• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಹಟ್ಟಿಯಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಘರ್ಷ: ಆರು ಜನರಿಗೆ ಗಾಯ
ಎಗ್‌ ರೈಸ್ ಅಂಗಡಿಯಲ್ಲಿ ಬಾಕಿ ಮಾಡಿದ್ದ ವ್ಯಕ್ತಿಯು ಬಾಕಿ ಹಣ ಕೊಡದೇ ಪಕ್ಕದ ಮತ್ತೊಂದು ಅಂಗಡಿಗೆ ಹೋಗಿದ್ದ ಎಂಬ ಕಾರಣದಿಂದ ಮೊದಲು ನಮ್ಮ ಅಂಗಡಿ ಬಾಕಿ ಹಣ ನೀಡುವಂತೆ ಕೇಳಿದ್ದರಿಂದ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದೆ. ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಬಡಿದಾಡಿದ್ದಾರೆ.
ಪ್ರವಚನ ಶ್ರವಣದಿಂದ ಅಧ್ಯಾತ್ಮ ಜ್ಞಾನ ವೃದ್ಧಿ: ಗುರುಪಾದ ಶ್ರೀಗಳು
ಒತ್ತಡ ಜೀವನದಿಂದ ಮುಕ್ತಿ ಪಡೆಯಬೇಕೆಂದರೆ ಆಧ್ಯಾತ್ಮಿಕ ಪ್ರವಚನ, ಪುರಾಣ ಶ್ರವಣ ಮಾಡಬೇಕು.
ಪ್ರತಿಯೊಬ್ಬರೂ ಮನೆ, ಊರಿನ ಸ್ವಚ್ಛತೆಗೆ ಆದ್ಯತೆ ನೀಡಲಿ: ಸವಿತಾ ತಾಂಭ್ರೆ
ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ಪ್ರತಿಯೊಬ್ಬರೂ ಮನೆಯ ಪರಿಸರದ ಜತೆಗೆ ಸಾರ್ವಜನಿಕ ಸ್ಥಳ, ಬಸ್ ನಿಲ್ದಾಣ ಆವರಣ, ಶಾಲೆ ಆವರಣ ಕಡೆಗೂ ಗಮನ ಹರಿಸಬೇಕು.
ಆರ್‌ಎಸ್‌ಎಸ್‌ ರಾಷ್ಟ್ರೀಯತೆ ಜಾಗೃತಗೊಳಿಸುವ ಸಂಘಟನೆ: ಮೋಹನ ಗೌಡ
ದೇಶ ನನಗೆ ಏನು ನೀಡಿದೆ ಎನ್ನುವ ಬದಲು ದೇಶಕ್ಕೆ ನನ್ನಿಂದ ಏನು ಕೊಡುಗೆ ನೀಡಲು ಸಾಧ್ಯ ಎಂಬ ಬಗ್ಗೆ ಚಿಂತಿಸುವ ಕಾರ್ಯವಾಗಬೇಕು.
ಹಿರಿಯರನ್ನು ಗೌರವದಿಂದ ಕಾಣಿ: ಚನ್ನವೀರ ಸ್ವಾಮೀಜಿ
ಆಧುನಿಕ ಜಗತ್ತು ವೇಗವಾಗಿ ಸಾಗುತ್ತಿದ್ದರೂ ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಂಪರೆಯ ಮಹತ್ವ ತಿಳಿಸುವುದು ಅಗತ್ಯವಾಗಿದೆ.
ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ: ಜಿಲ್ಲಾಧಿಕಾರಿ ಶ್ರೀಧರ್‌
ಗುರುವಾರ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 121ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಶಿಲ್ಪಕಲೆ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಮಂಜುನಾಥ ಅಬ್ಬಿಗೇರಿ
ಬೆಟಗೇರಿಯ ಹೊಸಪೇಟೆ ಚೌಕ್ ಓಣಿಯಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಅಂಗವಾಗಿ ಜಾಗೃತಿ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
ಪ್ರತಿ ಕ್ವಿಂಟಲ್‌ಗೆ ₹8768ರಂತೆ ಹೆಸರು ಖರೀದಿ: ಡಿಸಿ ಶ್ರೀಧರ್‌
ಎಫ್ಎಕ್ಯು ಗುಣಮಟ್ಟದ ಹೆಸರು ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹8768ರಂತೆ ನಿಗದಿಪಡಿಸಲಾಗಿದೆ.
ಅಭಿವೃದ್ಧಿಯಲ್ಲಿ ಎಸ್‌ಎಸ್‌ಕೆ ಸಮಾಜ ಮಾದರಿ: ಶಶಿಕುಮಾರ ಮೇರವಾಡೆ
ಎಸ್‌ಎಸ್‌ಕೆ ಸಮಾಜದ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು.
ದನದ ಕೊಟ್ಟಿಗೆ ನಿರ್ಮಾಣದ ಹಣ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಸಾಲ ಕೊಟ್ಟವರ ಕಿರುಕುಳ ತಾಳದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಮಂಗಳವಾರ ದಿಢೀರ್‌ ರಣತೂರ ಗ್ರಾಮ ಪಂಚಾಯಿತಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 546
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved