• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಣಿಗ ಸಮಾಜದ ಕಾಯಕ ನಿಷ್ಠೆ ಮಾದರಿ
ಯಾವುದೇ ಸಮಾಜ ಉದ್ಧಾರ ಆಗಬೇಕಾದರೆ ಗುರು ಮುಖ್ಯ. ಗುರುವಿನಿಂದ ಸಂಸ್ಕಾರ, ಗುರಿ, ದಿಕ್ಸೂಚಿ, ವೇಗ, ಗುರಿ ತಲುಪುವ ಸಂಕಲ್ಪ ಯಶಸ್ವಿಯಾಗುತ್ತದೆ
ಮೊಬೈಲ್ ಬಳಸುವ ಮುನ್ನ ಮಕ್ಕಳಲ್ಲಿ ಜಾಗೃತಿ ಮೂಡಿಸಿ
ಸೈಬರ್ ಪ್ರಕರಣಕ್ಕೆ ನಮ್ಮಲ್ಲಿರುವ ತಾಂತ್ರಿಕ ಅಜ್ಞಾನ ಹಾಗೂ ನಿರ್ಲಕ್ಷ್ಯತನವೂ ಕಾರಣ
ಗದಗ -ಬೆಟಗೇರಿ ನಗರಸಭೆಯಲ್ಲಿ 240 ಹುದ್ದೆ ಖಾಲಿ!
ಪೌರಾಯುಕ್ತರ ಹುದ್ದೆ ಖಾಲಿ ಇದೆ. ಸೀನಿಯರ್ ಪ್ರೊಗ್ರಾಮರ್ ಒಂದು ಹುದ್ದೆ ಮಂಜೂರಾಗಿದ್ದು, ಅದು ಕೂಡಾ ಖಾಲಿ ಇದೆ. ಕಿರಿಯ ಅಭಿಯಂತರ 3 ಮಂಜೂರಾಗಿದ್ದು 1 ಖಾಲಿ ಇದೆ
ಕಾರ್ಮಿಕರ ಮಕ್ಕಳಿಗೆ ಸೌಲಭ್ಯ ತಲುಪುವಂತಾಗಲಿ
ಸರ್ಕಾರ ಕಾರ್ಮಿಕರ ಆರೋಗ್ಯಕ್ಕಾಗಿ ಆಸ್ಪತ್ರೆಯ ಖರ್ಚಿಗಾಗಿ ಹಣ ಮೀಸಲಿರಿಸಿದ್ದು, ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಆ ಹಣ ಮರುಪಾವತಿ ಮಾಡುವ ವ್ಯವಸ್ಥೆ ಇದೆ
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಬಳಸಿಕೊಂಡಿರುವುದು ನಿಯಮ ಬಾಹಿರ
ಶಾಲೆಯ ಯಾವುದೇ ಸಮಸ್ಯೆ ಇದ್ದರೂ ಮೊದಲು ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು
ಕಲಿಕಾ ಆಸಕ್ತಿ ಪರೀಕ್ಷೆ ಫಲಿತಾಂಶಕ್ಕೆ ಸಹಕಾರಿ
ಸದೃಢ ದೇಹದಲ್ಲಿ ಸದೃಢ ಮನಸ್ಸು ಎಂಬ ವಿವೇಕಾನಂದರ ವಾಣಿಯಂತೆ ವಿದ್ಯಾರ್ಥಿಗಳ ದೇಹ, ಮನಸ್ಸು ಸದೃಢವಾಗಿರಲು ಯೋಗ ಸುಲಭೋಪಾಯವಾಗಿದೆ
ಗೋಡಂಬಿ ಮಾರುಕಟ್ಟೆ ಒದಗಿಸಲು ಸಂಸ್ಕರಣಾ ಘಟಕ ಸಹಕಾರಿ ಆಗಲಿ
ರೈತ ಗಟ್ಟಿಯಾದರೇ ದೇಶ ಗಟ್ಟಿಗೊಳ್ಳುವದು. ಆರ್ಥಿಕ ಸಬಲತೆಗೆಯೆಗೆ ರೈತರು ಸಾಗಬೇಕು. ರಾಷ್ಟ್ರದ ಆರ್ಥಿಕ ಅಭಿವೃದ್ಧಿ ಕೃಷಿಯಿಂದ ಸಾಧ್ಯ
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನುದಾನಿತ ನೌಕರರಿಂದ ಮನವಿ
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳಬೇಕು. ಅನುದಾನಿತ ನೌಕರರಿಗೂ ಕೂಡ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು
ಅರಣ್ಯ ಸಂರಕ್ಷಣೆ ಮಾಡದಿದ್ದರೆ ಸಂಕಷ್ಟ
ಸಮಾಜದಲ್ಲಿರುವ ಪ್ರತಿಯೊಬ್ಬರು ತಾವು ನೆಟ್ಟಿರುವ ಗಿಡಗಳನ್ನು ಪೋಷಿಸುವ ಕಾರ್ಯ ಮಾಡಬೇಕಾಗಿದೆ
ಸಮಾಜಮುಖಿ ಕಾರ್ಯ ನಿರ್ವಹಿಸಿ
ಮಾನವ ಜನ್ಮ ದೊಡ್ಡದು, ಸೇವೆ ಪರೋಪಕಾರದ ಮೂಲಕ ಮಾನವ ಜನ್ಮ ಸಾರ್ಥಕ ಮಾಡಿಕೊಳ್ಳಬೇಕು
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 443
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved