• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಲು ಮನವಿ
ಸರ್ಕಾರ ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಪೌಷ್ಟಿಕವಾದ ಆಹಾರ ನೀಡಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಳಗದ ಸದಸ್ಯರು ಮನವಿ ಮಾಡಿದರು.
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅವರಿಗೆ ಒದಗಿಸುವ ಪರಿಕರಗಳನ್ನು ಸಮರ್ಪಕವಾಗಿ ಬಳಸುವ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ವಿದ್ಯಾರ್ಥಿಗಳು ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಲಿ: ಡಾ. ಚಂದ್ರು ಲಮಾಣಿ
ಮುಂಡರಗಿ ಪಟ್ಟಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ 2023-24ನೇ ಸಾಲಿನ ಅಂತರ್ ಮಹಾವಿದ್ಯಾಲಯಗಳ ಏಕವಲಯ ಮಟ್ಟದ ಪುರುಷರ ಖೋಖೋ ಪಂದ್ಯಾವಳಿ ಉದ್ಘಾಟಿಸಲಾಯಿತು.
ವಿದ್ಯೆಯೊಂದಿಗೆ ಸಂಸ್ಕಾರ ಅತಿ ಮುಖ್ಯ: ಮಿಥುನ್‌ ಪಾಟೀಲ್‌
ರೋಣ ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಸಭಾಂಗಣದಲ್ಲಿ ಅಂಜುಮನ್ ಇಸ್ಲಾಂ ಕಮಿಟಿಯ ವತಿಯಿಂದ ರೋಣ ಪಬ್ಲಿಕ್ ಸ್ಕೂಲ್ ನೂತನ ಶಾಲೆ ಪ್ರಾರಂಭೋತ್ಸವ ನಡೆಯಿತು.
ಪೆಟ್ರೋಲಿಯಂ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ
ತೈಲ ಬೆಲೆ ಹೆಚ್ಚಿಸಿದ್ದನ್ನು ಖಂಡಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಶಾಸಕ ಡಾ. ಚಂದ್ರು ಲಮಾಣಿ ಅವರ ನೇತೃತ್ವದಲ್ಲಿ ಲಕ್ಷ್ಮೇಶ್ವರದ ಬಸ್ ನಿಲ್ದಾಣದ ಎದುರು ರಸ್ತೆ ತಡೆ ನಡೆಸಿದರು.
ಯೋಗ ಬೌದ್ಧಿಕ, ಭೌತಿಕ ಸಾಧನೆಗೆ ಸೋಪಾನ: ಪ್ರಾಂಶುಪಾಲ ಡಾ. ಶಿವಪ್ಪ ಕುರಿ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ಎನ್.ಎಸ್.ಎಸ್. ಘಟಕ ಮತ್ತು ಕ್ರೀಡಾ ವಿಭಾಗ ಜಂಟಿಯಾಗಿ ಐಕ್ಯೂಎಸಿ ಅಡಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ನಕಲಿ ಆಧಾರ ಕಾರ್ಡ್ ಸೃಷ್ಟಿಸಿ ಜಮೀನು ಖರೀದಿ-ದೂರು
ಮುಂಡರಗಿ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. 85ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ನ್ಯಾಯ ಒದಗಿಸುವುದಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜನರ ಅಹವಾಲು ಶೀಘ್ರ ವಿಲೇವಾರಿ ಮಾಡಿ: ಡಿಸಿ ವೈಶಾಲಿ ಸೂಚನೆ
ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗದಗ ತಾಲೂಕು ಮಟ್ಟದ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. ಡಿಸಿ ವೈಶಾಲಿ ಅವರು ಜನರಿಂದ ಅಹವಾಲು ಸ್ವೀಕರಿಸಿದರು. 57 ಅರ್ಜಿಗಳು ಸಲ್ಲಿಕೆಯಾದವು.
ಕಾಂಗ್ರೆಸ್‌ನಿಂದ ಖಜಾನೆ ಲೂಟಿ: ಸಿ.ಸಿ. ಪಾಟೀಲ್‌
ತೈಲ ಬೆಲೆ, ಇತರ ಬೆಲೆ ಏರಿಕೆ ಖಂಡಿಸಿ ಸೋಮವಾರ ನರಗುಂದ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪುರಸಭೆ ಆವರಣದಿಂದ ಬೈಕ್ ಹೊತ್ತ ಎತ್ತಿನ ಗಾಡಿ ಹಾಗೂ ಇಂಧನವಿಲ್ಲದ ಕಾರನ್ನು ತಳ್ಳುತ್ತಾ ಶಿವಾಜಿ ಮಹಾರಾಜ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದರು.
ಸಿರಿಧಾನ್ಯ ಬಳಸಿ, ಸದೃಢ ದೇಶ ಕಟ್ಟಿ: ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ
ನಾವು ಸೇವಿಸುವ ಆಹಾರ ಗುಣಮಟ್ಟದ್ದಾಗಿಲ್ಲ. ಹಿಂದಿನ ಸಾಂಪ್ರದಾಯಿಕ ಆಹಾರ ಬಳಸುವ ಅವಶ್ಯಕತೆ ಇದೆ. ಸಿರಿಧಾನ್ಯ ಆಹಾರ ಸಾಂಪ್ರದಾಯಿಕ ಆಹಾರ ಆಗಿದ್ದು ಎಲ್ಲರೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 442
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved