ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಪಾಲಕರು ಒಳ್ಳೆಯ ಸಂಸ್ಕಾರ ನೀಡಲಿ: ಪ್ರಭಕ್ಕನವರು
ನರಗುಂದ ಪಟ್ಟಣದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿ ಮಮ್ಮಾ ಅವರ ಸ್ಮೃತಿ ದಿವಸ ಕಾರ್ಯಕ್ರಮದ ಅಂಗವಾಗಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವ ಭಕ್ತರನ್ನು ಸನ್ಮಾನಿಸಲಾಯಿತು.
ಸೋಲಿನಲ್ಲಿಯೂ ಗೆಲುವು ಕಾಣುವುದೇ ಕ್ರೀಡಾಪಟು ಲಕ್ಷಣ: ಬಸವರಾಜ ವಸ್ತ್ರದ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ 2ನೇ ವಲಯ ಮಹಿಳಾ ಮತ್ತು ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿ ಉದ್ಘಾಟಿಸಲಾಯಿತು.
ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರ
ಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್ ಅನಿಲ್ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.
ಗದಗ ಕಬ್ಬಿಗರ ಕೂಟದಲ್ಲಿ ಡಾ. ಕಮಲಾ ಹಂಪನಾಗೆ ಶ್ರದ್ಧಾಂಜಲಿ
ಕನ್ನಡದ ಹೆಸರಾಂತ ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ ಡಾ. ಕಮಲಾ ಹಂಪನಾ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ನಗರದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಗುರು ವಚನೋಪದೇಶ ಕೇಳಿದಾಗ ಮುಕ್ತಿ: ಕೃಷ್ಣೇಗೌಡ ಕೋಲೂರು
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ 80ನೇ ಸ್ವರ ಸಮಾರಾಧನೆ ಹಾಗೂ ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕೈವಲ್ಯ ಪದ್ಧತಿ ಶಿವಯೋಗ ಶಿವಾನುಭವ ನಡೆಯಿತು.
ಶಾಲಾ ಆವರಣದಲ್ಲಿ ಪಂಚವಟಿ ನಿರ್ಮಾಣ ಒಳ್ಳೆಯ ಕಾರ್ಯ: ಅಶೋಕ ಎ.ಎಚ್.
ಶಾಲೆಗೊಂದು ಪಂಚವಟಿ ಆಂದೋಲನದ ಅಂಗವಾಗಿ ಮುಂಡರಗಿ ತಾಲೂಕಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಗಿಡಗಳನ್ನು ನೆಡಲಾಯಿತು. ಈ ಆಂದೋಲನದಡಿ ಬಿಲ್ವ, ಬನ್ನಿ, ಬೇವು, ಅರಳೆ ಮತ್ತು ಅತ್ತಿ ಗಿಡಗಳನ್ನು ಒಂದೆಡೆ ನೆಡಲಾಗುತ್ತದೆ.
ಗುರು, ಲಿಂಗ, ಜಂಗಮಕ್ಕಿಂತ ಕಾಯಕ ಬಹಳ ವೈಶಿಷ್ಟ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಸತ್ಯ, ಶುದ್ಧ, ಪ್ರಾಮಾಣಿಕ ಕಾಯಕದಿಂದ ಗಳಿಸಬೇಕು. ಕಾಯಕಕ್ಕೆ ತಕ್ಕಷ್ಟೇ ಪ್ರತಿಫಲ ಬಯಸಬೇಕು. ಕಾಯಕದಲ್ಲಿ ಆಸೆ ಇರಬಾರದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಸಂವಿಧಾನದ ಮಹತ್ವ, ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ: ಎಂ.ಎ. ರಡ್ಡೇರ
ಸಂವಿಧಾನವು ನಮಗೆ ಸ್ವತಂತ್ರ ಬದುಕನ್ನು ಕಟ್ಟಿಕೊಡುವ ಜತೆಗೆ ಲಕ್ಷ್ಮಣರೇಖೆಯನ್ನು ಸಹ ವಿಧಿಸುತ್ತದೆ. ಹೀಗಾಗಿ ಸಂವಿಧಾನಬದ್ಧವಾಗಿ ನಾವು ನಡೆದುಕೊಂಡರೆ ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಡಿಡಿಪಿಐ ಎಂ.ಎ. ರಡ್ಡೇರ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಂದು ಹಬ್ಬಕ್ಕೂ ಸಾಂಸ್ಕೃತಿಕ, ವೈಚಾರಿಕ ದೃಷ್ಟಿಕೋನ: ಚಂಬಣ್ಣ ಬಾಳಿಕಾಯಿ
ಅನ್ನದಾತನ ಸಂಗಾತಿಯಾದ ಎತ್ತುಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಕಾರಹುಣ್ಣಿಮೆಯ ವೈಶಿಷ್ಟ್ಯ ಎಂದು ಲಕ್ಷ್ಮೇಶ್ವರದ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.
< previous
1
...
274
275
276
277
278
279
280
281
282
...
442
next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್ ಬಗ್ಗೆ ಸಿಎಂ, ಡಿಕೆಗೆ ಬಿಆರ್ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ