• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಭವಿಷ್ಯ ರೂಪಿಸಲು ಮಕ್ಕಳು ಅಣಿಯಾಗಲಿ
00 ವರ್ಷಗಳ ಹಿಂದೆ ಈ ಬರದ ನಾಡಿನಲ್ಲಿ ಶಿಕ್ಷಣ ಸಂಸ್ಥೆ ತೆರೆಯುವ ಮೂಲಕ ಅನ್ನದಾನೀಶ್ವರ ಮಠ ಹಾಗೂ ಇಲ್ಲಿನ ದಶಮಪೀಠಾಧೀಶರು ಬಹುದೊಡ್ಡ ಇತಿಹಾಸ ಸೃಷ್ಠಿಸಿದರು
ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ, ಭರ್ತಿಯಾಗದ ಕೆರೆ ಕಟ್ಟೆಗಳು
ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ತೀವ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿದ್ದೆ. ಇದರಿಂದ ಯಾವುದೇ ಕೆರೆಗಳಿಗೂ ಹನಿ ಹರಿದು ಬಂದಿಲ್ಲ. ಇದರೊಟ್ಟಿಗೆ ವಿಪರೀತ ಶೀತಗಾಳಿ ಬೀಸುತ್ತಿದೆ. ಇದು ರೈತರ ಬೆಳೆಗಳಿಗೂ ಯೋಗ್ಯವಲ್ಲ, ರೈತಾಪಿ ವರ್ಗಕ್ಕೂ ಯೋಗ್ಯವಲ್ಲ
ಮಲೆನಾಡಿನಲ್ಲಿ ಮಳೆ, ಮೈದುಂಬಿದ ತುಂಗಭದ್ರೆ
ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿ ಇರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜ್‌ನಿಂದ ಶನಿವಾರ ಸುಮಾರು 122437 ಕ್ಯುಸೆಕ್ ನೀರನ್ನು 26 ಗೇಟುಗಳ ಪೈಕಿ 17 ಗೇಟ ತೆರೆದು ನದಿಗೆ ಹರಿಬಿಡಲಾಗಿದೆ
ಕೆಸರು ಗದ್ದೆಯಾದ ರಸ್ತೆ, ತಹಸೀಲ್ದಾರ ಕಾರಿಗೆ ಮುತ್ತಿಗೆ
ಶೀಘ್ರದಲ್ಲಿ ನಗರೋತ್ಥಾನ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ನೊಟೀಸ್ ನೀಡುವ ಮೂಲಕ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು
ಇಂದು ನರಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ
1980 ರ ರೈತ ಹೋರಾಟ ಸಂದರ್ಭದಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಚಿಕ್ಕ ನರಗುಂದದ ಹುತಾತ್ಮ ರೈತ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲು ಇಲ್ಲಿನ ಕೋರ್ಟ್‌ ಸರ್ಕಲ್‌ ಬಳಿಯ ಖಾಸಗಿ ಜಮೀನಿನಲ್ಲಿದೆ
ಸಹಕಾರ ಕ್ಷೇತ್ರದ ಬಗ್ಗೆ ಯುವಕರು ಆಸಕ್ತಿ ಹೊಂದಲಿ
ಸಹಕಾರ ಕ್ಷೇತ್ರದ ಅಭಿವೃದ್ಧಿ ವಿಚಾರವು ಬಂದಾಗಲೆಲ್ಲ ಯುವಕರ ಪಾತ್ರ ಬಹಳ ಮುಖ್ಯ ಎನ್ನುವುದು ಸ್ವಾತಂತ್ರ ಹೋರಾಟದಲ್ಲೂ ನೋಡಬಹುದು
ಕೊಳಗೇರಿ ಜನರಿಗೆ ಅನ್ಯಾಯ: ಸ್ಲಂ ಬೋರ್ಡ್‌ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಬಹಿರಂಗ ಪತ್ರ ಚಳವಳಿ
ಸರ್ಕಾರದ ಸುತ್ತೋಲೆ ಪ್ರಕಾರ ಮನೆ ನಿರ್ಮಾಣ ಮಾಡುವುದನ್ನು ಬಿಟ್ಟು ನಗರದ ಅನೇಕ ಅರ್ಹ ಕೊಳಗೇರಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ
ಡೆಂಘೀ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಿ
ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಆರೋಗ್ಯ ಸಿಬ್ಬಂದಿ ನಿಮ್ಮ ಮನೆಯ ಹತ್ತಿರ ಬಂದಾಗ ಜ್ವರ ಪೀಡಿತರು ರಕ್ತ ಲೇಪನ ಸಂಗ್ರಹಿಸಲು ಸಹಕರಿಸಬೇಕು
ಮಾದಕ ವಸ್ತು ಸೇವನೆಯಿಂದ ವ್ಯತಿರಿಕ್ತ ಪರಿಣಾಮ
ಜನರು ಮಾದಕ ವಸ್ತುಗಳನ್ನು ಬಳಕೆ ಮಾಡಿ ತಾವೇ ಕಾಯಿಲೆಯನ್ನು ತಂದುಕೊಳ್ಳುತ್ತಿದ್ದಾರೆ
ಮೊಹರಂ ಮೆರವಣಿಗೆ ವೇಳೆ ಗ್ರಾಮಗಳ ಮಧ್ಯ ಗಲಾಟೆ
ಆ ಅಲೈ ದೇವರು ನಮ್ಮ ಗ್ರಾಮದ್ದು, ಈ ವರ್ಷ ಕಟ್ಟಿಸಿದ್ದ ಹೊಸ ಮಸೀದಿಯಲ್ಲಿ ತಾನಾಗಿಯೇ ಬಂದಿದ್ದನ್ನು ವಾಪಸ್ ಕೊಡುವುದಿಲ್ಲ ಎನ್ನುತ್ತಾ ಅಲೈ ದೇವರನ್ನು ಹೊತ್ತವರು, ಹಿಡಿದವರನ್ನು ನೂಕಿ ಅಲೈ ದೇವರನ್ನು ಕಿತ್ತುಕೊಂಡಿದ್ದಾರೆ
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 443
  • next >
Top Stories
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು
ಕ್ವಿಂಟಾಲ್‌ 30,000 ತಲುಪಿದತಿಪಟೂರು ಉಂಡೆ ಕೊಬ್ಬರಿ!
ಆಸ್ತಿ ಸಂರಕ್ಷಣೆಗಾಗಿ ಅಭಿಯಾನ ನಡೆಸಿದರೂ 13,000 ಸರ್ಕಾರಿ ಶಾಲೆಗೆ ‘ಜಾಗ’ ಕೈತಪ್ಪುವ ಭೀತಿ
ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ
ನನಗೆ ಒಳ್ಳೆಯದಾಗುವ ವಿಶ್ವಾಸ ಇದೆ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved