• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾತ್ರಿ-2 ತಿಂಗಳಲ್ಲೇ ಶೇ. 95 ಗುರಿ ತಲುಪಿದ ರೋಣ ತಾಪಂ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ 2024-25ನೇ ಸಾಲಿನಲ್ಲಿ 2 ತಿಂಗಳಲ್ಲೇ ರೋಣ ತಾಪಂ ಶೇ. 95 ಮಾನವ ದಿನಗಳ ಸೃಜನೆ ಮಾಡುವ ಮೂಲಕ ರಾಜ್ಯದಲ್ಲೇ ಉತ್ತಮ ನರೇಗಾ ಕೆಲಸಗಳನ್ನು ಮಾಡಿರುವ ತಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಭಿವೃದ್ಧಿಪಡಿಸದ ನಿವೇಶನ, ಪುರಸಭೆ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ?
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗಜೇಂದ್ರಗಡದ 22ನೇ ವಾರ್ಡ್‌ನ ಬಡಾವಣೆಗೆ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ ಭೇಟಿ ನೀಡಿದ್ದಾರೆ. ಪುರಸಭೆ ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಶಿರಹಟ್ಟಿಯಲ್ಲಿ ಅಭಿನಂದನೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಶಿರಹಟ್ಟಿ ತಾಲೂಕು ಆಡಳಿತ ವತಿಯಿಂದ ಅಭಿನಂದಿಸಲಾಯಿತು. ಪ್ರತಿ ಹಂತದಲ್ಲಿ ಅಧಿಕಾರಿಗಳ ಸೂಚನೆಯಂತೆ ಸಮಯ ಹಾಗೂ ಕರ್ತವ್ಯಪ್ರಜ್ಞೆ ತೋರಿದ ನೀವೆಲ್ಲರೂ ಅಭಿನಂದನಾರ್ಹರು ಎಂದು ಸಹಾಯಕ ಚುನಾವಣಾ ಅಧಿಕಾರಿ ಅಮಿತ್ ಬಿದರಿ ಹೇಳಿದರು.
ಬೆಳೆವಿಮೆ, ಬರ ಪರಿಹಾರಕ್ಕೆ ಮೊರೆ ಇಟ್ಟ ರೈತರು
ನರಗುಂದ ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಒಟ್ಟು 77 ಅರ್ಜಿಗಳು ಸಲ್ಲಿಕೆಯಾದವು. ಅವುಗಳಲ್ಲಿ 35ಕ್ಕೂ ಹೆಚ್ಚು ಅರ್ಜಿಗಳು ಬೆಳೆ ವಿಮೆ, ಬರ ಪರಿಹಾರಕ್ಕೆ ಸಂಬಂಧಿಸಿದ್ದಾಗಿದ್ದವು.
ವಾಲ್ಮೀಕಿ ನಿಗಮದ ಹಗರಣ- ಬಿಜೆಪಿ ಎಸ್ಟಿ ಮೋರ್ಚಾದಿಂದ ಪ್ರತಿಭಟನೆ
ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಗದಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದರು.
ನರೇಗಾ ಕಾಮಗಾರಿಯಲ್ಲಿ ಮಹಿಳೆಯರೆ ಮೇಲುಗೈ
ನರಗುಂದ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಈ ಆರ್ಥಿಕ ವರ್ಷದಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ ಶೇ. 50.36 ಆಗಿದೆ. ನಿರಂತರ ಜಾಗೃತಿ ಕಾರ್ಯಕ್ರಮದಿಂದ ಇದು ಸಾಧ್ಯವಾಗಿದೆ.
ಮುಂದೆ ಗುರಿ ಹಿಂದೆ ಗುರು ಇದ್ದರೆ ಯಶಸ್ಸು: ಡಾ. ಶಿವಪ್ಪ ಕುರಿ
ಗದಗ ಹುಲಕೋಟಿಯಲ್ಲಿ ನಡೆದ 2023-24ನೆಯ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ 2ನೆಯ ವಲಯ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಹಾಲಿಗಿಂತ ಮೊದಲೇ ಸಿಗುತ್ತದೆ ಅಲ್ಕೋಹಾಲ್!
ಗದಗ ನಗರದ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಬಾರ್‌ನಲ್ಲಿ ದಿನದ 24 ಗಂಟೆಯೂ ಮಾರಾಟ ವ್ಯವಸ್ಥೆ ಇದೆ. ಆದರೆ ತಡರಾತ್ರಿ ಹೋಗುವ ಮದ್ಯಪ್ರಿಯರು ಗ್ಲಾಸ್‌ಗಳನ್ನು ತಾವೇ ತೊಳೆದಿಟ್ಟು ಬರಬೇಕು.
ನಾಡಿನ ಕಲ್ಯಾಣಕ್ಕಾಗಿ ಧರೆಗಿಳಿದು ಬಂದ ಪಂಚಾಕ್ಷರ, ಪುಟ್ಟರಾಜ ಗವಾಯಿಗಳು
ಗದಗ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯ ಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವ ಅಂಗವಾಗಿ ಧರ್ಮೋತ್ತೇಜಕ ಮಹಾಸಭೆ ನಡೆಯಿತು.
ಶಿವಮೂರ್ತಯ್ಯ ಸುರೇಬಾನ ಅಪ್ರತಿಮ ಹೋರಾಟಗಾರ
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಏಕೀಕರಣ ಯೋಧರ ಯಶೋಗಾಥೆ-15 ಕಾರ್ಯಕ್ರಮದಲ್ಲಿ ಹೋರಾಟಗಾರ ಶಿವಮೂರ್ತಯ್ಯ ಸುರೇಬಾನ ಅವರ ಕುರಿತು ಶಿಕ್ಷಕ ವಿನಾಯಕ ಶಾಲದಾರ ಉಪನ್ಯಾಸ ನೀಡಿದರು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 442
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved