• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತ ಸಾಗರದ ಮಧ್ಯೆ ವರವಿ ಮೌನೇಶ್ವರ ಭವ್ಯ ರಥೋತ್ಸವ
ಶಿರಹಟ್ಟಿ ತಾಲೂಕಿನ ಕ್ಷೇತ್ರ ಶ್ರೀ ವರವಿ ಮೌನೇಶ್ವರರ ರಥೋತ್ಸವ ಶ್ರಾವಣ ಕಡೆ ಸೋಮವಾರದಂದು ಸಾವಿರಾರು ಭಕ್ತರ ಜಯಘೋಷ ಹಾಗೂ ವಾದ್ಯಮೇಳಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು.
ಜಾತ್ರೆಗಳು ಸಾಮಾಜಿಕ ಸಾಮರಸ್ಯಕ್ಕೆ ರಹದಾರಿಗಳಾಗಿವೆ-ಸ್ವಾಮೀಜಿ
ಜಾತ್ರೆಗಳು ನಮ್ಮ ಸಂಪ್ರದಾಯ ಮತ್ತು ಸಂಸ್ಕೃತಿಯ ಪ್ರತೀಕಗಳಾಗಿವೆ. ಜಾತ್ರೆಗಳಲ್ಲಿ ಪರಸ್ಪರ ಸಹೋದರತೆ ಹೆಚ್ಚಿಸುವ ಅವಕಾಶ ನೀಡುತ್ತವೆ ಎಂದು ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿ ಮುನಿ ಸ್ವಾಮಿಗಳು ಹೇಳಿದರು.
ಸಂಭ್ರಮದ ಹಾಲಗೊಂಡ ಬಸವೇಶ್ವರ ರಥೋತ್ಸವ
ಕಲ್ಯಾಣಿ ಚಾಲುಕ್ಯ ಅರಸರ ಕಾಲದಲ್ಲಿ ನಿರ್ಮಾಣವಾದ ತಾಲೂಕಿನ ಲಕ್ಕುಂಡಿ ಗ್ರಾಮದ ಐತಿಹಾಸಿಕ ಹಾಲಗೊಂಡ ಬಸವೇಶ್ವರ ರಥೋತ್ಸವವು ಶ್ರಾವಣ ಕೊನೆ ಸೋಮವಾರ ಸಂಜೆ ಸಾವಿರಾರು ಭಕ್ತಾಧಿಗಳ ಭಕ್ತಿ ಭಾವದ ಮಧ್ಯೆ ಅದ್ಧೂರಿಯಾಗಿ ಜರುಗಿತು.
ಆಗಸ್ಟ್‌ 22ರಿಂದ ಕಾಶಿ ವಿಶ್ವನಾಥ ರಥೋತ್ಸವ, ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ
ಕಾಶಿ ವಿಶ್ವನಾಥ ನಗರ (ಬುಳ್ಳಾ ಪ್ಲಾಟ್)ನ ಕಾಶೀ ವಿಶ್ವನಾಥ ರಥೋತ್ಸವ ಹಾಗೂ ಜಗನ್ಮಾತೆ ಶ್ರೀ ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ, ಸಾಮೂಹಿಕ ವಿವಾಹ, ಧರ್ಮಸಭೆ, ಮಹಾರಥೋತ್ಸವ, ಸನ್ಮಾನ, ಜಾನಪದ- ರಸಮಂಜರಿ ಕಾರ್ಯಕ್ರಮಗಳು ಆ. 22ರಿಂದ 24ರ ವರೆಗೆ ಜರುಗಲಿವೆ.
ಗದಗ ಜಿಲ್ಲೆಯಾದ್ಯಂತ ಮಳೆಗೆ ಜನಜೀವನ ಅಸ್ತವ್ಯಸ್ತ!
ಕಳೆದೊಂದು ತಿಂಗಳಿನಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ಪಟ ದೇಶಪ್ರೇಮಿ- ಶಾಸಕ ಡಾ. ಚಂದ್ರು ಲಮಾಣಿ
ಬ್ರಿಟಿಷರ ವಿರುದ್ಧ ಸಿಡಿದೆದ್ದ ಅಪ್ಪಟ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ ನಿಜವಾದ ದೇಶಾಭಿಮಾನಿ. ಕಿತ್ತೂರು ರಾಣಿ ಚನ್ನಮ್ಮನ ಸೈನ್ಯದಲ್ಲಿ ಸೈನಿಕರಾಗಿ ಬ್ರಿಟಿಷರ ವಿರುದ್ಧ ಹೋರಾಡಿದರು. ನಾಡಿನ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ದೇಶಭಕ್ತಿ ಬೆಳೆಸಿಕೊಂಡು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿ-ಶಾಸಕ ಸಿ.ಸಿ. ಪಾಟೀಲ
ಸ್ವಾತಂತ್ರ್ಯದಿನ ದೇಶಭಕ್ತರ ತ್ಯಾಗ, ಬಲಿದಾನದ ಪ್ರತೀಕವಾಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬರು ದೇಶಭಕ್ತಿ ಬೆಳೆಸಿಕೊಂಡು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕೆಂದು ಲಯನ್ಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಶಾಲಾ ಸಂಸತ್ತನಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ
ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂಸತ್ ಮಹತ್ವ ಏನು ಎಂಬುದರನ್ನು ತಿಳಿಸುವಲ್ಲಿ, ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಶಾಲಾ ಸಂಸತ್ ರಚನೆ ಅತೀ ಪ್ರಮುಖ ಮತ್ತು ಮಹತ್ವದ್ದಾಗಿದೆ ಎಂದು ಹುಲ್ಲೂರ ಕಲ್ಮೇಶ್ವರ ವಿದ್ಯಾ ಪ್ರಸಾರಕ ಸೀಮಿತ ಪ್ರೌಢಶಾಲೆ ಎಸ್‌ಡಿಎಂಸಿ ಸದಸ್ಯ ಯಲ್ಲಪ್ಪ ಎಂ. ಮಕ್ಕಣ್ಣವರ ಹೇಳಿದರು.
ರೋಣದಲ್ಲಿ ಸ್ವಚ್ಛತೆಗಾಗಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ
ರೋಣ ಪಟ್ಟಣದ ನೈರ್ಮಲ್ಯತೆ ಹಾಗೂ ಸ್ವಚ್ಛತೆ ಹಿತದೃಷ್ಟಿಕೋನದಿಂದ ಮನೆ ಹಾಗೂ ಇತರೆ ಕಟ್ಟಡಗಳ ಸೆಪ್ಟಿ ಟ್ಯಾಂಕ್ ನಲ್ಲಿ ಮಲ ತ್ಯಾಜ್ಯ ಸಂಗ್ರಹಿಸಿ, ಅದನ್ನು ಸಂಸ್ಕರಿಸಲು ₹ 3.12 ಕೋಟಿ ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗುವದು. ಪಟ್ಟಣದ ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ-ಶಾಸಕ ಪಾಟೀಲ
ರಾಜ್ಯದಲ್ಲಿ ಕೆಲವರು ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸುವಂತೆ ಹೇಳುತ್ತಿದ್ದಾರೆ. ಇದನ್ನು ತಕ್ಷಣವೇ ನಿಲ್ಲಿಸಬೇಕು. ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ರಡ್ಡಿ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸಬೇಕು ಎಂದು ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯ ಗೌರವಾಧ್ಯಕ್ಷ, ರೋಣ ಶಾಸಕ ಜಿ. ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved