗೂ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
< previous
1
...
20
21
22
23
24
25
26
27
28
...
546
next >
Top Stories
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ