• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಟಗಿ-ಗೋಕಾಕ ರೈಲು ಮಾರ್ಗ ಆರಂಭಿಸಲು ಮನವಿ
ಕುಷ್ಟಗಿಯಿಂದ ಗೋಕಾಕ ನಗರಕ್ಕೆ ಹೊಸ ರೈಲು ಮಾರ್ಗದ ಸಂಪರ್ಕ ಕಲ್ಪಿಸಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ರಾಘವೇಂದ್ರ ಗುಜಮಾಗಡಿ ಆಗ್ರಹಿಸಿದರು. ಈ ಕುರಿತು ಅವರು ಕೇಂದ್ರ ಸಚಿವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.
ತೋಂಟದಾರ್ಯ ಮದರ್ಧನಾರೀಶ್ವರರ ಕರ್ತೃಗದ್ದುಗೆ ಪ್ರಾಂಗಣಕ್ಕೆ ಕಲ್ಲಿನ ಮಂಟಪ
ಡಂಬಳ ಗ್ರಾಮದ ಐತಿಹಾಸಿಕ ದೇವಾಲಯ, ಗ್ರಾಮದ ಆರಾಧ್ಯದೇವರು, ಜಗದ್ಗುರು ತೋಂಟದಾರ್ಯ ಮದರ್ಧನಾರೀಶ್ವರರ ಕರ್ತೃಗದ್ದುಗೆಯ ಮಠದ ಆವರಣದಲ್ಲಿ ವಿನೂತನ ಮಾದರಿಯಲ್ಲಿ ಕಲ್ಲಿನ ಪ್ರಾಂಗಣ ಕಟ್ಟುವ ಕಾರ್ಯ ಭರದಿಂದ ನಡೆಯುತ್ತಿದೆ.
ಕಠಿಣ ಪರಿಶ್ರಮಿ, ಸ್ನೇಹಜೀವಿ ಸಿದ್ದಣ್ಣ ಚಂಗಳಿ ಸೇವಾ ನಿವೃತ್ತಿ
ಕಳೆದ ಎರಡು ವರ್ಷಗಳಿಂದ ಮುಂಡರಗಿ ಪಟ್ಟಣದ ಸರ್ಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯರಾಗಿ, ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರ ಮನಗೆದ್ದಿದ್ದ ನೆಚ್ಚಿನ ಕಠಿಣ ಪರಿಶ್ರಮಿ, ಸ್ನೇಹಜೀವಿ ಸಿದ್ದಣ್ಣ ಚಂಗಳಿ ಜೂ. 28ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಬೆಂಗಳೂರು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ವೈಶಾಲಿ
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಉದ್ಘಾಟಿಸಿ, ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಯೋಗ ಮನುಕುಲದ ಒಳಿತಿಗಾಗಿ ಪೂರ್ವಜರು ನೀಡಿದ ಮಹಾನ್ ಕೊಡುಗೆ: ಶ್ರೀ ಶಿವಹಂಸಾರೂಢ ಪ್ರಭುಸ್ವಾಮಿಗಳು
ಯೋಗ ಮೇಲ್ನೋಟಕ್ಕೆ ಅಧ್ಯಾತ್ಮವಾದರೂ ಅದು ನಮ್ಮ ದೇಹ, ಮನ, ಬುದ್ಧಿ, ಭಾವಗಳಿಗೆ ಆರೋಗ್ಯ ನೀಡುವ ವೈದ್ಯಶಾಸ್ತ್ರವಾಗಿದೆ ಎಂದು ಎಂದು ಹೈದರಾಬಾದ್ ಗುರು ಮಂದಿರದ ಶ್ರೀ ಶಿವಹಂಸಾರೂಢ ಪ್ರಭುಸ್ವಾಮಿಗಳು ಹೇಳಿದರು.
ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಿ: ಶಾಸಕ ಡಾ. ಚಂದ್ರು ಲಮಾಣಿ
ಬುಧವಾರ ಶಿರಹಟ್ಟಿ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಜನಸ್ಪಂದನ ಸಭೆ ಜರುಗಿತು.
ಉಭಯ ಶ್ರೀಗಳ ಜೀವನ ಸಮಾಜಕ್ಕೆ ಅರ್ಪಣೆ: ತೋಂಟದ ಸಿದ್ದರಾಮ ಶ್ರೀಗಳು
ವೀರೇಶ್ವರ ಪುಣ್ಯಾಶ್ರಮವಿಲ್ಲದಿದ್ದರೆ ಅನೇಕ ಪ್ರತಿಭೆಗಳು ಇಂದು ಬೆಳಕಿಗೆ ಬರುತ್ತಿರಲಿಲ್ಲ ಎಂದು ಗದುಗಿನ ತೋಂಟದಾರ್ಯ ಮಠದ ಜ. ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ಪ್ಲಾಸ್ಟಿಕ್ ಗ್ಲಾಸ್‌ಗಳ ಅತಿಯಾದ ಬಳಕೆಯಿಂದ ಹೆಚ್ಚಿನ ತ್ಯಾಜ್ಯ ಸೃಷ್ಟಿ
ಜಿಲ್ಲಾದ್ಯಂತ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಿತ್ಯವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವೇ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ.
ಸಚಿವ ಎಚ್.ಕೆ. ಪಾಟೀಲರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಸಾರ್ವಜನಿಕರಿಂದ ಶಾಂತ‌ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕಾಗಿ ಕ್ರಮ‌ಕೈಗೊಳ್ಳುವಂತೆ ಸೂಚನೆ ನೀಡಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರದ ಜನಸ್ಪಂದನ ಉಪಯುಕ್ತ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಲಕ್ಷ್ಮೇಶ್ವರ ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 442
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved