• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣೆತ್ತಿನ ಅಮವಾಸ್ಯೆ, ಮಣ್ಣಿನ ಜೋಡೆತ್ತುಗಳ ಖರೀದಿ ಜೋರು
ಮಾರುಕಟ್ಟೆಗಳಿಂದ ಖರೀದಿಸಿದ ಅಥವಾ ಮನೆಯಲ್ಲಿಯೇ ತಾವೇ ತಯಾರಿಸಿದ ಮಣ್ಣಿನ ಜೋಡೆತ್ತುಗಳನ್ನು ಮನೆಯ ಜಗುಲಿಯ ಮೇಲೆ ಇಟ್ಟು ವಿಶೇಷವಾಗಿ ಪೂಜೆ
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಮುಂದಾಗಿ
ಪ್ರತಿ ಮಗುವಿಗೆ ಅಕ್ಷರ, ಅನ್ನ, ಆರೋಗ್ಯ ಅವಶ್ಯವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕು
ಗ್ಯಾರಂಟಿ ಯೋಜನೆ ಸಮರ್ಪಕ ತಲುಪಿಸಿ
ಗ್ಯಾರಂಟಿ ಯೋಜನೆ ಇನ್ನಷ್ಟು ಸಮರ್ಪಕವಾಗಿ ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಯಶಸ್ವಿಯಾಗುವಂತೆ ಮಾಡಬೇಕು
ಜಿಲ್ಲೆಯಲ್ಲಿ 1294 ಜನರಿಗೆ ಡೆಂಘೀ ಜ್ವರದ ಶಂಕೆ!
ಗದಗ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿದ್ದು, ನೀರು ಸರಬರಾಜಿನ ಸಮಸ್ಯೆಯಿದ್ದು, ಜನರು ಸಂಗ್ರಹಿಸುವ ನೀರಿನ ಪರಿಕರಗಳಲ್ಲಿಯೇ ಈಡಿಸ್ ಲಾರ್ವಾಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ತತ್ತಿಯಾಗಿ ರೋಗಿಗಳು ಪತ್ತೆಯಾಗಿದೆ
ಅಕ್ರಮ ಮದ್ಯ ಮಾರಾಟಕ್ಕೆ ಬಹಿರಂಗ ಹರಾಜು
ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಕೆಲ ಗ್ರಾಮಗಳಲ್ಲಿನ ಹಿರಿಯರು ಎಷ್ಟೇ ಹೇಳಿದರೂ ಇದಕ್ಕೆ ಕಡಿವಾಣ ಮಾತ್ರ ಬಿದಿಲ್ಲ, ಅದಕ್ಕಾಗಿ ಕೆಲವು ಗ್ರಾಮಗಳ ಹಿರಿಯರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಬಿಡ್ಡಿಂಗ್ ಮಾಡುತ್ತಾರೆ
ಪರಿಶೀಲನೆಗೆ ತೆರಳಿದ್ದ ಮುಖ್ಯಾಧಿಕಾರಿಗೆ ಮುತ್ತಿಗೆ
ಪಟ್ಟಣದಲ್ಲಿ ಪ್ಲಾಸ್ಟಿಕ್ ಹಾಗೂ ತಂಬಾಕು ಉತ್ಪನ್ನಗಳ ಮಾರಾಟ ಮಾಡದೆ ವ್ಯಾಪಾರ ಮಾಡುವುದು ಕಷ್ಟ ಸಾಧ್ಯ
ಮಳಿಗೆ ಮೇಲೆ ದಾಳಿ, 8ಕ್ಕೂ ಅಧಿಕ ಅಂಗಡಿಗಳಿಗೆ ಬೀಗ
ತಂಬಾಕು ಮಾರಾಟ ಹಾಗೂ ಟೆಸ್ಟಿಂಗ್ ಪೌಡರ್‌ನ ಹುಡುಕಾಟ ನಡೆಸಿ ಸ್ವಚ್ಛತೆ ಪರಿಶೀಲಿಸಿದರು
ಬೆಳೆ ಸಮೀಕ್ಷೆಯಲ್ಲಿ ಪಾರದರ್ಶಕತೆ ಇರಲಿ
ರೈತರು ಬೆಳೆ ವಿವರ ಅಪ್ಲೋಡ್‌ ಮಾಡದಿದ್ದಲ್ಲಿ ಸರ್ಕಾರ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರ ದಾಖಲಿಸಬೇಕು
ಮದ್ಯ ಮಾರಾಟ ವಿರೋಧಿಸಿದವರ ಮೇಲೆಯೇ ಪ್ರಕರಣ
ಅಲ್ಲಿನ ನಿವಾಸಿಗಳು ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಭಾಗದಲ್ಲಿ ಮದ್ಯ ಮಾರಾಟದಿಂದ ಮಹಿಳೆಯರಿಗೆ ಸೇರಿದಂತೆ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ಕುರಿತು ಪ್ರತಿಭಟನೆ ಮಾಡಿದ್ದರು
ಹಾಸ್ಟೇಲ್ ಆಯ್ಕೆ ಪ್ರಕ್ರಿಯೆ ವಿಳಂಬ ಖಂಡಿಸಿ ಎಬಿವಿಪಿ ಪ್ರತಿಭಟನೆ
ರಾಜ್ಯದಲ್ಲಿ ಶಾಲೆ- ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಹಾಸ್ಟೆಲ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 442
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved