• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ದೈಹಿಕ ಶಿಕ್ಷಣಕ್ಕೆ ಮಹತ್ವ ಕೊಡುತ್ತಿಲ್ಲ: ಪ್ರೊ. ಎಸ್.ವಿ. ಸಂಕನೂರ ವಿಷಾದ
ಕಳೆದ 12 ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಾಗದಿರುವುದು ದುರ್ದೈವದ ಸಂಗತಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಹೇಳಿದರು.
ರೋಹಿಣಿ, ಮೃಗಶಿರಾ ಮಳೆಗೆ ಒಡೆದು ಹೋದ ಜಮೀನ ಬದು
ನರಗುಂದ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ರೋಹಿಣಿ ಮತ್ತು ಮೃಗಶಿರಾ ಮಳೆಗಳು ಉತ್ತಮವಾಗಿ ಸುರಿಯುತ್ತಿದ್ದು, ಅನ್ನದಾತರೆಗೆ ಹೊಸ ಹುಮ್ಮಸ್ಸು ತಂದಿದೆ.
ಸಿಡಿಲಿಗೆ ಬಲಿಯಾದ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ
ಸಿಡಿಲು ಬಡಿದು ಸಾವು, ಪರಿಹಾರ ಚೆಕ್ ವಿತರಣೆ, ಎನ್ ಡಿ ಆರ್ ಎಫ್ ಮಾರ್ಗಸೂಚಿ, ಭೈರನಹಟ್ಟಿ ಗ್ರಾಮ
ಡಂಬಳದಲ್ಲಿ ಹಗಲಲ್ಲೂ ಉರಿಯುವ ಬೀದಿ ದೀಪ
ಬೀದಿ ದೀಪ ಬೆಳಗುವಂತೆ ನೋಡಿಕೊಳ್ಳುವುದು ನಿಯಮ, ಆದರೆ ಡಂಬಳ ಗ್ರಾಮ ಸೇರಿದಂತೆ ಹೋಬಳಿಗಳಲ್ಲಿ ಹಗಲಲ್ಲಿ ವಿದ್ಯುತ್‌ ದೀಪಗಳು ಬೆಳಗುತ್ತಿವೆ.
ಮುಖ್ಯ ಶಿಕ್ಷಕನಿಂದ ಲಕ್ಷಾಂತರ ಹಣ ದುರ್ಬಳಕೆ, ತನಿಖೆಗೆ ಆಗ್ರಹ
ಮಾಹಿತಿ ಹಕ್ಕಿನಡಿ ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹುರಳಿಗೆ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದಾಗ ಶಾಲೆಯಲ್ಲಿ ನಡೆದ ಅವ್ಯವಹಾರ ಆಡಳಿತಾತ್ಮಕವಾಗಿಲ್ಲ,
ಮುಂಡರಗಿ: ಪರಿಸರ ಸಂರಕ್ಷಣೆಗೆ 32 ಸಾವಿರ ಸಸಿ ಸಜ್ಜು
ಸೌಂದರ್ಯಕ್ಕಾಗಿ ಅಲ್ಲಲ್ಲಿ ಗಿಡಮರ ಬೆಳೆಸುವ ಉದ್ದೇಶದಿಂದ ತಾಲೂಕು ಸಾಮಾಜಿಕ ವಲಯ ಅರಣ್ಯ ಇಲಾಖೆ ಸಸ್ಯಪಾಲನಾ ಕ್ಷೇತ್ರದಲ್ಲಿ ಪ್ರಸ್ತುತ ವರ್ಷ ಸುಮಾರು 32,585 ಸಸಿಗಳು ಬೆಳೆದು ನಿಂತಿವೆ.
ಕಲಬೆರಿಕೆ ಆಹಾರ ಅನೇಕ ಆರೋಗ್ಯ ಸಮಸ್ಯೆಗೆ ಕಾರಣ
ಮೃಗಶಿರ ಮಳೆಯ ನಕ್ಷತ್ರ ಪ್ರವೇಶದ ವೇಳೆಯಲ್ಲಿ ಈ ಔಷಧಿ ಸೇವನೆ ಮಾಡುವುದರಿಂದ ಅಸ್ತಮಾ ರೋಗ ಗುಣಪಡಿಸಲು ಸಾಧ್ಯವಿದೆ.
೨ನೇ ವಲಯ ಮಟ್ಟದ ವ್ಹಾಲಿಬಾಲ್; ಮುಂಡರಗಿಯ ಕೆ.ಆರ್. ಬೆಲ್ಲದ ಕಾಲೇಜ್ ವಿನ್ನರ್‌
ಕವಿವಿ ಪುರುಷರ ೨ನೇ ವಲಯ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಗೆ ಅದ್ಧೂರಿಯಾಗಿ ಚಾಲನೆ ಜತೆಗೆ ೧೫ ಕಾಲೇಜುಗಳು ಭಾಗವಹಿಸಿದ್ದ ಪಂದ್ಯಾವಳಿಯು ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳ ಮನಸ್ಸನ್ನು ಗೆದ್ದಿತು.
ಸಿಬ್ಬಂದಿ ಸಹಕಾರದಿಂದ ಕಾರ್ಯ ನಿರ್ವಹಿಸಿ
ಕಷ್ಟಕರವಾದ ಹೆರಿಗೆ, ಹಾವು ಕಡಿತ ಇತ್ಯಾದಿ ಸಂದರ್ಭಗಳಲ್ಲಿ ಸೇವೆ ನೀಡುವುದು ಮತ್ತು ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡುವುದು ಆರೋಗ್ಯ ಕವಚ ೧೦೮ನ ಮುಖ್ಯ ಗುರಿಯಾಗಿರುತ್ತದೆ.
ಸಮಾಜಕ್ಕೆ ಸೃಜನಶೀಲ ಕ್ರಿಯಾಶೀಲ ಶಿಕ್ಷಕ ಅವಶ್ಯಕ
ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved