• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ಕಳಂಕ ತರುವ ಪ್ರಯತ್ನ ಖಂಡಿಸಿ ಸಾವಿರಾರು ಭಕ್ತರು ಬುಧವಾರ ಗದಗ ನಗರದ ಅಂಬೇಡ್ಕರ್‌ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ
ಚರ್ಮ ಹಾಗೂ ಕೂದಲು ಚಿಕಿತ್ಸೆಯಲ್ಲಿ ತೊಡಗಿರುವ ಯಾವುದೇ ವೈದ್ಯಕೀಯ ಪದವಿ ಇಲ್ಲದ ನಕಲಿ ವೈದ್ಯರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಭಾರತೀಯ ಚರ್ಮರೋಗ, ಕುಷ್ಠರೋಗ, ಲೈಂಗಿಕ ರೋಗಗಳ ತಜ್ಞರ ಸಂಘ ಕರ್ನಾಟಕ ಶಾಖೆಯ ಕರೆಯ ಮೇರೆಗೆ ಗದಗ ಜಿಲ್ಲಾ ಘಟಕ ಹಾಗೂ ಗದಗ ಐಎಂಎ ವತಿಯಿಂದ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.
ಮುಂಡರಗಿ ರೈತರಿಗೂ ಪ್ರತಿ ಟನ್ ಕಬ್ಬಿಗೆ ₹ 2800 ಕೊಡದಿದ್ದರೆ ಕಾರ್ಖಾನೆಗೆ ಬೀಗ
ಮುಂಡರಗಿ ತಾಲೂಕಿನ ಗಂಗಾಪುರ ಬಳಿ ಇರುವ ವಿಜಯನಗರ ಶುಗರ್ಸ್‌ ಅವರು ಕೊಪ್ಪಳ ಭಾಗದ ರೈತರಿಗೆ ಒಂದು ಟನ್ ಕಬ್ಬಿಗೆ 2800 ರು.ಗಳನ್ನು ಕೊಟ್ಟಿದ್ದು, ಮುಂಡರಗಿ ಭಾಗದ ರೈತರಿಗೆ 2565 ರು.ಗಳನ್ನು ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ. ಈ ವರ್ಷ ನಮಗೂ 2800 ದರ ನೀಡಬೇಕು. ನೀಡದಿದ್ದರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘದ ಪ್ರ.ಕಾರ್ಯದರ್ಶಿ ಶಿವಾನಂದ ಇಟಗಿ ಹೇಳಿದರು.
ಜಾಲವಾಡಗಿ ಏತ ನೀರಾವರಿ ಯೋಜನೆ ಆರಂಭಕ್ಕೆ ಸದನದಲ್ಲಿ ಶಾಸಕ ಲಮಾಣಿ ಒತ್ತಾಯ
ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರದ ೨೯ ಹಳ್ಳಿಗಳ ಕುಡಿಯುವ ನೀರಿನ ಬರ ಹೋಗಲಾಡಿಸಲು ೨೯ ಕೆರೆಗಳಿಗೆ ೨ ಚೆಕ್ ಡ್ಯಾಂ ಭರ್ತಿಗೆ ರೂಪಿಸಿದ್ದ ೧೯೭.೫೦ ಕೋಟಿ ರು. ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ನನೆಗುದಿಗೆ ಬಿದ್ದಿದ್ದು, ಶೀಘ್ರವಾಗಿ ಪ್ರಾರಂಭಿಸುವಂತೆ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದ ಕಲಾಪದಲ್ಲಿ ಒತ್ತಾಯಿಸಿದರು.
ನರಗುಂದ ತಾಲೂಕಲ್ಲಿ ಖಾಲಿ ನಿಂತ ಹೆಸರು ಬೆಳೆ ಕಟಾವು ಮಾಡುವ ಯಂತ್ರಗಳು
ರೈತ ಮುಂಗಾರಿಯಲ್ಲಿ ಬಿತ್ತನೆ ಮಾಡಿದ ಹೆಸರು ಬೆಳೆ ಸದ್ಯ ಕಟಾವಿಗೆ ಬಂದಿವೆ. ಈ ಬೆಳೆಯನ್ನು ಕಟಾವು ಮಾಡಲು ನೂರಾರು ಯಂತ್ರಗಳು ತಾಲೂಕಿನಲ್ಲಿ ಬಂದಿವೆ. ಆದರೆ ಕಳೆದೊಂದು ವಾರದಿಂದ ಮಳೆ ನಿರಂತರ ಸುರಿಯುತ್ತಿರುವುದರಿಂದ ಈ ಯಂತ್ರಗಳಿಗೆ ಕೆಲಸವಿಲ್ಲದೆ ಖಾಲಿ ನಿಂತಿವೆ.
ಜೈನ ಧರ್ಮದ ಅವಹೇಳನ ನಿಲ್ಲಲಿ-ಪಾಟೀಲ್
ರಾಜ್ಯದಲ್ಲಿ ಜೈನ ಧರ್ಮದ ಬಗ್ಗೆ ಹಾಗೂ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನಕಾರಿ ಹಾಗೂ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೈನ ಸಮಾಜದ ಮುಖಂಡ ವಡೆಯರ ಮಲ್ಲಾಪುರ ಗ್ರಾಪಂ ಸದಸ್ಯ ಪದ್ಮರಾಜ ಪಾಟೀಲ ಆಗ್ರಹಿಸಿದರು.
ಅದ್ಧೂರಿಯಾಗಿ ರಾಘವೇಂದ್ರ ಸ್ವಾಮಿಗಳ ರಥೋತ್ಸವ
ಪಟ್ಟಣದ ರಾಘವೇಂದ್ರ ಸ್ವಾಮಿಗಳ ಆರಾಧನೆಯ ನಿಮಿತ್ತ ಮಂಗಳವಾರ ರಾಯರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರ ವೇದಘೋಷದ ನಡುವೆ ವಾದ್ಯ ವೈಭವಗಳೊಂದಿಗೆ ಭಕ್ತಿ ಸಂಗೀತದಲ್ಲಿ ತಾಳಕ್ಕೆ ಹೆಜ್ಜೆ ಹಾಕುತ್ತಾ ರಥೋತ್ಸವ ಕಾರ್ಯಕ್ರಮವು ವೈಭವದಿಂದ ನೆರವೇರಿತು.
ಸುರಿಯುವ ಮಳೆಯಲ್ಲೇ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಹೋರಾಟ ನಡೆಸಿದರು.
ಆಗಸ್ಟ್‌ 15ರಿಂದ ವಾಣಿಜ್ಯೋದ್ಯಮ ಸಂಸ್ಥೆಯ ಸುವರ್ಣ ಮಹೋತ್ಸವ
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಅಖಿಲ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ ಸಮಾರಂಭ ಆ. 15ರ ಸಂಜೆ 4.30ಕ್ಕೆ ಕೆ.ಎಚ್. ಪಾಟೀಲ ಸಭಾಭವನದಲ್ಲಿ ನಡೆಯಲಿದೆ.
ಬಡ ಕುಟುಂಬಗಳ ಆರ್ಥಿಕವಾಗಿ ಮೇಲೆತ್ತಲು ಪಂಚಗ್ಯಾರಂಟಿ ಸಹಕಾರಿ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಮೂಲಕ ಗದಗ ತಾಲೂಕು, ಜಿಲ್ಲೆ ಸೇರಿ ರಾಜ್ಯಾದ್ಯಂತ ಬಡತನ ರೇಖೆಯಲ್ಲಿದ್ದ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರಿಯಾಗಿದೆ ಎಂದು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved