ದೇಶದ ಮೇಲಿನ ಅಭಿಮಾನ ಕಡಿಮೆಯಾಗದಿರಲಿ- ಶಾಸಕ ಡಾ. ಚಂದ್ರು ಲಮಾಣಿವೀರ ಹೋರಾಟಗಾರರು ತಮ್ಮ ಜೀವವನ್ನೇ ಮುಡಿಪಾಗಿಟ್ಟು, ಹಗಲಿರುಳೆನ್ನದೆ ಹೋರಾಡಿದ ಪ್ರತಿಫಲವೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಜಾತಿ, ಧರ್ಮ, ಭಾಷೆಗಳನ್ನು ಮೀರಿ ಸುಖ, ಶಾಂತಿ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.