• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಕಪ್ಪತ್ತಗುಡ್ಡ
ಅರಣ್ಯ ಇಲಾಖೆ ನಿರಂತರ ಯತ್ನದಿಂದ ಸಾವಿರಾರು ಮರಗಳನ್ನು ನೆಟ್ಟಿದ್ದು ಅವು ಚಿಗುರೊಡೆದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.
ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲು
ಗದಗ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಸಾರ್ವಜನಿಕರು ಡೆಂಘೀ ರೋಗದ ಬಗ್ಗೆ ಎಚ್ಚರಿಕೆ ವಹಿಸಲಿ: ಪ್ರಕಾಶ ಕರ್ಜಗಿ
ಸಾರ್ವಜನಿಕರು ಮನೆ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಹೇಳಿದರು.
ಯುವನಿಧಿ ಕುರಿತು ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ: ಡಿಸಿ ಗೋವಿಂದ ರೆಡ್ಡಿ
ಪ್ರತಿ ತಿಂಗಳು 25ನೇ ತಾರೀಕಿನೊಳಗಾಗಿ ನಿರುದ್ಯೋಗಿ ಹಾಗೂ ವ್ಯಾಸಂಗ ಮುದುವರಿಸುತ್ತಿಲ್ಲ ಮತ್ತು ಸ್ವಯಂ ಉದ್ಯೋಗಿ ಅಲ್ಲ ಎಂದು ಸ್ವಯಂ ಘೊಷಣೆ ಮಾಡುವ ಕುರಿತು ಅರ್ಜಿದಾರರಿಗೆ ತಿಳಿಸಬೇಕು ಎಂದು ಡಿಸಿ ಹೇಳಿದರು
ಶರಣರು ನುಡಿದಂತೆ ನಡೆದರು: ಪ್ರೊ. ಎಸ್. ಯು. ಸಜ್ಜನಶೆಟ್ರ
ನಡೆ-ನುಡಿ ಸಮನ್ವಯತೆಯಿಂದ ಕೂಡಿದುದೇ ಶರಣ ತತ್ವವಾಗಿದೆ. ಹೀಗಾಗಿಯೇ, ಶರಣರು ನಡೆದಂತೆ ನುಡಿದರು ಎಂದು ಸಿದ್ಧಲಿಂಗೇಶ ಸಜ್ಜನಶೆಟ್ರ ಹೇಳಿದರು.
ಶರಣ ಧರ್ಮದಲ್ಲಿ ಹೆಣ್ಣು ಗಂಡೆಂಬ ಭೇದ ಭಾವವಿಲ್ಲ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ
ಮಹಿಳೆ ಕುಟುಂಬದ ಜವಾಬ್ದಾರಿ ಹೊತ್ತು ಮನೆ ನಡೆಸುತ್ತಿರುವಾಗ ಗಂಡು ಹೆಣ್ಣೆಂಬ ಬೇಧ ಸರಿಯಲ್ಲ ಎಂದು ಜ.ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.
ಸರ್ಕಾರಿ ಶಾಲೆಗಳ ಸಬಲೀಕರಣವಾಗಲಿ: ಬುರಡಿ
ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದ್ದು ಕಳವಳಕಾರಿ
ಹೊಲಗಳಿಗೆ ನುಗ್ಗಿದ ಮಲಪ್ರಭಾ ನದಿ ನೀರು
ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಗಾಡಗೋಳಿ, ಕುರವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜಮೀನುಗಳು ಜಲಾವೃತ
ಷರತ್ತು ಸಡಿಲಿಸಿ ಖಾಲಿ ಹುದ್ದೆ ಭರ್ತಿಗೆ ಅವಕಾಶ ನೀಡಿ
ಸದನದ ಹೊರಗಡೆ ಎಲ್ಲ ಶಿಕ್ಷಣ ಸಂಸ್ಥೆಗಳು ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆದಿದ್ದವು. ಸದನದ ಒಳಗೆ ನಾನು ಸರ್ಕಾರದ ಗಮನಕ್ಕೆ ತಂದಿದ್ದೇನೆ
ತಾಯಿ ಎದೆಹಾಲಿನಲ್ಲಿದೆ ರೋಗ ನಿರೋಧಕ ಶಕ್ತಿ
ತಾಯಿಯ ಎದೆ ಹಾಲು ಮಗುವಿನ ದೈಹಿಕ ಆರೋಗ್ಯ ಬೆಳವಣಿಗೆಗೆ ಹೆಚ್ಚು ಶಕ್ತಿದಾಯಕ ಮತ್ತು ಹೆಚ್ಚು ಪರಿಣಾಮಕಾರಿ. ಮಾರಕ ರೋಗಗಳಿಗೆ ನೀಡುವಂತಹ ಚುಚ್ಚುಮದ್ದು ಲಿಸಿಕೆ ತಪ್ಪದೆ ಮಗುವಿಗೆ ಕೊಡಿಸಬೇಕು
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 444
  • next >
Top Stories
ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್‌ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved