• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಆರ್ಥಿಕವಾಗಿ ಸದೃಢತೆ ಹೊಂದಿ
ಸ್ತ್ರೀಯರು ಸರ್ಕಾರದ ಹಲವಾರು ಯೋಜನೆ ಸದ್ಭಳಕೆ ಮಾಡಿಕೊಂಡು ಅದಕ್ಕಾಗಿ ನೀಡಲಾಗುವ ತರಬೇತಿ ಪಡೆದು ಬದುಕಿನಲ್ಲಿ ಆರ್ಥಿಕ ಸದೃಢತೆ ಹೊಂದಬೇಕು.
ಗದಗ ದೊಡ್ಡಾಟ ಕಲೆಯ ಶ್ರೀಮಂತ ನೆಲ
ಆಧುನಿಕತೆ ಭರದಲ್ಲಿ ಸಿಲುಕಿ ನಶಿಸಿ ಹೋಗುತ್ತಿರುವ ಕಲೆ, ಕಲಾವಿದ, ಕಲಾ ಪ್ರಕಾರ ಉಳಿಸುವ ಅಗತ್ಯತೆ ಈ ಹೊತ್ತಿನ ತುರ್ತು.ಇಂತಹ ಪಾರಂಪರಿಕ ಕಲೆ ಆಧುನಿಕ ಬದುಕಿನ ಅಗತ್ಯಗಳಿಗೂ ದುಡಿಸಿಕೊಳ್ಳುವ ಅಗತ್ಯ
ಬೇಡಿಕೆಗೆ ಅನುಸಾರ ಅನುದಾನ ಬಳಕೆ
ತಾಲೂಕಿನಲ್ಲಿ ವಸತಿ ನಿಲಯಗಳ ಬೇಡಿಕೆ ಸಾಕಷ್ಟಿದೆ. ಡಾ. ಬಿ.ಆರ್.ಅಂಬೇಡ್ಕರ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯಕ್ಕಾಗಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಶಿಕ್ಷಕರ ಕುಂದುಕೊರತೆ ನಿವಾರಣೆಗೆ ಶ್ರಮಿಸಿ
ಗ್ರಾಮೀಣ ಪ್ರದೇಶದಲ್ಲಿರುವ ಪ್ರೌಢ ಶಾಲೆಗಳಲ್ಲಿ ಸರ್ಕಾರ ಆಧುನಿಕ ತಂತ್ರಜ್ಞಾನದ ಪರಿಕರ ನೀಡುವ ಮೂಲಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಆದ್ಯತೆ
ಸರ್ಕಾರಿ ನೌಕರರು ನೋಂದವರ ಕಣ್ಣೀರು ಒರೆಸಿ
ನೌಕರರ ಸಂಘದ ಕಾರ್ಯಗಳು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಎಲ್ಲರೂ ಮಾಡಬೇಕು
ಬಾಣಂತಿಯರ ಸಾವಿಗೆ ಸರ್ಕಾರವೇ ಹೊಣೆ
ರಾಜ್ಯ ಸರ್ಕಾರ ಮಹಿಳೆಯರ ಜೀವನದಲ್ಲಿ ಆಟವಾಡುತ್ತಿದ್ದು, ಸರಿಯಾದ ಔಷಧೋಪಚಾರ ಇಲ್ಲದೆ ರಾಜ್ಯದಲ್ಲಿ ನೂರಾರು ಬಾಣಂತಿಯರ ಸಾವಿಗೆ ಕಾರಣ
ನವೋದಯ ವಿದ್ಯಾಲಯದಲ್ಲಿ ಓದುವ ಮಕ್ಕ‍ಳು ಭಾಗ್ಯವಂತರು
ಮುಂದಿನ ದಿನಗಳಲ್ಲಿ ಈ ಸಂಸ್ಥೆಯಿಂದ ಇನ್ನೂ ಉತ್ತಮ ಸಾಧಕರು ಹೊರ ಬಂದು ಗದಗ ಜಿಲ್ಲೆಗೆ ಮತ್ತು ಈ ದೇಶಕ್ಕೆ ಹೆಚ್ಚಿನ ಕೀರ್ತಿ ತರುವಂತಾಗಲಿ
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
ಈಗಾಗಲೆ ಲಕ್ಷ್ಮೇಶ್ವರ ಗದಗ ಪ್ರಮುಖ ರಸ್ತೆಯಲ್ಲಿ ಆಗಬೇಕಾಗಿರುವ ದುರಸ್ಥಿ ಕಾಮಗಾರಿಗೆ ಒಟ್ಟು ₹೮ ಕೋಟಿ ಅನುದಾನ ಮಂಜೂರಿಯಾಗಿದ್ದು ಇಷ್ಟರಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ.
ದೇವದಾಸಿ ಮಹಿಳೆಯರ ಮರುಗಣತಿ ನಡೆಸಿ
ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಿ ಅವರ ಮೂಲಕವೇ ಮನೆ ಮನೆಗೆ ತೆರಳಿ ಗಣತಿ ಮಾಡುವುದು ಸೂಕ್ತ
ಜೀವನದ ಸಮಸ್ಯೆಗಳಿಗೆ ಗಣಿತವೇ ಪರಿಹಾರ
ಗಣಿತಕ್ಕೆ ಭಾರತೀಯರ ಕೊಡುಗೆ ಅಪಾರ. ಅದರಲ್ಲೂ ಶ್ರೀನಿವಾಸ್ ರಾಮಾನುಜಂ ವಿಶ್ವದಲ್ಲಿಯೇ ಶ್ರೇಷ್ಠ ಗಣಿತಶಾಸ್ತ್ರಜ್ಞರಾಗಿ ಜನಪ್ರಿಯರಾದರು
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved