• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು
ಸುದ್ದಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಡ್ರೋಣ ಕ್ಯಾಮೇರಾದಿಂದ ಕಾರ್ಯಾಚರಣೆ ನಡೆಸಿದರು
ಬಸ್ ಪ್ರಯಾಣ ದರ ಹೆಚ್ಚಳ: ಬಡವರು, ಕಾರ್ಮಿಕರಿಗೆ ಹೊರೆ
ಬಸ್‌ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯಬೇಕು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಶಿರಹಟ್ಟಿ ಪಟ್ಟಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಸ್‌ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಷ್ಟ-ಸುಖದಲ್ಲಿ ಭಾಗಿಯಾಗುವವರೇ ನಿಜವಾದ ಸ್ನೇಹಿತರು: ಎಲ್.ಟಿ. ನಾಯಕ
ಲಕ್ಷ್ಮೇಶ್ವರ ಪಟ್ಟಣದ ಸ್ಟೇಟ್ ಬ್ಯಾಂಕಿನ ಮೇಲ್ಭಾಗದ ಎಪಿಎಂಸಿ ವ್ಯಾಪಾರಸ್ಥರ ಸಂಘದಲ್ಲಿ ಭಾನುವಾರ ಪುರಸಭೆಯ ಉಮಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ೧೯೮೪-೮೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿದ ಗೆಳೆಯರ ಬಳಗದ ೫ನೇ ವಾರ್ಷಿಕೋತ್ಸವ ನಡೆಯಿತು.
ಮಲಪ್ರಭಾ ಜಲಾಶಯ ಕಾಲುವೆ ಕೆಳಭಾಗದ ರೈತರಿಗೆ ನೀರು ಪೂರೈಸಿ: ಎಸ್.ಬಿ. ಜೋಗಣ್ಣವರ
ನೀರಾವರಿ ಇಲಾಖೆ ಅಧಿಕಾರಿಗಳು, ನೀರು ಪೂರೈಕೆ ಮಾಡುವ ಗುತ್ತಿಗೆದಾರರು ರೈತರ ಜಮೀನಿಗೆ ಸರಿಯಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಳಭಾಗದ ರೈತರು ನೀರಾವರಿ ಇಲಾಖೆ ಕಚೇರಿಗೆ ಬೀಗ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ ಎಂದು ರೈತ ಸೇನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
ಕಣ್ಣಿನ ಬಗ್ಗೆ ಪ್ರತಿಯೊಬ್ಬರೂ ಜಾಗ್ರತೆ ವಹಿಸಲಿ: ಡಾ. ಸುಭಾಸ ವಿ. ಶಿವನಗೌಡರ
ಗದಗ ನಗರದ ಸರ್ಕಾರಿ ಉರ್ದು ಶಾಲೆ ನಂ. 2ರಲ್ಲಿ ಸುದರ್ಶನ ಚಕ್ರ ಯುವ ಮಂಡಳ, ಹುಬ್ಬಳ್ಳಿಯ ಜಯಪ್ರಿಯಾ ಆಸ್ಪತ್ರೆ ಮೆಡಿಕಲ್ ಫೌಂಡೇಶನ್ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ನಡೆಯಿತು.
ಕಡಲೆ, ಮೆಕ್ಕೆಜೋಳ ಬಾಕಿ ಹಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
ಗದಗ ಮತ್ತು ಮುಂಡರಗಿ ತಾಲೂಕು ವ್ಯಾಪ್ತಿಯಲ್ಲಿ ರೈತರಿಂದ ಖರೀದಿಸಿದ ಕಡಲೆ, ಮೆಕ್ಕೆಜೋಳದ ಹಣ ಬಿಡುಗಡೆ ಮಾಡಬೇಕು ಮತ್ತು ದಾವಣಗೆರೆ ಮೂಲದ ಕಂಪನಿ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ರೈತರು ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದರು.
ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಿ: ನಾಗರಾಜ ಮಾಡಳ್ಳಿ
ಮಕ್ಕಳು ದೇಶದ ಸಂಪತ್ತು, ಅವರಿಗೆ ಮಾನವೀಯ ಮೌಲ್ಯದೊಂದಿಗೆ ಶಿಕ್ಷಣ ನೀಡಬೇಕು. ಅಂತಹ ಗುರುತರವಾದ ಜವಾಬ್ದಾರಿ ಶಿಕ್ಷಕರ ಮೇಲೆ ಇದೆ ಎಂದು ಸಿಪಿಐ ನಾಗರಾಜ ಮಾಡಳ್ಳಿ ಹೇಳಿದರು.
ಶಿರಹಟ್ಟಿಯಲ್ಲಿ ಹೆಸ್ಕಾಂ ಉಪವಿಭಾಗ ಕಚೇರಿ ಆರಂಭಿಸಲು ಮನವಿ
ಶಿರಹಟ್ಟಿ ತಾಲೂಕು ಕೇಂದ್ರ ಸ್ಥಳವಾದ ಶಿರಹಟ್ಟಿ ಪಟ್ಟಣದಲ್ಲಿ ಹೆಸ್ಕಾಂ ಉಪವಿಭಾಗ ಕಚೇರಿ ಪ್ರಾರಂಭಿಸಬೇಕು ಎಂದು ಸ್ಥಳೀಯ ಕುಂದು-ಕೊರತೆ ನಿವಾರಣಾ ಸಮಿತಿ ಪದಾಧಿಕಾರಿಗಳು ಜಿಲ್ಲಾ ಹೆಸ್ಕಾಂ ಕಾರ್ಯಾಲಯದಲ್ಲಿ ಸೋಮವಾರ ಮನವಿ ಸಲ್ಲಿಸಿದರು.
ಬಸ್ ಪ್ರಯಾಣ ದರ ಹೆಚ್ಚಳ-ಜನ ಸಾಮಾನ್ಯರಿಗೆ ಹೊರೆ: ಸಚಿನ್‌ ಕುಂದರಗಿ
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಶೇ. 15ರಷ್ಡು ಹೆಚ್ಚಳ ಮಾಡಿದ್ದರಿಂದ ಜನಸಾಮಾನ್ಯರಿಗೆ ತೀವ್ರ ಹೊರೆಯಾಗಲಿದ್ದು, ರಾಜ್ಯ ಸರ್ಕಾರದ ಈ ಕ್ರಮ ತೀವ್ರ ಖಂಡನೀಯ ಎಂದು ರೋಣ ತಾಲೂಕು ಎಬಿವಿಪಿ ಘಟಕದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ರೋಣ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಬೀದಿ ಬದಿ ವ್ಯಾಪಾರಸ್ಥರ ಅನಿರ್ದಿಷ್ಟಾವಧಿ ಧರಣಿ
ಗಜೇಂದ್ರಗಡ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರನ್ನು ಏಕಾಏಕಿ ಸ್ಥಳೀಯ ಜೋಡು ರಸ್ತೆಯಿಂದ ಒಕ್ಕಲೆಬ್ಬಿಸಿ ಬಯಲು ಜಾಗಕ್ಕೆ ಸ್ಥಳಾಂತರ ಮಾಡಿದ್ದನ್ನು ಖಂಡಿಸಿ ಕಾರ್ಮಿಕ ಸಂಘಟನೆ (ಸಿಐಟಿಯ) ನೇತೃತ್ವದಲ್ಲಿ ಇಲ್ಲಿನ ತಹಸೀಲ್ದಾರ್ ಕಚೇರಿಯಿಂದ ಮೆರವಣಿಗೆ ಪ್ರಾರಂಭಿಸಿ ಸ್ಥಳೀಯ ಪುರಸಭೆ ಆವರಣದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ‌ ನಡೆಸಿದರು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved