• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ನಿಷೇಧಿಸಲು ಒತ್ತಾಯ
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧವಾಗಿರುವ ಕಪ್ಪತ್ತಗುಡ್ಡದ 10 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಲಕ್ಷ್ಮೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ತಹಸೀಲ್ದಾರ್‌ ವಾಸುದೇವ ಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
4ರಂದು ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
ಡಿ. 4ರಂದು ಬೆಳಗ್ಗೆ 10.30ಕ್ಕೆ ಗದುಗಿನ ತೋಂಟದಾರ್ಯ ಮಠದಲ್ಲಿರುವ ಲಿಂ. ಜಗದ್ಗುರು ತೋಂಟದ ಸಿದ್ಧಲಿಂಗ ಶ್ರೀಗಳ ಸಭಾಂಗಣದಲ್ಲಿ ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ ಜರುಗಲಿದೆ ಎಂದು ಹಿರಿಯ ಮುಖಂಡ ಗುರಣ್ಣ ಬಳಗಾನೂರ ಹೇಳಿದರು.
ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ದಿಢೀರ್ ಪ್ರತಿಭಟನೆ
ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಓಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಬಾಂಗ್ಲಾದೇಶದ ಹಿಂದೂಗಳ ರಕ್ಷಣೆ ಮಾಡಲು ಆಗ್ರಹ
ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ನಮ್ಮ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನಜಾಗೃತಿ ವೇದಿಕೆ ಕಾರ್ಯಕರ್ತರು ನರಗುಂದ ತಹಸೀಲ್ದಾರ್‌ ಮುಖಾಂತರ ರಾಷ್ಟ್ರಪತಿಗೆ ಮನವಿ ಅರ್ಪಿಸಿದರು.
ಕನ್ನಡಿಗರ ದೀರ್ಘ ಕಾಲದ ಹೋರಾಟದ ಫಲವೇ ಏಕೀಕೃತ ಕರ್ನಾಟಕ: ಡಾ. ತೋಂಟದ ಸಿದ್ಧರಾಮ ಶ್ರೀ
ಗದಗ ಲಿಂಗಾಯತ ಪ್ರಗತಿಶೀಲ ಸಂಘದ 2721ನೇ ಶಿವಾನುಭವದಲ್ಲಿ ಡಾ. ತೋಂಟದ ಸಿದ್ಧರಾಮ ಶ್ರೀಗಳು ಕನ್ನಡ ಏಕೀಕರಣ ಹೋರಾಟಗಾರರನ್ನು ಸ್ಮರಿಸಿದರು.
ಪ್ರತಿ ಟನ್ ಕಬ್ಬಿಗೆ ₹3 ಸಾವಿರ ದರ ನೀಡಲು ಒತ್ತಾಯ, ರೈತರ ಪ್ರತಿಭಟನೆ
ಪ್ರತಿ ಟನ್ ಕಬ್ಬಿಗೆ ರೈತರಿಗೆ ₹3 ಸಾವಿರ ನೀಡಬೇಕು ಹಾಗೂ ಎಥಿನಾಲ್ ತಯಾರಿಸಲು ಸಕ್ಕರೆ ಕಾರ್ಖಾನೆಯವರು ನೇರವಾಗಿ ರೈತರಿಂದ ಗೋವಿನಜೋಳ ಖರೀದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಲಾಯಿತು.
ಡಂಬಳ ಕೆರೆಯನ್ನು ಪ್ರವಾಸೋದ್ಯಮ ಮೂಲಕ ಅಭಿವೃದ್ಧಿ
ಪಂಶುಸಂಗೋಪನೆ ಇಲಾಖೆಯಿಂದ ದನಕರಗಳ ಆರೋಗ್ಯ ದೃಷ್ಟಿಯಿಂದ ಆ್ಯಂಬುಲೆನ್ಸ್‌ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ
ನಾಡು, ನುಡಿ, ರಕ್ಷಣೆಯಲ್ಲಿ ಕರವೇ ಪಾತ್ರ ಅಪಾರ
ಕರ್ನಾಟಕ ಸಂಭ್ರಮಕ್ಕೆ 50ವರ್ಷ ತುಂಬಿದ ಹಿನ್ನೆಲೆಯಲ್ಲಿ 2023ರಲ್ಲಿ ಸುಮಾರು 22 ಸಚಿವರು ಒಂದೇ ವೇದಿಕೆಯಲ್ಲಿ ಸೇರಿಸಿದ ಹೆಗ್ಗಳಿಕೆ ಗದಗ ನಗರಕ್ಕೆ ಸಲ್ಲುತ್ತದೆ
ದೇವರ ನಾಮ ಜಪದಿಂದ ಆನಂದದ ಬದುಕು
ಮನಸ್ಸು ವಿಕಾರಚಿತ್ತ ವಿಷಯಗಳ ಗೋಡೌನ್ ಆಗಿದೆ, ಅಧುನಿಕ ಜೀವನದಲ್ಲಿ 88 ಪ್ರತಿಶತ ಜನ ಒತ್ತಡದಲ್ಲಿ ಬದುಕುತ್ತಿದ್ದಾರೆಂದು ಸರ್ವೆ ಹೇಳುತ್ತದೆ
ರಾಜ್ಯದಲ್ಲಿ ಬ್ಯಾನ್ ಆಗಿರುವ ಔಷಧಿಯಿಂದ ಚಿಕಿತ್ಸೆ ನೀಡಿದ್ದಕ್ಕಾಗಿ 100ಕ್ಕೂ ಹೆಚ್ಚು ಬಾಣಂತಿಯರ ಸಾವು

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾತ್ರವಲ್ಲದೇ ಬ್ಯಾನ್ ಆಗಿರುವ ಔಷಧಿಯಿಂದ ಚಿಕಿತ್ಸೆ ನೀಡಿದ್ದಕ್ಕಾಗಿ ರಾಜ್ಯದ ವಿವಿಧ ಭಾಗಗಳಲ್ಲಿ 100ಕ್ಕೂ ಬಾಣಂತಿಯರ ಸಾವಾಗಿದೆ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಶ್ರೀರಾಮುಲು ಹೇಳಿದರು.

  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved