• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ತಪ್ಪದೇ ಸೌಲಭ್ಯ ತಲುಪಿಸಿ
ವಿದ್ಯಾರ್ಥಿಗಳಿಗೆ ಸರ್ಕಾರಿ ಕೊಡ ಮಾಡುವ ಎಲ್ಲ ಸೌಲಭ್ಯ ತಪ್ಪದೇ ತಲುಪಿಸುವ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು
ಶರಣ ಸಾಹಿತ್ಯ ಹೆಚ್ಚು ಪ್ರಸಾರವಾಗಲಿ
ಗದಗ ಜಿಲ್ಲೆ, ಎಲ್ಲ ತಾಲೂಕು, ಕ್ರಿಯಾಶೀಲ ಚಟುವಟಿಕೆಗಳು ನಡೆಯಬೇಕು ಹಾಗೂ ತಮ್ಮೆಲ್ಲರ ಸಹಾಯ ಸಹಕಾರದ ಮೂಲಕ ಸೇವಾ ಮನೋಭಾವನೆಯಿಂದ ಕಾರ್ಯಪ್ರವೃತ್ತನಾಗುತ್ತೇನೆ
ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಮನವಿ
ಕೆಲವು ರಸ್ತೆಗಳು ಬಿಟ್ಟರೆ ಉಳಿದೆಲ್ಲ ರಸ್ತೆಗಳಲ್ಲಿಯೂ ಸಹ ಜನತೆ ಓಡಾಡಲು ತೊಂದರೆಯಾಗುವಂತೆಯೇ ಇದೆ
ನಾಟಕ ಮಾನವೀಯತೆ ಬಿತ್ತುವ ಪ್ರಮುಖ ಸಾಧನ
ಎಲ್ಲ ಭೇದ ಅಳಿಸಿ, ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವ ಜನತೆ ರೂಪಿಸುವ ತುರ್ತು ಇದೆ
ಕಾವ್ಯದ ಮುಖ್ಯ ನೆಲೆ ಮನುಷ್ಯನ ಬದುಕು: ಡಿ. ರಾಮಣ್ಣ ಅಲ್ಮರ್ಸಿಕೇರಿ
ಗದಗ ನಗರದ ತೋಂಟದ ಸಿದ್ದಲಿಂಗ ಶ್ರೀಗಳ ಕನ್ನಡ ಭವನದ ಕಸಾಪ ಕಾರ್ಯಾಲಯದಲ್ಲಿ ಫಕೀರಮ್ಮ ಚಿಗಟೇರಿ (ರಮಾ ಬಸು) ಹೆಪ್ಪುಗಟ್ಟಿದ ಕಣ್ಣೀರು ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಸಂಭ್ರಮ, ಭಾವೈಕ್ಯದ ನಮ್ಮೂರ ಲಕ್ಷ ದೀಪೋತ್ಸವ
ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಶ್ರೀ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ಕಾರ್ತಿಕ ಮಾಸದಂಗವಾಗಿ ನಮ್ಮೂರ ಲಕ್ಷ ದೀಪೋತ್ಸವ ಸಂಭ್ರಮದಿಂದ ಜರುಗಿತು.
ಮನುಷ್ಯನ ಘನತೆಗೆ ಮಾನವ ಹಕ್ಕುಗಳು ಅತ್ಯಗತ್ಯ: ಡಾ. ಜೈಹನುಮಾನ
ವಿಶ್ವಸಂಸ್ಥೆ 1948ರ ಡಿ. 10ರಂದು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ ಮೂಲಕ 30 ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ ಎಂದು ಕೆಎಲ್ಇ ಸಂಸ್ಥೆಯ ಎಸ್.ಎ. ಮಾನ್ವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜೈಹನುಮಾನ ಹೇಳಿದರು.
ಸ್ವರ್ಗವು ತಾಯಿಯ ಪಾದದ ಕೆಳಗಿದೆ: ಹಾಷ್ಮೀಮಿಯಾ
ಜೀವನದಲ್ಲಿ ತುತ್ತು ಕೊಟ್ಟ ಹೆತ್ತವರನ್ನು ಯುವ ಸಮುದಾಯ ಮರೆಯಬಾರದು. ಯುವಕರು ಯಾವುದೇ ದುಷ್ಚಟಕ್ಕೆ ಬಲಿಯಾಗದೇ ನಮಾಜ್, ರೋಜಾ, ಜಕಾತ್ ಮೂಲಕ ದೀನ್ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖ್ಯಾತ ವಾಗ್ಮಿ, ಹಜರತ್ ಮೆಹಬೂಬ್ ಸುಭಾನಿ ವಂಶಸ್ಥ ಗಾಜೀಯೇ ಮಿಲ್ಲತ್ ಸೈಯದ್ ಮಹಮ್ಮದ್ ಹಾಷ್ಮೀಮಿಯಾ ಹೇಳಿದರು.
ಮಾರುಕಟ್ಟೆ ಸ್ಥಳಾಂತರದಿಂದ ಬಡ ಕುಟುಂಬಗಳ ಬದುಕು ಬೀದಿಗೆ
ಗದಗ ಜಿಲ್ಲೆಯ ವಾಣಿಜ್ಯ ಕೇಂದ್ರವಾಗಿರುವ ಗಜೇಂದ್ರಗಡದಲ್ಲಿ ವ್ಯಾಪಾರ-ವಹಿವಾಟು ಸ್ಥಳೀಯರು ಸೇರಿ ಸುತ್ತಲಿನ ಗ್ರಾಮಗಳ ರೈತರು ಹಾಗೂ ವ್ಯಾಪಾರಿಗಳಿಗೆ ಜೀವಾಳವಾಗಿದೆ. ಆದರೆ ಮಾರುಕಟ್ಟೆ ಸ್ಥಳಾಂತರ ಭಾಗವಾಗಿ ಎಷ್ಟೋ ಬಡ ಕುಟುಂಬಗಳು ಬಿದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ.ಎಸ್. ಹಡಪದ ಹೇಳಿದರು.
ಜನಪದ ಸಾಹಿತ್ಯ ಜನತೆಗೆ ಮುಟ್ಟುವಂತಾಗಲಿ: ಅನ್ನದಾನೀಶ್ವರ ಸ್ವಾಮೀಜಿ
ತಾಯಿ ಸ್ವರೂಪದಲ್ಲಿ ಬೆಳೆದು ಬಂದಿರುವ ಜನಪದ ಸಾಹಿತ್ಯ ಬೆಳೆಯುವಂತಾಗಬೇಕು. ಕಾಲ ಎಷ್ಟೇ ಬದಲಾದರೂ ಜನಪದಕ್ಕೆ ಮಾತ್ರ ಇಂದು, ಮುಂದು ಎಂದೆಂದಿಗೂ ತನ್ನದೇ ಆದ ಬೆಲೆ ಇದ್ದೇ ಇರುತ್ತದೆ. ಅದನ್ನು ಉಳಿಸಿ, ಬೆಳೆಸಬೇಕು ಎಂದು ಜ. ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved