• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡ ಜೋಡುರಸ್ತೆಯಲ್ಲಿ ಸಂಚಾರ ದುಸ್ತರ
ಗಜೇಂದ್ರಗಡ ಪಟ್ಟಣದ ಜೋಡು ರಸ್ತೆಯಲ್ಲಿ ಮಂಗಳವಾರ ವಾರದ ಸಂತೆಯ ದಿನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ. ಕೆಲವು ವ್ಯಾಪಾರಸ್ಥರು ರಸ್ತೆ ಮಧ್ಯೆ ಅಂಗಡಿ ಇಡುತ್ತಾರೆ. ವಾಹನ ಸವಾರರು ಅದ್ಡಾದಿಡ್ಡಿ ವಾಹನ ನಿಲುಗಡೆ ಮಾಡುತ್ತಿದ್ದಾರೆ.
20ರಿಂದ ಗದಗದಲ್ಲಿ ನಾಟಕ ಪ್ರದರ್ಶನ ಆರಂಭ
ಜೇವರ್ಗಿಯ ವಿಶ್ವಜ್ಯೋತಿ ಶ್ರೀ ಪಂಚಾಕ್ಷರ ನಾಟ್ಯ ಸಂಘದಿಂದ ಜೂ. 20ರಿಂದ ಗದಗ ನಗರದಲ್ಲಿ ಗಂಗಿ ಮನ್ಯಾಗ, ಗೌರಿ ಹೊಲದಾಗ ಎನ್ನುವ ಸಾಮಾಜಿಕ ನಾಟಕ ಪ್ರದರ್ಶನ ಆರಂಭವಾಗಲಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ, ಕವಿ ಹಾಗೂ ನಾಟಕ ಬರಹಗಾರ ರಾಜಣ್ಣ ಜೇವರ್ಗಿ ಹೇಳಿದರು.
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯದ ಸದುಪಯೋಗ ಪಡೆಯಲಿ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಪಿಎಸ್‌ಬಿಡಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಶೈಕ್ಷಣಿಕ ಬಲವರ್ಧನೆಯ ಆರಂಭೋತ್ಸವ ಹಾಗೂ ಭೋಜನಾಲಯದ ಕಟ್ಟಡದ ಭೂಮಿಪೂಜೆಯನ್ನು ಶಾಸಕ ಡಾ. ಚಂದ್ರು ಲಮಾಣಿ ನೆರವೇರಿಸಿದರು.
ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದ್ವೇಷ, ಅಸೂಯೆ ಭಾವನೆಗಳನ್ನು ಬಲಿದಾನ ನೀಡಿ: ಹಸನ ತಟಗಾರ
ಬಕ್ರೀದ್ ಹಬ್ಬದ ಅಂಗವಾಗಿ ಗಜೇಂದ್ರಗಡ ಪಟ್ಟಣದ ಜಾಮೀಯಾ ಮಸೀದಿಯ ಮೂಲಕ ಪ್ರಮುಖ ಬೀದಿಗಳಲ್ಲಿ ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿ, ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
3 ಎಕರೆ ಪ್ರದೇಶದಲ್ಲಿ ಸಸ್ಯ ಸಂಪತ್ತು ಬೆಳೆಸಿದ ಶಿಕ್ಷಕ
ಮುಂಡರಗಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಶಿಕ್ಷಕ, ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದ ಗುಡದಪ್ಪ ಲಿಂಗಶೆಟ್ಟರ ಅವರು ತಮ್ಮ 3 ಎಕರೆ ಜಾಗದಲ್ಲಿ ಅರಣ್ಯ ಬೆಳೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಶಿಕ್ಷಕರು ದೇಶೀಯ ಸಂಸ್ಕೃತಿ ಕಲಿಸಲಿ: ಸಿ.ಸಿ. ಪಾಟೀಲ್
ನರಗುಂದ ಪಟ್ಟಣದ ಗಾಂಧಿ ಚೌಕ ಬಳಿ ಭಾನುವಾರ ವಿದ್ಯಾನಿಕೇತನ ಎಜುಕೇಷನ್ ಟ್ರಸ್ಟ್ ಅಡಿ ಆರಂಭವಾಗುತ್ತಿರುವ ಬಚಪನ್ ಪ್ಲೇ ಸ್ಕೂಲ್‌ನ್ನು ಶಾಸಕ ಸಿ.ಸಿ. ಪಾಟೀಲ್ ಉದ್ಘಾಟಿಸಿದರು.
ತ್ಯಾಗ, ಸಹನೆ, ಪರಿಶ್ರಮ ಸಾರುವ ಬಕ್ರೀದ್: ಖಾದರಸಾಬ್ ಮುಲ್ಲಾ
ಪರರ ಒಳಿತಿಗಾಗಿ ತ್ಯಾಗ, ಕಷ್ಟಗಳ ಮುಂದೆ ಸಹನೆ ಮತ್ತು ಸಾಮಾಜಿಕ ಹಿತಾಸಕ್ತಿಗಾಗಿ ಪರಿಶ್ರಮ ಎಂಬ ಉದಾತ್ತ ಆದರ್ಶಗಳೊಂದಿಗೆ ಬಕ್ರೀದನ್ನು ಮುಸ್ಲಿಮರು ವಿಶ್ವದಾದ್ಯಂತ ಆಚರಿಸುತ್ತಾರೆ ಎಂದು ಧರ್ಮಗುರು ಖಾದರಸಾಬ್ ಮುಲ್ಲಾ ಹೇಳಿದರು.
ತೈಲ ಬೆಲೆ ಹೆಚ್ಚಳ ಖಂಡಿಸಿ ಗದಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ ಸರ್ಕಾರ ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಮವಾರ ಗದಗ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು.
ಮಕ್ಕಳಿಂದಲೇ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯ: ಆನಂದ್ ಪೊತ್ನೀಸ್
ಮನುಷ್ಯ ಐಷಾರಾಮಿ ಜೀವನಕ್ಕೆ ಮಾರುಹೋಗಿ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾನೆ. ಅಗತ್ಯಕ್ಕಿಂತ ಹೆಚ್ಚಾಗಿ ಯಾವುದೇ ವಸ್ತುಗಳನ್ನು ಬಳಸಿದರೂ ಅದರಿಂದ ಪರಿಸರಕ್ಕೆ ಹಾನಿಯಾಗುವುದು ಖಚಿತ ಎಂದು ಆದರ್ಶ ಶಿಕ್ಷಣ ಸಮಿತಿಯ ಚೇರ್‌ಮನ್ ಆನಂದ್ ಎಲ್. ಪೊತ್ನೀಸ್ ಹೇಳಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 442
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved