• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡ ಇಂದಿರಾ ಕ್ಯಾಂಟೀನ್‌ ಶೀಘ್ರದಲ್ಲೇ ಉದ್ಘಾಟನೆ
ಗಜೇಂದ್ರಗಡ ಪಟ್ಟಣ ಸೇರಿ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೆ ಉದ್ಘಾಟನೆಯಾಗಲಿದೆ ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.
ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ
ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.
ಪಾಕ್‌ ಹುಚ್ಚುತನ ಮುಂದುವರೆದರೆ ಕೋಡಿ ಶ್ರೀಗಳ ಭವಿಷ್ಯ ನಿಜವಾಗಲಿದೆ !
ಪಾಕಿಸ್ತಾನ ತನ್ನ ಹುಚ್ಚತನ ಬಿಡದಿದ್ದರೆ, ಕೋಡಿ ಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಲಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
''''ದುಡಿಯೋಣ ಬಾ ಅಭಿಯಾನ'''' ಆರ್ಥಿಕ ಸದೃಢತೆಗೆ ಕಾರಣ
ನರೇಗಾ ಕೂಲಿ ಮೊತ್ತ 370 ರು.ಗಳಿಗೆ ಹೆಚ್ಚಳವಾಗಿದ್ದು, ಗ್ರಾಮೀಣ ಭಾಗದ ಅಕುಶಲ ಕೂಲಿಕಾರ್ಮಿಕರು ಆರ್ಥಿಕವಾಗಿ ಸದೃಢರಾಗಲು ಕಾರಣವಾಗಿದೆ ಎಂದು ತಾಪಂ ಇಓ ವಿಶ್ವನಾಥ ಹೊಸಮನಿ ಹೇಳಿದರು.
ಕೊಣ್ಣೂರು ವಿರಕ್ತಮಠದಲ್ಲಿ ಶಿವಾನಂದ ದೇವರ ಚರಪಟ್ಟಾಧಿಕಾರ ಮಹೋತ್ಸವ ಇಂದು
ಕಣ್ವ ಮಹರ್ಷಿಗಳ ನಾಡು ಎಂದೇ ಖ್ಯಾತಿಯಾದ ತಾಲೂಕಿನ ಕೊಣ್ಣೂರು ಗ್ರಾಮ ಜನಪದ ಕಲೆಗಳ ತವರೂರು. ಕೊಣ್ಣೂರಿನ ಚರಮೂರ್ತೇಶ್ವರ ಮಠದ 5ನೇ ಪೀಠಾಧಿಪತಿಯಾಗಿ ಶಿವಾನಂದ ದೇವರು ಮೇ 9ರಂದು ಪಟ್ಟಾಧಿಕಾರ ಹೊಂದಲಿದ್ದು, ಇದರ ಅಂಗವಾಗಿ ಗ್ರಾಮ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಪ್ರಶಸ್ತಿ-ಇನಾಮದಾರ
ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರನ್ನು ಗುರುತಿಸಿ, ಪ್ರಶಂಸಿ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತದೆ. ಅದರಲ್ಲಿ ತಾಲೂಕಿನ ಕೃಷ್ಣಮ್ಮ ಹಾದಿಮನಿ ಅವರಿಗೆ ಈ ಪ್ರಶಸ್ತಿ ದೊರಕಿರುವುದು ಸಂತಸ ತಂದಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.
ಉಗ್ರರ ಕೃತ್ಯಕ್ಕೆ ಆಪರೇಶನ್‌ ಸಿಂದೂರ ಪ್ರತ್ಯುತ್ತರ
ಕೆಲವು ದಿನಗಳ ಹಿಂದೆ ದೇಶದ ಪಹಲ್ಗಾಮ್‌ದಲ್ಲಿ ನಡೆದ ಭಯೋತ್ಪಾದಕರ ಹೀನ ಕೃತ್ಯಕ್ಕೆ ಪ್ರತ್ಯುತ್ತರವಾಗಿದೆ.
ನರಗುಂದದಲ್ಲಿ ಎಳನೀರು ಅಭಾವ, ₹60ಕ್ಕೆ ಏರಿದ ಬೆಲೆ
ಪ್ರಸಕ್ತ ಬೇಸಿಗೆಯ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಲಿನ ಝಳಕ್ಕೆ ಜನರು ತಂಪು ಪಾನೀಯಗಳು ಸೇರಿದಂತೆ ಎಳನೀರಿನ ಮೊರೆ ಹೋಗಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ತಪ್ಪದೇ ಮಾದಿಗ ಎಂದು ನಮೂದಿಸಿ-ಮರಿಯಪ್ಪ
ತಾಲೂಕಿನ ಆಯಾ ಗ್ರಾಮದಲ್ಲಿ ನಮ್ಮ ಸಮುದಾಯದ ವಿದ್ಯಾವಂತರು ಹಾಗೂ ದಲಿತ ಸಂಘಟನೆಗಳು, ಮುಖಂಡರು, ಯುವಕರು ಗಣತಿಗೆ ಬರುವ ಶಿಕ್ಷಕರಿಗೆ ನಮ್ಮ ಸಮುದಾಯದ ಪ್ರತಿಯೊಂದು ಕುಟುಂಬದ ಸಮಗ್ರ ಮಾಹಿತಿ ನೀಡುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಂಡರಗಿ ಎಸ್.ಸಿ. ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಯಪ್ಪ ಕೆ. ಸಿದ್ದಣ್ಣವರ ಅಭಿಪ್ರಾಯಪಟ್ಟಿದ್ದಾರೆ.
ವೀರಶೈವ-ಲಿಂಗಾಯತ ಎರಡೂ ಒಂದೇ: ರಂಭಾಪುರಿ ಸ್ವಾಮೀಜಿ
ವೀರಶೈವ ಲಿಂಗಾಯತ ಹಿಂದೂ ಧರ್ಮದ ಅವಿಭಾಜ್ಯ ಅಂಗ. ಇವೆರಡರಲ್ಲಿ ದ್ವಂದ್ವ ಹುಟ್ಟು ಹಾಕುವ ಕೆಲಸ ಯಾರೂ ಮಾಡಬಾರದು. ವೀರಶೈವ ಸೈದ್ಧಾಂತಿಕ ಪದವಾಗಿದ್ದು, ಲಿಂಗಾಯತ ರೂಢಿಯಿಂದ ಬಂದಿರುವುದಾಗಿದೆ. ಆದ್ದರಿಂದ ಜನಗಣತಿ, ಜಾತಿ ಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಎಂದು ಎಲ್ಲರೂ ಬರೆಸಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 435
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved