• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಸಂಸ್ಕೃತಿಗೆ ವಚನ ಸಂಸ್ಕೃತಿ ದಾರಿ ದೀಪ
ಒಂದು ವಿಶ್ವವಿದ್ಯಾಲಯ ಮಾಡದ ಕೆಲಸವನ್ನು ಏಕಾಂಗಿ ವೀರರಾಗಿ ಸಾದಿಸಿದ ಅವರು ಒಂದು ವ್ಯಕ್ತಿಯಾಗಿರದೆ ಲಿಂಗಾಯತರ ಬಹುದೊಡ್ಡ ಶಕ್ತಿಯಾಗಿದ್ದರು
ಗದುಗಿನ ಮಹಾಭಾರತ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ
ಕುಮಾರವ್ಯಾಸರ ಜೀವನದ ಅಧ್ಯಯನದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಆಸಕ್ತಿ, ಉಲ್ಲಾಸ ಹಾಗೂ ಶಿಸ್ತಿನೊಂದಿಗೆ ಗುರಿ ಸಾಧನೆಗೆ ಪ್ರೇರಣೆಯಾಗಬಹುದು
ವೈದ್ಯ ವೃತ್ತಿ ಪವಿತ್ರವಾದುದು: ಡಾ. ಜಗದೀಶ ಶಿರೋಳ
ವೈದ್ಯಕೀಯ ಕ್ಷೇತ್ರದಲ್ಲಿ ಇಂದು ಸಾಕಷ್ಟು ಪ್ರಗತಿ ಆಗಿದ್ದು, ಜನಸಮುದಾಯ ಆರೋಗ್ಯ ಕಾಯ್ದುಕೊಳ್ಳಲು ವೈದ್ಯರು ಬದ್ಧತೆಯಿಂದ ಹಗಲಿರುಳು ಕಾರ್ಯ ಮಾಡುತ್ತಿದ್ದಾರೆ ಎಂದು ವೈದ್ಯ ಡಾ. ಜಗದೀಶ ಶಿರೋಳ ಹೇಳಿದರು.
ಗಜೇಂದ್ರಗಡದಲ್ಲಿ ನನಸಾಗದ ಬಡವರ ಮನೆ ನಿರ್ಮಾಣ ಕನಸು
ಗಜೇಂದ್ರಗಡ ಪಟ್ಟಣದಲ್ಲಿ ವಿವಿಧ ವಸತಿ ಯೋಜನೆಯಡಿ ಬಡವರಿಗೆ ಹಕ್ಕುಪತ್ರ ನೀಡಲಾಗಿದ್ದರೂ, ಮೂಲಸೌಲಭ್ಯ ಕಲ್ಪಿಸದ ಕಾರಣ ಮನೆ ನಿರ್ಮಾಣದ ಕನಸು ಈಡೇರುತ್ತಿಲ್ಲ. ಅವೈಜ್ಞಾನಿಕ ಬಡಾವಣೆಗಳಿಂದ ನಿವೇಶನ ಖರೀದಿಸಿದವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೊಸ ರೈಲು ಮಾರ್ಗಕ್ಕೆ ಹೋರಾಟ ಆರಂಭ
ಘಟಪ್ರಭಾದಿಂದ ಮಂತ್ರಾಲಯದ ವರೆಗೆ ನರಗುಂದ ಮಾರ್ಗವಾಗಿ ರೈಲು ಮಾರ್ಗ ನಿರ್ಮಿಸಬೇಕು ಎಂಬ ಬೇಡಿಕೆ ಇಟ್ಟು ನರಗುಂದದಲ್ಲಿ ಹೋರಾಟ ಆರಂಭಿಸಲಾಗಿದೆ. ಜು. 2ರಂದು ಈ ಕುರಿತು ಸಭೆ ನಡೆಯಲಿದೆ.
ಗದಗ ತಾಲೂಕಿನಲ್ಲಿ ಕಾನೂನುಬಾಹಿರ ಮದ್ಯ ಮಾರಾಟ
ಗದಗ-ಬೆಟಗೇರಿ ಅವಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಬಾರ್‌ಗಳಲ್ಲಿ ಗ್ರಾಹಕರ ಸುಲಿಗೆ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳೇ ಪರೋಕ್ಷವಾಗಿ ಬಾರ್ ಮಾಲೀಕರೊಂದಿಗೆ ಕೈ ಜೋಡಿಸಿದ್ದಾರೆ ಎನ್ನುವುದು ಮದ್ಯಪ್ರಿಯರ ಸಾಮಾನ್ಯ ದೂರು.
ಅಯೋಧ್ಯೆಗೆ ಹರಕೆ ತೀರಿಸಲು ಭಕ್ತರ ಪಾದಯಾತ್ರೆ
ಶ್ರೀ ರಾಮಮಂದಿರ ನಿರ್ಮಾಣವಾದ ಬಳಿಕ ಪಾದಯಾತ್ರೆ ಮೂಲಕ ಅಯೋಧ್ಯೆಗೆ ಬಂದು ಹರಕೆ ತೀರಿಸುತ್ತೇನೆಂದು ಶಪಥ ಮಾಡಿದ್ದ ನರಗುಂದ ಪಟ್ಟಣದ ಐವರು ಯುವಕರನ್ನು ಸೋಮವಾರ ಶಾಸಕ ಸಿ.ಸಿ. ಪಾಟೀಲ ಅವರು ಅಯೋಧ್ಯೆಗೆ ಬೀಳ್ಕೊಟ್ಟರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಲಿ: ಸಿ.ಸಿ. ಪಾಟೀಲ
ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಸಿ. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹಣ ಖರ್ಚು ಮಾಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು.
ಭಕ್ತರ ಅಂಧಕಾರ ತೊಲಗಿಸಲು ಶ್ರಮಿಸಿದ ಯಚ್ಚರ ಶ್ರೀಗಳು
ನರಗುಂದ ತಾಲೂಕಿನ ಶಿರೋಳ ಗ್ರಾಮದ ಯಚ್ಚರೇಶ್ವರ ಸ್ವಾಮಿಗಳ ಗವಿಮಠದಲ್ಲಿ ಯಚ್ಚರಸ್ವಾಮಿಗಳ 188ನೇ ಆರಾಧನಾ ಮಹೋತ್ಸವ ಹಾಗೂ 9 ದಿನಗಳ ಪರ್ಯಂತರವಾಗಿ ನಡೆದ ಯಚ್ಚರ ಸ್ವಾಮಿಗಳ ಪುರಾಣ ಪ್ರವಚನ ಮಹಾ ಮಂಗಲೋತ್ಸವ ನಡೆಯಿತು.
ಎಸ್‌ಸಿ-ಎಸ್‌ಟಿ ವರ್ಗದವರಿಗೆ 450 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆ
ಮುಂಡರಗಿಯ ತಾಪಂ ಸಭಾಂಗಣದಲ್ಲಿ ಶನಿವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಸ್‌ಸಿ-ಎಸ್‌ಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 442
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved