ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಓದಿನಲ್ಲಿ ಶ್ರಮಜೀವಿಗಳಾಗಲಿ: ಎಂ.ವಿ. ಪಾಟೀಲ
ಪ್ರತಿಯೊಂದು ಮನೆಯಲ್ಲಿ ನಿಮ್ಮ ತಂದೆ ತಾಯಿಗಳು ಬಹಳ ಕಷ್ಟಪಟ್ಟು ನಿಮ್ಮನ್ನು ಶಿಕ್ಷಣ ಕಲಿಸುವರು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ನಿಮ್ಮ ಜೀವನದಲ್ಲಿ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಕಲಿತ ಕಾಲೇಜಿಗೆ ಮತ್ತು ನಿಮ್ಮ ತಂದೆ- ತಾಯಿಗೆ ಮತ್ತು ದೇಶಕ್ಕೆ ಉತ್ತಮ ನಾಗರಿಕರಾಗಲು ಸಾಧ್ಯವಾಗುತ್ತದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲಿ: ಪರಶುರಾಮ ಲಮಾಣಿ
ಇವತ್ತಿನ ದಿನಮಾನಗಳಲ್ಲಿ ಬಹಳಷ್ಟು ಅಪಘಾತಗಳಲ್ಲಿ ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ವಾಹನವನ್ನು ಚಲಾಯಿಸದೇ ಇರುವುದು ಹಾಗೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಓಡಿಸುವುದೇ ಇದಕ್ಕೆಲ್ಲ ಕಾರಣ.
ಕನ್ನಡ ಕಾವ್ಯ ಪರಂಪರೆ ಶ್ರೀಮಂತ: ಡಿ.ವಿ. ಬಡಿಗೇರ
ಕನ್ನಡ ಕಾವ್ಯ ಪರಂಪರೆ ಶ್ರೀಮಂತವಾಗಿದ್ದು, ಅದನ್ನು ಇಂದಿನ ಕವಿಗಳಿಗೆ ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಂಡು ಕವಿತೆಗಳನ್ನು ಬರೆದಾಗ ಮೌಲ್ಯ ಹೆಚ್ಚಾಗುತ್ತದೆ.
ಇಬ್ಬರು ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಸಚಿವ ಎಚ್.ಕೆ. ಪಾಟೀಲ ನಿರ್ದೇಶನ
ಜಿಲ್ಲೆಯಲ್ಲಿ ಅಧಿಕಾರಿಗಳ ಲಂಚಗುಳಿತನ ಹಾಗೂ ಅಕ್ರಮ ಬಗ್ಗೆ ಸಾರ್ವಜನಿಕರಿಂದ ಖುದ್ದು ಸಚಿವರಿಗೆ ವ್ಯಾಪಕ ದೂರು ಬಂದ ಹಿನ್ನೆಲೆ ಮಂಗಳವಾರ ಸಚಿವರೇ ದೂರುಗಳ ಸತ್ಯಾಂಶವನ್ನು ಅರಿಯುವ ಪ್ರಯತ್ನ ಮಾಡಿದಾಗ, ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ.
ಸಮೀಕ್ಷೆಯಲ್ಲಿ ಗದಗ ಜಿಲ್ಲೆ ಶೇ. 50 ಪೂರ್ಣ, ತಾಂತ್ರಿಕ ಸಮಸ್ಯೆಗಳ ಮಧ್ಯೆಯೂ ಉತ್ತಮ ಸಾಧನೆ
ಜಿಲ್ಲಾಡಳಿತ ಒಟ್ಟು 2.80 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಮಂಗಳವಾರ ಸಂಜೆಯವರೆಗೆ 1.51 ಲಕ್ಷ ಕುಟುಂಬಗಳ ಮಾಹಿತಿ ಸಂಗ್ರಹಣೆ ಪೂರ್ಣಗೊಳಿಸಲಾಗಿದೆ.
ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ₹7721ರಂತೆ ನಿಗದಿಪಡಿಸಲಾಗಿದೆ ಎಂದರು.
ಅಧಿಕಾರಿಗಳು ಕ್ರಿಯಾಶೀಲರಾದರೆ ಅಭಿವೃದ್ಧಿಗೆ ವೇಗ: ಶಾಸಕ ಡಾ. ಚಂದ್ರು ಲಮಾಣಿ
ಬ್ಯಾಂಕ್ಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಶಿಕ್ಷಣ ಸಾಲ ತೆಗೆದುಕೊಳ್ಳುವವರಿಗೆ ಸರಳೀಕರಣಗೊಳಿಸಿ, ಸಾಲಕ್ಕಾಗಿ ಬ್ಯಾಂಕುಗಳಿಗೆ ಪಾಲಕರನ್ನು ಅಲೆದಾಡಿಸಬೇಡಿ ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದರು.
ಎಸ್ಟಿ ವರ್ಗಕ್ಕೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ
ಗೊಂಡ, ಆದಿಗೊಂಡ, ಜೇನು, ಕಾಡುಕುರುಬ ಇವೆಲ್ಲವು ಕುರುಬರ ಪರ್ಯಾಯ ಪದಗಳು. ಕುರುಬರೆ ಗೊಂಡರು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ನೀಡಿದೆ. ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಮುಖಂಡರು ತಿಳಿಸಿದರು.
ನರಗುಂದ ತಾಲೂಕಿನಲ್ಲಿ ಹಿಂಗಾರು ಬಿತ್ತನೆಗೆ ಬಾರದ ಬೀಜ!
ತಾಲೂಕಿನಲ್ಲಿ ಬಿಳಿಜೋಳ 4300 ಹೆ., ಗೋದಿ 3500 ಹೆ., ಕಡಲೆ 20700 ಹೆ., ಕುಸುಬೆ 100 ಹೆ., ಸೂರ್ಯಕಾಂತಿ 8645 ಹೆಕ್ಟೇರ್ ಸೇರಿ ಒಟ್ಟು 37245 ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ.
ಗದಗ ಜಲಸಂಚಯ, ಜನ ಭಾಗಿದಾರಿ 1.0 ಅಭಿಯಾನದಲ್ಲಿ ರಾಜ್ಯಕ್ಕೆ ಪ್ರಥಮ!
ದೇಶದ 780 ಜಿಲ್ಲೆಗಳಲ್ಲಿ ಜೋನ್ 3, ಕೆಟಗರಿ 3ರಲ್ಲಿ 4ನೇ ಸ್ಥಾನ ಪಡೆದು, ₹25 ಲಕ್ಷ ನಗದು ಬಹುಮಾನಕ್ಕೆ ಭಾಜನವಾಗಿದೆ. ಈ ಗೌರವವು ಜಿಲ್ಲೆಯ ಜನಸಾಮಾನ್ಯ, ಸರ್ಕಾರಿ ಸಂಸ್ಥೆಗಳು ಮತ್ತು ಎನ್ಜಿಒಗಳ ಒಗ್ಗಟ್ಟಿನ ಶಕ್ತಿಯ ಸಾಕ್ಷಿಯಾಗಿದೆ.
< previous
1
...
23
24
25
26
27
28
29
30
31
...
546
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ