• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಾಂತರ ನಿರಾಕರಿಸಿದ್ದಕ್ಕೆ ವ್ಯಕ್ತಿಯ ಕೊಲೆ: ಆರೋಪ
ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ, ನಾಗರಾಜ ಲಕ್ಕುಂಡಿ ನೇತೃತ್ವದಲ್ಲಿ ಬುಧವಾರ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಲಂಬಾಣಿ ತಾಂಡಾಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಸೂಚನೆ
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಲಕ್ಕಲಕಟ್ಟಿ ತಾಂಡಾದ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆ ಬುಧವಾರ ತಾಂಡಾಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಆಲಿಸಿದರು.
ಅದ್ಧೂರಿ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ: ತಹಸೀಲ್ದಾರ್‌ ರಾಘವೇಂದ್ರ ರಾವ್
ಸಮಾಜದ ಮುಖಂಡರಾದ ಸಂತೋಷ ಕುರಿ ಮಂಜುನಾಥ ಘಂಟಿ ಮಾತನಾಡಿ, ಅಂದು ನಡೆಯುವ ಮೆರವಣಿಗೆಯಲ್ಲಿ ಶಿಕ್ಷಣ ಇಲಾಖೆಯ ಸಹಭಾಗಿತ್ವ ಮುಖ್ಯವಾಗಿದೆ ಎಂದರು.
ರಾಣಿ ಚೆನ್ನಮ್ಮನ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ಮಂಜುನಾಥ ಮಾಗಡಿ
ಸಭೆಯಲ್ಲಿ ಸಮಾಜಕ್ಕೆ ೨ಎ ಮೀಸಲಾತಿ ಪಡೆಯುವುದು ಸೇರಿ ವಿವಿಧ ಬೇಡಿಕೆ ಸಲ್ಲಿಸುವ ಬಗ್ಗೆ ಹಾಗೂ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮಾಡುವ ಕುರಿತು ಚರ್ಚಿಸಲಾಯಿತು.
ಸಿದ್ದರಾಮಯ್ಯ ಹೇಳೊದೊಂದು ಮಾಡೊದೊಂದು: ಬೊಮ್ಮಾಯಿ
ನವೆಂಬರ್ ಕ್ರಾಂತಿ ಭ್ರಾಂತಿ ನೋಡಿದರೆ ಸರ್ಕಾರದ ಮೇಲೆ ಕರ್ನಾಟಕದ ಜನತೆಗೆ ಭ್ರಾಂತಿಯಾಗುತ್ತಿದೆ. ಕಾಂಗ್ರೆಸ್ಸಿನವರು ಆಡಳಿತವನ್ನೇ ಮರೆತುಬಿಟ್ಟಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚರ್ಚ್‌ನಲ್ಲಿ ನಡೆದಿರುವುದು ಆತ್ಮಹತ್ಯೆಯಲ್ಲ, ಕೊಲೆ: ಆರೋಪ
ಟನೆ ಕುರಿತಂತೆ ಬುಧವಾರ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗುವುದು ಎಂದು ಪ್ರತಿಭಟನಾಕಾರರ ತಿಳಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಪ್ರತೀಕ: ಶಾರದಾ ಮಹಾಂತಶೆಟ್ಟರ
ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ ಕೀರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ ವೀರಮರಣ ಹೊಂದಿದರು. ಅವರ ಧೈರ್ಯ ಸಾಹಸ, ಇಂದಿಗೂ ಆದರ್ಶವಾಗಿದ್ದು, ಅವರ ನಡೆನುಡಿ, ದೇಶಪ್ರೇಮ ಎಲ್ಲರಲ್ಲಿಯೂ ಬರಬೇಕು.
ಪ್ರತಿಯೊಬ್ಬರೂ ನಿತ್ಯ ಕನಿಷ್ಠ 1 ಗಂಟೆ ದೈಹಿಕ ಕಸರತ್ತು ನಡೆಸಲಿ: ಶಾಸಕ ಡಾ. ಚಂದ್ರು ಲಮಾಣಿ
ಮಕ್ಕಳ ಶಾರೀರಿಕ ಆರೋಗ್ಯ ಉತ್ತಮವಾಗಿರಲು ಆಟ, ವ್ಯಾಯಾಮ ಹಾಗೂ ಯೋಗ ಅತ್ಯವಶ್ಯ.
ಕ್ವಿಂಟಲ್‌ಗೆ ₹3 ಸಾವಿರದಂತೆ ಮೆಕ್ಕೆಜೋಳ ಖರೀದಿಗೆ ಆಗ್ರಹ
ರೈತರು ಅಲ್ಪಸ್ವಲ್ಪ ಉಳಿದ ಬೆಳೆಯನ್ನು ಕಟಾವು ಮಾಡಿ ಮಾರುಕಟ್ಟೆಗೆ ಮಾರಾಟ ಮಾಡಲು ಹೋದರೆ ಮಾರುಕಟ್ಟೆಯಲ್ಲಿ ಗೋವಿನಜೋಳ ಬೆಲೆ ಪ್ರತಿ 1 ಕ್ವಿಂಟಲ್‌ಗೆ ₹1500ರಿಂದ ₹1700ಕ್ಕೆ ಕುಸಿತವಾಗಿದೆ.
ವಚನಗಳ ಮೂಲಕ ಸಮಾಜ ಸುಧಾರಣೆಗೆ ಶರಣರು: ಕಾಶಿನಾಥ ಬಿಳಿಮಗ್ಗದ
12ನೇ ಶತಮಾನದ ಶರಣರು ಜೀವನದ ಮೌಲ್ಯಗಳನ್ನು ವಚನಗಳ ಮೂಲಕ ಬಿಂಬಿಸಿದ್ದಾರೆ. ಸೂಳೆ ಸಂಕವ್ವನ ವಚನದಲ್ಲಿ ನೂರಾರು ವಿಷಯ ಅಡಗಿರುವುದನ್ನು ಕಾಣಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 545
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved