• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಲ್ಲಿ ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಿ: ರಾಧಾ ಜಿ. ಮಣ್ಣೂರು
ಸಾರ್ವಜನಿಕರಿಗೆ ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರು ಹೇಳಿದರು.
ಸ್ಕ್ಯಾನ್ ಮಾಡಿ ನರೇಗಾ ಕಾಮಗಾರಿ ಬೇಡಿಕೆ ಸಲ್ಲಿಸಿ: ಚಂದ್ರಶೇಖರ
ನರೇಗಾ ಯೋಜನೆಯ ಗ್ರಾಮೀಣ ಭಾಗದ ಜನರಿಗೆ ಆಶಾಕಿರಣವಾಗಿದೆ ಎಂದು ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ.ಕಂದಕೂರ ಹೇಳಿದರು.
ಮಳೆಗೆ ತೆನೆಯಲ್ಲೇ ಮೊಳಕೆಯೊಡೆದ ಗೋವಿನ ಜೋಳ
ಸೂರಣಗಿ, ಗೊಜನೂರ, ದೊಡ್ಡೂರ, ಯಲ್ಲಾಪೂರ, ಶಿಗ್ಲಿ, ಅಕ್ಕಿಗುಂದ, ಪು.ಬಡ್ನಿ, ಬಟ್ಟೂರ, ಯಳವತ್ತಿ, ಬಾಲೆಹೊಸೂರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಗೋವಿನ ಜೋಳ ಬೆಳೆಯುತ್ತಿರುವ ರೈತರಿಗೆ ಸಂಕಷ್ಟ ತಂದೊಡ್ಡಿದೆ.
ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ''''ಕಾವೇರಿ ಚಾಂಪ್'''' ಆಘಾತ!
ಉತ್ತಮ ಮಳೆ ಆಗಿದ್ದರಿಂದ ತಾಲೂಕಿನ ರೈತರು ಕಾವೇರಿ ಚಾಂಪ್ ಸೂರ್ಯಕಾಂತಿ ಬೀಜ ಬಿತ್ತನೆ ಮಾಡಿ 20 ದಿನ ಗತಿಸಿದರೂ ಬೀಜ ಮೊಳಕೆಯೊಡೆಯದಿರುವುದರಿಂದ ರೈತ ಸಮುದಾಯಕ್ಕೆ ದಿಕ್ಕುತೋಚದಾಗಿದೆ.
ನಾಡಿಗೆ ಹುಯಿಲಗೋಳ ನಾರಾಯಣರಾಯರ ಕೊಡುಗೆ ಅಪಾರ: ಸಾಹಿತಿ ವೀರನಗೌಡ ಮರಿಗೌಡ್ರ
ನರಗುಂದ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಏಕೀಕರಣ ಯೋಧರ ಯಶೋಗಾಥೆ-32ರಲ್ಲಿ ಹುಯಿಲಗೋಳ ನಾರಾಯಣರಾಯರ ಬದುಕು ಮತ್ತು ಹೋರಾಟ ವಿಷಯದ ಕುರಿತು ಸಾಹಿತಿ ವೀರನಗೌಡ ಮರಿಗೌಡ್ರ ಮಾತನಾಡಿದರು.
ಐಎಂಎ ವೈದ್ಯರಿಂದ ಉಪವಾಸದೊಂದಿಗೆ ಪ್ರತಿಭಟನೆ
ಕೋಲ್ಕತ್ತಾದ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಕೈಗೊಂಡಿರುವ ಅಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಗದಗ ಐಎಂಎ ಜೆಡಿಎನ್ ಹಾಗೂ ಐಎಂಎ ಎಂಎಸ್‌ಎನ್ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಹಿಂದೂ-ಮುಸ್ಲಿಂ ಭಕ್ತರಿಂದ ಸಂಭ್ರಮದ ಉರೂಸ್‌ ಆಚರಣೆ
ಶಿರಹಟ್ಟಿ ಪಟ್ಟಣದಲ್ಲಿ ನಡೆದ ಹಜರತ್ ಮೆಹಬೂಬ ಸುಬ್ಹಾನಿ ಉರೂಸ್‌ ನಿಮಿತ್ತ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ-ಮುಸ್ಲಿಂ ಭಕ್ತರು ದರ್ಗಾಕ್ಕೆ ಬಂದು ಸಕ್ಕರೆ ಓದಿಸಿದರು.
ಕೆವಿಜಿ ಬ್ಯಾಂಕ್‌ ಸ್ಥಳಾರಿಸುವಂತೆ ಒತ್ತಾಯಿಸಿ ಮನವಿ
ಮುಳಗುಂದ ಕೆವಿಜಿ ಬ್ಯಾಂಕ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.
ಯುಪಿಐ ವಹಿವಾಟಿನಿಂದ ಸಾರಿಗೆ ಸಂಸ್ಥೆಗೆ ₹50.53 ಕೋಟಿ ಸಂಗ್ರಹ
ಯುಪಿಐ ಪಾವತಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಆಧುನಿಕ ತಂತ್ರಜ್ಞಾನ, ನಗದು ರಹಿತ ಪ್ರಯಾಣ
ಸರ್ಕಾರಿ ನೌಕರಿ ಆಮಿಷ: ಆರು ಜನರ ಬಂಧನ
ಜಿಲ್ಲೆಯ ಮುಂಡರಗಿ ಪಟ್ಟಣದ ಸುಮಾರು 39 ವಿದ್ಯಾವಂತ ಯುವಕರಿಗೆ ಕೋರ್ಟ್ ಹಾಗೂ ಸರ್ಕಾರಿ ಕಚೇರಿಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿರುವ ಈ ಖತರ್ನಾಕ್ ಗ್ಯಾಂಗ್ ಕೋಟಿ ಕೋಟಿಗಟ್ಟಲೇ ಮೋಸ ಮಾಡಿದೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 510
  • next >
Top Stories
ಕಿಡಲ್ಟ್‌ ಟಾಯ್‌ ಸ್ಟೋರೀಸ್‌ : ಇದು ದೊಡ್ಡೋರ ಮಕ್ಕಳಾಟ
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved