• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರೇಶ್ವರ ಪುಣ್ಯಾಶ್ರಮ ಅಂಧ, ಅನಾಥ ಮಕ್ಕಳ ಬಾಳಿನ ಬೆಳಕ: ಎಚ್.ಕೆ. ಪಾಟೀಲ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳವರ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳ 14ನೇ ಪುಣ್ಯಸ್ಮರಣೆಯ ಅಂಗವಾಗಿ ಶಿವಾನುಭವಗೋಷ್ಠಿ ಜರುಗಿತು.
ಅಕೌಂಟ್ ಹ್ಯಾಕ್ ಮಾಡಿ ₹4.45 ಲಕ್ಷ ವಂಚನೆ
ವಂಚನೆಗೊಳಗಾದ ಖಾತೆದಾರನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ರೋಣ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಹಾಗೂ ರೋಣ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ಯುವಕರು ಮಾದಕ ವ್ಯಸನದಿಂದ ದೂರವಿರಿ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ
ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುಯಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ ಹೇಳಿದರು.
ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಬಲ
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಶೇಕಡಾ ೫೦.೧೫ಕ್ಕೆ ಹೆಚ್ಚಿಸುವಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಯಶಸ್ವಿಯಾಗಿದೆ.
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಉಗ್ರ ಪ್ರತಿಭಟನೆ ನಡೆಸಿದರು.
ಬಿಜೆಪಿಯಿಂದ ತುರ್ತು ಪರಿಸ್ಥಿತಿಯ ಕರಾಳ ದಿನ ಆಚರಣೆ
ಗದಗ ನಗರದ ಗಾಂಧಿ ಸರ್ಕಲ್‌ನಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ನಗರ ಮಂಡಲದಿಂದ ಕರಾಳ ದಿನ ಆಚರಿಸಲಾಯಿತು.
ಪಾರದರ್ಶಕ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಡಿಸಿ ವೈಶಾಲಿ ಎಂ.ಎಲ್‌.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ಮಂಗಳವಾರ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು.
ಒತ್ತಡ ಮುಕ್ತ ಬದುಕಿಗೆ ಯೋಗ ದಿವ್ಯೌಷಧ: ಡಾ. ಯು.ವಿ. ಪುರದ
ಒತ್ತಡಮುಕ್ತ ಬದುಕಿಗೆ ಯೋಗ ದಿವ್ಯ ಔಷಧವಾಗಿದೆ ಎಂದು ಆಯುರ್ವೇದ ತಜ್ಞ ಡಾ. ಉಮೇಶ ಪುರದ ಹೇಳಿದರು.
ಪಾಳು ಬಿದ್ದ ಜೈನ ಬಸದಿ ಸಂರಕ್ಷಣೆಗೆ ಸಾರ್ವಜನಿಕರ ಒತ್ತಾಯ
ಬಸವೇಶ್ವರ ಗುಡ್ಡದ ಮೇಲಿರುವ ಪುರಾತನ ಜೈನ ಬಸದಿಯ ಜೀರ್ಣೋದ್ಧಾರ ಕಾಮಗಾರಿ ಸ್ಥಗಿತಗೊಂಡು ಹಲವು ವರ್ಷ ಕಳೆದಿದ್ದು, ಮತ್ತೆ ಬಸದಿ ಅವಸಾನದ ಅಂಚಿಗೆ ತಲುಪಿದೆ.
ಜ್ಯೋತಿ ರಥಯಾತ್ರೆಗೆ ಮುಂಡರಗಿಯಲ್ಲಿ ಅದ್ದೂರಿ ಸ್ವಾಗತ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50ರ ''ಜ್ಯೋತಿ ರಥಯಾತ್ರೆ'' ಮಂಗಳವಾರ ಮುಂಡರಗಿ ಪಟ್ಟಣಕ್ಕೆ ಆಗಮಿಸಿದ್ದು, ತಾಲೂಕು ಆಡಳಿತ ಸ್ವಾಗತಿಸಿತು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 442
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved