ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಪ್ರತೀಕ: ಶಾರದಾ ಮಹಾಂತಶೆಟ್ಟರಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ ಕೀರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ ವೀರಮರಣ ಹೊಂದಿದರು. ಅವರ ಧೈರ್ಯ ಸಾಹಸ, ಇಂದಿಗೂ ಆದರ್ಶವಾಗಿದ್ದು, ಅವರ ನಡೆನುಡಿ, ದೇಶಪ್ರೇಮ ಎಲ್ಲರಲ್ಲಿಯೂ ಬರಬೇಕು.