• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಮ್ಮಾಪುರದಲ್ಲಿ ಕುಡಿವ ನೀರಿಗೆ ಪರದಾಟ!
ಯರೇಹಂಚಿನಾಳ ಗ್ರಾಮದಿಂದ ಪೂರೈಕೆಯಾಗುವ ನೀರು ಸಾಕಷ್ಟು ಕ್ಷಾರಯುಕ್ತವಾಗಿದೆ. ಕುಡಿಯಲು ಅಲ್ಲ, ಬಳಸಲು ಕೂಡಾ ಯೋಗ್ಯವಾಗಿಲ್ಲ
ಉಪಲೋಕಾಯುಕ್ತರ ಭೇಟಿ, ಭ್ರಷ್ಟ ಅಧಿಕಾರಿಗಳಲ್ಲಿ ನಡುಕ!
ಜಿಲ್ಲೆಯ ಆಡಳಿತ ವ್ಯವಸ್ಥೆಗೆ ಗಂಭೀರ ಸ್ವರೂಪದ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಉಪಲೋಕಾಯುಕ್ತರ ಆಗಮನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ
ನರಗುಂದ ಕೆರೆಗಳಿಗೆ ಜೀವ ಕಳೆ
ಈಗ ಜಲಾಶಯದ ನೀರಿನಿಂದ ತಾಲೂಕಿನ ಕೆರೆಗಳು ಭರ್ತಿಯಾಗಿದ್ದರಿಂದ ನೀರಿನ ಅಭಾವ ಕಡಿಮೆಯಾದಂತಾಗಿದೆ
ಕವಿತಾಳ ವೀರಪ್ಪನವರ ದೇಶಭಕ್ತಿ, ನಾಡಪ್ರೇಮ ಅಪ್ರತಿಮ
ನಿಷ್ಕಾಮ ಕರ್ಮಯೋಗಿಯಾಗಿದ್ದ ವೀರಪ್ಪ ಅವರು ತಾವು ನಂಬಿದ ತತ್ವಗಳೊಂದಿಗೆ ಯಾವತ್ತಿಗೂ ರಾಜಿ ಮಾಡಿಕೊಂಡವರಲ್ಲ. ಅವರ ಜೀವನ ಇತರರಿಗೆ ಸರ್ವಕಾಲಕ್ಕೂ ಆದರ್ಶಪ್ರಾಯ
ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ
ಪಾಲಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಿ, ಅವರಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುತ್ತಾರೆ
ಜ.ಅನ್ನದಾನೀಶ್ವರ ಮಹಾತ್ಮೆ ಚಿತ್ರೀಕರಣದ ಸಿದ್ಧತೆ
ಈ ಭಾಗದಲ್ಲಿ ಸಾಹಿತ್ಯ, ಸಂಸ್ಕೃತಿ ಕುರಿತು ಹಲವಾರು ಕಾದಂಬರಿ ಹಾಗೂ ಪುಸ್ತಕಗಳನ್ನು ಹೊರ ತಂದಿರುವ ಶ್ರೀಮಠದ ಚರಿತ್ರೆ ಒಳಗೊಂಡು ಚಿತ್ರೀಕರಣ ಮಾಡುತ್ತಿರುವ ಈ ಚಿತ್ರತಂಡವು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದೆ
ಸೋರುತಿಹುದು ಬೆನಹಾಳ ಸರ್ಕಾರಿ ಶಾಲೆ!
ಕಳೆದ ವರ್ಷ ಶಾಲಾ ಆರಂಭಕ್ಕೂ ಮುನ್ನ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಕನ್ನಡಪ್ರಭ ಸಮಗ್ರ ವರದಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿಗಳು ಎಲ್ಲ ಶಿಕ್ಷಣಾಧಿಕಾರಿಗಳ ಸಭೆ ಕರೆದು ಕಟ್ಟಡ ಮರು ನಿರ್ಮಾಣ ಮಾಡುವಂತೆ ಆದೇಶಿಸಿದ್ದರು.
ಕಲುಷಿತ ನೀರು; 1130 ವಾಂತಿ ಭೇದಿ ಪ್ರಕರಣ ದಾಖಲು
ನೀರು ಪೂರೈಕೆ ಮಾಡುವ ವೇಳೆಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದೇ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಲು ಪ್ರಮುಖ ಕಾರಣ
ಡೊನೇಷನ್ ಹಾವಳಿ ತಡೆಗಟ್ಟುವಂತೆ ಒತ್ತಾಯಿಸಿ ಮನವಿ
ತರಗತಿವಾರು ಶಾಲಾ ಕಾಲೇಜುಗಳಲ್ಲಿ ನಿಯಮಿತ ಪ್ರವೇಶ ಶುಲ್ಕ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು
ಬುದ್ಧ, ಬಸವ, ಅಂಬೇಡ್ಕರ್ ಮಹಾಮಾನವತಾವಾದಿ
ಗೌತಮ ಬುದ್ಧ ಅರಮನೆಯನ್ನು ತ್ಯಾಗ ಮಾಡಿ ಧ್ಯಾನಯೋಗದ ಮೂಲಕ ಧ್ಯಾನ ಸಂಪಾದಿಸಿ ಸಮಸ್ತ ಮನುಕುಲಕ್ಕೆ ಶಾಂತಿಯ ಸಂದೇಶ
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 441
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved