ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆಗೆ ತಡೆ: ಡಾ. ಎಚ್.ಕೆ. ಪಾಟೀಲ
ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಸಾಮೂಹಿಕ ವಿವಾಹ ಸಹಕಾರಿಯಾಗಿದೆ. ಉತ್ತಮ ಸಾಮಾಜಿಕ ಕಾರ್ಯವನ್ನು ಮಾಡಿದ ಆದಿಶಕ್ತಿ ವಿವಿಧೋದ್ದೇಶಗಳ ಟ್ರಸ್ಟ್ ಪದಾಧಿಕಾರಿಗಳ ಹಾಗೂ ಸಮಸ್ತ ಸದ್ಭಕ್ತ ಮಂಡಳಿಯ ಕಾರ್ಯ ಶ್ಲಾಘನೀಯ.
ಗದಗ ಜಿಲ್ಲೆಯಲ್ಲಿ ದಸರೆಗೂ ಇಲ್ಲ ಗೃಹಲಕ್ಷ್ಮಿ ಹಣ!
ಬೆಲೆ ಏರಿಕೆಯ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಲಿದೆ, ಸಾರ್ವಜನಿಕರನ್ನು ಬಡತನ ರೇಖೆಯಿಂದ ಒಮ್ಮೆಲೇ ಮೇಲೆತ್ತುವ ಮಹತ್ವದ ಯೋಜನೆ ಇದಾಗಿದೆ ಎಂದು ಸಿಎಂ ಸೇರಿದಂತೆ ಎಲ್ಲ ಸಚಿವರು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಮಹಿಳೆಯರಿಗೆ ಮಾತ್ರ ಯೋಜನೆಯ ಲಾಭ ಸಕಾಲದಲ್ಲಿ ತಲುಪುತ್ತಿಲ್ಲ.
ಸಮಾಜದ ಅಭಿವೃದ್ಧಿಗೆ ಮೂಲ ಸೌಕರ್ಯ, ಶಿಕ್ಷಣ ಅವಶ್ಯ: ಸಚಿವ ಡಾ. ಎಚ್.ಕೆ. ಪಾಟೀಲ
ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅದರಿಂದ ಪ್ರತಿಫಲ ಅಪೇಕ್ಷೆ ಖಂಡಿತ ಸಿಗಲಾರದು. ಆದುದರಿಂದಲೇ ಎಲ್ಲರೂ ಉತ್ತಮ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು.
ಕವಿಗೆ ಪ್ರತಿಭೆ, ಗ್ರಹಿಕೆ, ಪರಿಶ್ರಮ ಮುಖ್ಯ: ಸಾಹಿತಿ ಪ್ರೊ. ಚಂದ್ರಶೇಖರ ವಸ್ತ್ರದ
ಹೇಗೆ ಬಂಗಾರವು ಒಂದು ವಸ್ತುವಾಗಿದ್ದು, ಅದರಿಂದ ವಿವಿಧ ಒಡವೆ ಮಾಡಲಾಗುವುದೋ ಹಾಗೆ ಕವಿಯೂ ಕವಿಗಳು ಪ್ರಸಕ್ತತೆಯನ್ನು ಅರ್ಥ ಮಾಡಿಕೊಂಡು, ಸರಿಯಾದ ಉಸಿರಾಟ, ಧ್ವನಿ, ಮತ್ತು ಭಾವನೆಗಳನ್ನು ಬಳಸಿ ಗಟ್ಟಿಯಾಗಿಸುದು ಕವನ.
ದೇವಿ ಆರಾಧನೆ ಮಾಡಿ ಪಾವನರಾಗಿ: ಶಾಂತಲಿಂಗ ಸ್ವಾಮೀಜಿ
ಅಡವೀಂದ್ರಸ್ವಾಮಿ ಮಠದಲ್ಲಿ ಕಳೆದ ಹಲವಾರು ವರ್ಷಗಳಿಂದ ನವರಾತ್ರಿಯ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿಯ ವಿಶೇಷ ಪೂಜೆಯೊಂದಿಗೆ ಶಕ್ತಿದೇವಿಯ ಆರಾಧನೆ ಮಾಡಲಾಗುತ್ತಿದ್ದು, ಪ್ರಸಕ್ತ ವರ್ಷ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಮದರಿಮಠ ಅವರ ತಂಡದ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿರುವುದು ಶ್ಲಾಘನೀಯ.
ಬಡವರ, ದೀನದಲಿತರ ಸೇವೆ ಮಾಡುವ ಮೂಲಕ ಮೋದಿ ಜನ್ಮದಿನಾಚರಣೆ: ಲಮಾಣಿ
ಈಗಾಗಲೇ ಶಿರಹಟ್ಟಿ ಮತಕ್ಷೇತ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರದ ಜತೆಗೆ ರಕ್ತದಾನ ಶಿಬಿರ ಹಾಗೂ ಮುಂಡರಗಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶುಕ್ರವಾರ ಗಿಡನೆಡುವ ಕಾರ್ಯಕ್ರಮ ಆಚರಿಸಲಾಗಿದೆ. ಶ ಸಿಂಗಟಾಲೂರು ಗ್ರಾಪಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಅ. 2ರ ವರೆಗೂ ಹಮ್ಮಿಕೊಳ್ಳಲಾಗಿದೆ.
ಗ್ರಾಮಗಳ ಆರ್ಥಿಕತೆ ಸುಧಾರಣೆ ಉತ್ತಮ ರಸ್ತೆ ಸಹಕಾರಿ: ಪಾಟೀಲ
ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿವೆ. ಈ ಬಗ್ಗೆ ಜಂಟಿ ಸಮೀಕ್ಷೆಯಾಗಿದೆ. ಸೋಮವಾರ ಅಥವಾ ಮಂಗಳವಾರದಿಂದ ಪರಿಹಾರ ಬಿಡುಗಡೆ ಕೆಲಸ ಪ್ರಾರಂಭವಾಗುತ್ತದೆ. ಮಳೆಯಿಂದ ಬಹಳಷ್ಟು ಕಡೆ ರಸ್ತೆಗಳು ಹದಗೆಟ್ಟಿದ್ದು, ಮಳೆ ನಿಂತ ನಂತರ ಅವುಗಳ ದುರಸ್ತಿ ಕೆಲಸ ಪ್ರಾರಂಭಿಸಲಾಗುವುದು.
ಕಚ್ಚಾಟ ಬಿಡಿ ರೈತರ ಸಮಸ್ಯೆಗೆ ಸ್ಪಂದಿಸಿ: ಕುಲಕರ್ಣಿ
ಪ್ರಸಕ್ತ ವರ್ಷದಲ್ಲಿ ಸಾಕಷ್ಟು ಮಳೆ ಆಗಿದ್ದರಿಂದ ಬಿತ್ತಿದ ಬೆಳೆಗಳೆಲ್ಲವೂ ಸಂಪೂರ್ಣ ನಾಶಗೊಂಡಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬೆಳೆ ಸಮೀಕ್ಷೆ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಬೆಳೆ ಸಮೀಕ್ಷೆ ಕೈಬಿಟ್ಟು ಸಮಗ್ರ ರೈತರಿಗೆ ಬೆಳೆನಷ್ಟ ಪರಿಹಾರ ಕೊಡಬೇಕು.
ಮನುಷ್ಯ ಹಿಮಾಲಯದೆತ್ತರಕ್ಕೆ ಬೆಳೆದರೂ ಕಾಲು ನೆಲದ ಮೇಲಿರಬೇಕು: ರವಿ ಚನ್ನಣ್ಣವರ
ಜೀವನದಲ್ಲಿ ಬಡತನ. ಸಿರಿತನ ಎಂದಿಗೂ ಶಾಶ್ವತವಲ್ಲ. ನಿಮ್ಮ ಮುಂದೆ ಗುರಿಯಿರಬೇಕು, ಮನದಲ್ಲಿ ಅದನ್ನು ಸಾಧಿಸುವ ಛಲ ಇರಬೇಕು. ಅದರೊಂದಿಗೆ ಪ್ರಾಮಾಣಿಕ ಪರಿಶ್ರಮವೂ ಬೆರೆತರೆ ನಿಮ್ಮನ್ನು ಹಿಡಿದವರೇ ಇಲ್ಲ. ಈಗ ನಿಮ್ಮ ಜೀವನದ ತುಂಬ ಬರೀ ಶಿಕ್ಷಣದ ಕನಸೇ ತುಂಬಿರಬೇಕು.
ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೂರನೇ ಸ್ಥಾನ: ಪಾಟೀಲ
ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ತನ್ನದೇ ಆದ ನೀತಿ ಹೊಂದಿದೆ. ಪ್ರವಾಸೋದ್ಯಮ ಆದಾಯದ ಮೂಲ ಅಂತ ಹೇಳುತ್ತಾರೆ. ಆದರೆ, ಪ್ರವಾಸೋದ್ಯಮ ದುಡ್ಡಿಗಾಗಿ ಮಾಡುವುದಲ್ಲ. ಜನರ ಬದುಕಿನಲ್ಲಿ ಜ್ಞಾನಾರ್ಜನೆ ಮಾಡುವ ಕೇಂದ್ರವನ್ನಾಗಿ ನಮ್ಮ ಸರ್ಕಾರ ಪರಿವರ್ತನೆ ಮಾಡಿದೆ ಎಂದು ತಿಳಿಸಿದರು.
< previous
1
...
25
26
27
28
29
30
31
32
33
...
546
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ