• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದೃಢ ದೇಹ, ಮನಸ್ಸು ಹೊಂದಲು ಯೋಗ ಅಗತ್ಯ: ರವಿ ದಂಡಿನ
ಇಂದಿನ ಯುವ ಜನತೆ ದೈಹಿಕ ಶ್ರಮದಿಂದ ದೂರ ಉಳಿಯುತ್ತಿದ್ದು, ಇದರಿಂದಾಗಿ ಸಣ್ಣ ವಯಸ್ಸಿನಲ್ಲಿ ಸ್ಥೂಲಕಾಯದ ಪರಿಣಾಮ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುವಂತಾಗಿದೆ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ರವಿ ದಂಡಿನ ಹೇಳಿದರು.
ಯೋಗ ವಿದ್ಯೆಯು ಋಷಿ-ಮುನಿಗಳ ಕೊಡುಗೆ: ಡಾ. ಅಶೋಕ ಮತ್ತಿಗಟ್ಟಿ
ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ತರಬೇತಿ ಹಾಗೂ ಆಯುಷ್ ಪರಿಚಯ ಕಾರ್ಯಕ್ರಮ ನಡೆಯಿತು.
ಬಿಜೆಪಿಯಿಂದ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುತಂತ್ರ: ಸಲೀಂ ಅಹ್ಮದ
ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್‌-ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳು ನಿಲ್ಲಬೇಕು, ಬಡವರಿಗೆ ಸಿಗುತ್ತಿದ್ದ ಸೌಲಭ್ಯಗಳು ಸಿಗದಂತಾಗಬೇಕು ಎನ್ನುವುದು ರಾಜ್ಯ ಬಿಜೆಪಿ ನಾಯಕರ ಕುತಂತ್ರವಾಗಿದೆ ಎಂದು ಸಲೀಂ ಅಹ್ಮದ್‌ ಹೇಳಿದರು.
ಮಾನಸಿಕ, ದೈಹಿಕ ಸದೃಢತೆಗೆ ಯೋಗ ಅವಶ್ಯಕ: ಜಿಲ್ಲಾಧಿಕಾರಿ ವೈಶಾಲಿ
ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.
ರೋಣದಲ್ಲಿ ಡಿಸಿ ಅಹವಾಲು ಸ್ವೀಕಾರ, ಸರ್ವೆ ಇಲಾಖೆ ವಿರುದ್ಧವೇ ಸಿಂಹಪಾಲು ದೂರು
ರೋಣ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ರೋಣ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು.
ಗಜೇಂದ್ರಗಡ ಪುರಸಭೆ ಸದಸ್ಯರ ಗಮನಕ್ಕೆ ಬಾರದೇ ಕಾಮಗಾರಿ: ಡಿಸಿಗೆ ದೂರು
ಗಜೇಂದ್ರಗಡ ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತದಿಂದ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅವರು ಜನರ ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಯೋಗದಿಂದ ಮಾತ್ರ ಆರೋಗ್ಯ ವೃದ್ಧಿ ಸಾಧ್ಯ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ
ರೋಗವನ್ನು ದೂರ ಮಾಡುವುದು ಔಷಧ. ಆದರೆ ರೋಗವೇ ಬರದಂತೆ ಕಾಯುವುದು ಯೋಗ. ಹೀಗಾಗಿ ಪ್ರತಿಯೊಬ್ಬರೂ ನಿತ್ಯ ಒಂದಿಷ್ಟು ಸಮಯವನ್ನು ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಜ.ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ: ಅನಿಲ ಬಡಿಗೇರ
ಈ ವರ್ಷದ ಮಳೆಗಾಲದ ಅವಧಿಯಲ್ಲಿ ಶಿರಹಟ್ಟಿ ತಾಲೂಕಿನಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಎದುರಿಸಲು ತಾಲೂಕು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಹಸೀಲ್ದಾರ್ ಅನಿಲ ಬಡಿಗೇರ ಸೂಚಿಸಿದರು.
22ರಿಂದ ಪಂಚಾಕ್ಷರ ಗವಾಯಿ, ಪುಟ್ಟರಾಜ ಗವಾಯಿ ಪುಣ್ಯಸ್ಮರಣೋತ್ಸವ
ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಡಾ. ಪುಟ್ಟರಾಜ ಕವಿಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಭಯ ಗುರುಗಳ ಜಾತ್ರಾ ಮಹೋತ್ಸವ ಜೂ. 22ರಿಂದ 26ರ ವರೆಗೆ ಜರುಗಲಿದೆ.
ಗರ್ಭಿಣಿಯರಿಗೆ ವಿತರಿಸಬೇಕಾಗಿದ್ದ ನೂರಾರು ಕ್ವಿಂಟಲ್‌ ಅಕ್ಕಿ ಹಾಳು
ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ವಿತರಿಸಬೇಕಾಗಿದ್ದ ನೂರಾರು ಕ್ವಿಂಟಲ್ ಅಕ್ಕಿ ಮುಂಡರಗಿ ಪಟ್ಟಣದ ಎಂಎಸ್‌ಪಿಸಿ ಗೋದಾಮಿನಲ್ಲಿ ಹಾಳಾಗಿವೆ. ಈ ಅಕ್ಕಿಯನ್ನು ವಿತರಿಸದಂತೆ ತಹಸೀಲ್ದಾರ್‌ ಧನಂಜಯ ಮಾಲಗತ್ತಿ ಸೂಚಿಸಿದ್ದಾರೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 442
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved