• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹5.40 ಲಕ್ಷ ಮೌಲ್ಯದ ಕಾಪರ್ ಕೇಬಲ್ ವಶ, ಕಳ್ಳರ ಬಂಧನ
ಆರೋಪಿತರ ಪೈಕಿ ಮೈಲಪ್ಪ ಪೂಜಾರ, ಸುರೇಶ್ ಭಜಂತ್ರಿ, ಬಸವರಾಜ ಪಾಟೀಲ, ಮಹೇಶ ಹರಿಜನ ಅವರನ್ನು ವಶಕ್ಕೆ
ಅಮಿತ್ ಶಾರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ
ರಾಜ್ಯ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಡಾ. ಅಂಬೇಡ್ಕರ್ ಕುರಿತು ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ.
ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನ ಹೊಂದಿದ್ದ ವೀರುಪಾಕ್ಷಪ್ಪ
ಹದಿ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿ ಕಾರಾಗೃಹ ವಾಸ ಅನುಭವಿಸಿದ ಅಪ್ಪಟ ಕನ್ನಡ ಮಣ್ಣಿನ ಮಗನಾಗಿ ಕರ್ನಾಟಕ ಏಕೀಕರಣ ಹೋರಾಟದಲ್ಲಿ ನಿಷ್ಠೆ ಮತ್ತು ಛಲದಿಂದ ಹೋರಾಡಿದ ವೀರುಪಾಕ್ಷಪ್ಪನವರು
ಅನುದಾನ ಮಂಜೂರು ಮಾಡಲು ಆಗ್ರಹಿಸಿ ಮನವಿ
ಅಧಿಕಾರಿಗಳು ಮಾತ್ರ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಪ್ರಮಾಣಿಕವಾಗಿ ಸ್ಪಂದಿಸುವುದನ್ನು ಬಿಟ್ಟು ಸ್ಲಂ ಜನರ ಸಮಸ್ಯೆಗಳಿಗೆ ಆದ್ಯತೆ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ, ಅಂಬೇಡ್ಕರ್ ಹೆಸರು ಹೇಳುವದು ಪ್ಯಾಶನ್ ಆಗಿದೆ ಎಂಬ ಪದ ಬಳಸಿರುವದನ್ನು ಖಂಡಿಸುತ್ತೇವೆ
ಅಂಬೇಡ್ಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಅಂಬೇಡ್ಕರ ಅವಹೇಳನಕಾರಿ ಪದ ಬಳಸಿದ್ದು ಸೂಕ್ತವಲ್ಲ, ಸಮಸ್ತ ಭಾರತೀಯ, ದಲಿತ ಬಾಂಧವರ ಭಾವನೆಗೆ ಧಕ್ಕೆ
ಸಿ.ಟಿ. ರವಿ ಬಂಧನ ಖಂಡಿಸಿ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮೀತ್ ಶಾ ಸಂಸತ್ತಿನಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಕುರಿತು ಮಾತನಾಡುವಾಗ ಅವರ ಹೇಳಿಕೆಯ ಭಾಷಣದ ತುಣುಕನ್ನು ತಪ್ಪಾಗಿ ಅರ್ಥ ಬರುವ ಹಾಗೇ ತಿರುಚಿದ್ದು ಖಂಡನೀಯ
ಸ್ವಯಂ ಸೇವಕರು ನಿಸ್ವಾರ್ಥದಿಂದ ಸೇವೆ ಸಲ್ಲಿಸಿ: ಚಂದ್ರಶೇಖರ
ಸ್ವಯಂ ಸೇವಕರ ನಿಸ್ವಾರ್ಥ ಸೇವೆಗಳ ಕುರಿತು ಮತ್ತು ಸ್ವಯಂ ಸೇವಕರ ಜವಾಬ್ದಾರಿಗಳ ಮಾಹಿತಿಯ ಮಾರ್ಗದರ್ಶನ
ವಿದ್ಯಾರ್ಥಿಗಳಿಗೆ ಶ್ರಮದ ಮಹತ್ವ ತಿಳಿಸಿ: ಕರಬಸಪ್ಪ
ಗ್ರಾಮದಲ್ಲಿನ ಸ್ವಚ್ಛತೆ, ಆರೋಗ್ಯ, ನೀರು, ನೈರ್ಮಲ್ಯ ಸೇರಿದಂತೆ ಅನೇಕ ವಿಷಯಗಳ ಕುರಿತು ಶಿಬಿರಾರ್ಥಿಗಳು ಜಾಗೃತಿ‌ ಮೂಡಿಸಲಿದ್ದಾರೆ
ಅಮಿತ್ ಶಾ, ಸಿ.ಟಿ.ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ ತಮ್ಮ ಹೇಳಿಕೆಯನ್ನು ಅಮಿತ್ ಶಾ ಕಡೆಯಿಂದ ಹೇಳಿಸಿದ್ದಾರೆ. ಆದರೆ, ಈಗ ಹೇಳಿಕೆಯನ್ನು ಕಾಂಗ್ರೆಸ್‌ ನವರು ತಿರುಚಿದ್ದಾರೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved