• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಅಸೂಟಿಯಲ್ಲಿ ಕಾಶಿ ಜಗದ್ಗುರುಗಳ ಅಡ್ಡಪಲ್ಲಕ್ಕಿ, ಯುಗಮಾನೋತ್ಸವ
ಹೊಳೆಆಲೂರ ಸಮೀಪದ ಅಸೂಟಿ ಗ್ರಾಮದ ಹಿರೇಮಠದ ವತಿಯಿಂದ 11ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಯುಗಮಾನೋತ್ಸವ ಕಾರ್ಯಕ್ರಮ ಜರುಗಲಿದೆ.
ಹೇಮರಡ್ಡಿ ಮಲ್ಲಮ್ಮಳ ಆದರ್ಶ ಸ್ತ್ರೀಕುಲಕ್ಕೆ ಮಾದರಿ-ತಹಸೀಲ್ದಾರ್‌ ಬಡಿಗೇರ
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು. ಕುಟುಂಬದ ಸದಸ್ಯರ ಕಿರುಕುಳ ಸಹಿಸಿ ಅವರ ಅವಗುಣಗಳನ್ನು ಪ್ರೀತಿ, ಸಹನೆಯಿಂದ ತಿದ್ದಿ, ತೀಡಿ ಅವರನ್ನು ಸರಿದಾರಿಗೆ ತರಬಹುದು ಎಂಬುದನ್ನು ಜಗತ್ತಿಗೆ ತೋರಿಸಿದ ಏಕೈಕ ಮಹಿಳೆ ಹೇಮರಡ್ಡಿ ಮಲ್ಲಮ್ಮ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಸಿಂದೂರ ಕಾರ್ಯಾಚರಣೆ ಸೈನಿಕರಿಗಾಗಿ ನರಗುಂದದಲ್ಲಿ ವಿಶೇಷ ಪ್ರಾರ್ಥನೆ
ನರಗುಂದ ಪಟ್ಟಣದ ಅಹಲ್ಹೆ ಸುನ್ನತುಲ್ ಜಮಾತ್ ಶಾಹಿ ಫತ್ತೇ ಮಜೀದ್‌ನಲ್ಲಿ ಶುಕ್ರವಾರ ಮುಸ್ಲಿಂ ಸಮಾಜದವರು ಸಿಂದೂರ ಕಾರ್ಯಾಚರಣೆ ಕೈಗೊಂಡ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಮಾಜದಲ್ಲಿ ಗುರುಶಿಷ್ಯರ ಸಂಬಂಧ ಅನ್ಯೋನ್ಯವಾಗಿರಬೇಕು-ಕಾಶಿ ಶ್ರೀಗಳು
ಸಮಾಜದಲ್ಲಿ ಗುರು ಶಿಷ್ಯರಾದವರು ಅನ್ಯೋನ್ಯವಾಗಿದ್ದರೆ ಮಾತ್ರ ಸಮಾಜ, ಮಠ, ಭಕ್ತರು ಉದ್ದಾರವಾಗಲು ಸಾಧ್ಯವಾಗುತ್ತದೆ. ಆದ್ದರಿಂದ ನೂತನ ಸ್ವಾಮಿಗಳು ಭಕ್ತರ ಜೊತೆ ಅನ್ಯನವಾಗಿರಬೇಕೆಂದು ವಾರಣಾಸಿ-(ಕಾಶಿ) ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಹೇಳಿದರು.
ಆಪರೇಶನ್ ಸಿಂಧೂರ, ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ
ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನಿಕರು ನಡೆಸಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಕಿಲ್ಲಾ ಓಣಿಯಲ್ಲಿರುವ ಜೋಡ ಮಾರುತಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ಅಭಿಷೇಕ ಸಲ್ಲಿಸಲಾಯಿತು.
ಭಾರತದ ದಾಳಿಗೆ ಉಗ್ರರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ-ಶಾಸಕ ಲಮಾಣಿ
ಭಾರತದ ಸೈನಿಕರ ದಾಳಿಗೆ ಪಾಕಿಸ್ತಾನ ವಿಲವಿಲ ಎನ್ನುತ್ತಿದೆ. ಉಗ್ರರನ್ನು ಸಾಕುತ್ತಿರುವ ಪಾಕಿಸ್ತಾನ ತಕ್ಕ ಶಾಸ್ತಿಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಎಂಟು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಿ ಮುಗಿಸಲು ಡಿಸಿ ಸೂಚನೆ
ಮುಂಡರಗಿ ಪಟ್ಟಣದ ವಾರ್ಡಿನ ವಿದ್ಯಾನಗರದ ಕಾಲವಾಡ ಅವರ ಪ್ಲಾಟಿನಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಕಾಮಗಾರಿಯನ್ನು 8 ದಿನಗಳಲ್ಲಿ ಪ್ರಾರಂಭಿಸಿ ಮುಕ್ತಾಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕನ್ನಡ ನಾಡು, ನುಡಿಗಾಗಿ ಕಸಾಪ ಕಾರ್ಯ ಮಹತ್ವದ್ದಾಗಿದೆ-ಶಂಭುಲಿಂಗ
ಕನ್ನಡ ನಾಡು, ನುಡಿ, ನೆಲ, ಜಲಗಳ ಸಂರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಿರಂತರವಾಗಿ ಕಾರ್ಯಕ್ರಮಗಳು ಜರುಗುತ್ತಾ ಬಂದಿದ್ದು, ಕಸಾಪ ಕಾರ್ಯ ಮಹತ್ವದ್ದಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಶಂಭುಲಿಂಗ ಚಿಗರಿ ಹೇಳಿದರು.
ಗಜೇಂದ್ರಗಡ ಇಂದಿರಾ ಕ್ಯಾಂಟೀನ್‌ ಶೀಘ್ರದಲ್ಲೇ ಉದ್ಘಾಟನೆ
ಗಜೇಂದ್ರಗಡ ಪಟ್ಟಣ ಸೇರಿ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೆ ಉದ್ಘಾಟನೆಯಾಗಲಿದೆ ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.
ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ
ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 435
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved