• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಹಬ್ಬವನ್ನು ಶಾಂತಿಯಿಂದ ಆಚರಿಸೋಣ-ಎಸ್ಪಿ ರೋಹನ್‌ ಜಗದೀಶ್‌
ಗಣೇಶ ಹಬ್ಬವನ್ನು ವಿಜೃಂಭಣೆ, ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸೋಣ. ಪೊಲೀಸರೊಂದಿಗೆ ಸ್ಪಂದಿಸುವ ಮೂಲಕ ಗಣೇಶನ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಸೇರಿ ಆಚರಿಸುವ ಕಾರ್ಯ ಮಾಡೋಣ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.
ಗದಗ ಔದ್ಯೋಗಿಕ ನಗರ ಮಾಡುವ ಸಂಕಲ್ಪ ಮಾಡೋಣ- ಬೊಮ್ಮಾಯಿ
ಗದಗಿನ ವಾಣಿಜ್ಯೋದ್ಯಮ ಸಂಘ ಬೆಂಗಳೂರು ಜತೆ ಸ್ಪರ್ಧೆ ಮಾಡಬೇಕು. ಆ ಗುರಿ ಇಟ್ಟುಕೊಂಡಾಗ ನಮಗೆ ದಾರಿ ಸಿಗುತ್ತದೆ. ಗದಗನ್ನು ಔದ್ಯೋಗಿಕ ನಗರವನ್ನಾಗಿ ಮಾಡುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸೆ. 30ರೊಳಗಾಗಿ ಯೋಜನಾ ಕರಡು ಪ್ರತಿಗಳನ್ನು ಜಿಪಂಗೆ ಸಲ್ಲಿಸಿ
ವಾರ್ಡ ಸಭೆ, ಗ್ರಾಪಂ ಸಭೆ ಮತ್ತು ಸ್ಥಳಿಯ ಸಂಸ್ಥೆಗಳಲ್ಲಿ ವಾರ್ಡ್‌ ಸಭೆಗಳನ್ನು ಆದಷ್ಟು ಬೇಗನೇ ರ್ಪೂಣಗೊಳಿಸಿ, ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ಸಿದ್ಧಗೊಳಿಸಿ ಸೆ. 30ರ ಒಳಗಾಗಿ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಅ. 2 ರಂದು ಸಲ್ಲಿಸಿದ ಕರಡುಪ್ರತಿಗಳ ಪರಿಶೀಲಿಸಿ ಸರ್ಕಾರದ ಅನುಮೋದನೆ ಕಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ತಲುಪಿಸಿ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಾಲೂಕು ಸಮಿತಿ ನೇತೃತ್ವದಲ್ಲಿ ಪಟ್ಟಣದ ಶಾದಿ ಮಹಲ್ ಸಭಾ ಭವನದಲ್ಲಿ ತಾಲೂಕು ಕಟ್ಟಡ ಕಾರ್ಮಿಕರ ಸಮಾವೇಶ ನಡೆಯಿತು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯ-ತಹಸೀಲ್ದಾರ್‌
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹತ್ತರ ಪಾತ್ರವಹಿಸಿದ ಸಮರ ಸೇನಾನಿಗಳನ್ನು ಸ್ಮರಿಸುವುದು ಅಗತ್ಯವಾಗಿದೆ ಎಂದು ತಹಸೀಲ್ದಾರ್ ಧನಂಜಯ ಎಂ. ಹೇಳಿದರು.
ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಲಂಚ ಪಡೆದ ಆರೋಪಿತರಿಗೆ 4 ವರ್ಷ ಕಠಿಣ ಶಿಕ್ಷೆ, ₹ 10 ಸಾವಿರ ದಂಡ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಮೇಲಿದ್ದ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಮರಳು ಮಾಫಿಯಾಕ್ಕೆ ಗ್ರಾಮ ಸಹಾಯಕ ಬಲಿ?
ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಹುಲ್ಲೂರು ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಗ್ರಾಮ ಸಹಾಯಕ ಮಹ್ಮದ್ ರಫೀಕ್ ಹುಸೇನಸಾಬ ನದಾಫ್ (27) ಎಂಬ ಯುವಕ ಅಸುನೀಗಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ನಾಳೆ ವರವಿ ಶ್ರೀ ಮೌನೇಶ್ವರ ಮಠದಲ್ಲಿ ರಥೋತ್ಸವ
ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ವರವಿ ಮೌನೇಶ್ವರ ಮಠದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರ ಆ.18 ರಂದು ಆ.೧೮ರಂದು ಸಾಯಂಕಾಲ ೫-೧೫ ಗಂಟೆಗೆ ಸಾಂಪ್ರದಾಯಕವಾಗಿ ಪ್ರತಿ ವರ್ಷದಂತೆ ರಥೋತ್ಸವ ನಡೆಯಲಿದೆ.
ಡಂಬಳ ಗ್ರಾಪಂ ಸೂಪರ್ ಸೀಡ್‌ಗೆ ಒತ್ತಾಯ
ಡಂಬಳ ಗ್ರಾಮ ಪಂಚಾಯತಿಯಲ್ಲಿ ಕೇವಲ ಧ್ವಜಾರೋಹಣ ಮಾಡಿ ವಿವಿಧ ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಪಡಿಸುವ ಮೂಲಕ ರಾಷ್ಟ್ರೀಯ ಹಬ್ಬಕ್ಕೆ ಧಕ್ಕೆ ತರಲಾಗಿದೆ. ತಕ್ಷಣ ಗ್ರಾಮ ಪಂಚಾಯಿತಿ ಸೂಪರ್ ಸೀಡ್ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ಮಂಜಯ್ಯಸ್ವಾಮಿ ಅರವಟಿಗಿಮಠ ಒತ್ತಾಯ ಮಾಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved