• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ ಲೋಕಾರ್ಪಣೆ ಇಂದು
ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹಲವು ಪವಾಡಗಳನ್ನು ಮಾಡಿದ ಮಹಾಪುರುಷ ಸದ್ಗುರು ಚಿದಾನಂದ ಶ್ರೀಗಳ ಜೀವನ ಚರಿತ್ರೆ "ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ " ಭಾನುವಾರ (ಸೆ.14) ಲೋಕಾರ್ಪಣೆಗೊಳ್ಳಲಿದೆ.
ದರ ಕುಸಿತ, ರಸ್ತೆಗೆ ಬೆಳ್ಳುಳ್ಳಿ ಚೆಲ್ಲಿ ಪ್ರತಿಭಟನೆ
ಏಕಾಏಕಿ ಬೆಳ್ಳುಳ್ಳಿ ದರ ಕುಸಿತದಿಂದ ಆಕ್ರೋಶಗೊಂಡ ರೈತರು ಬೆಳ್ಳುಳ್ಳಿ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಂಡು ಬಂದಿತು.
ವಿದ್ಯಾವಂತರು ಕೃಷಿಯಲ್ಲಿ ಸಾಧನೆ ಮಾಡಲಿ: ಹಂಚಿನಾಳ
ಇಂದಿನ ಯುವ ಜನಾಂಗ ಎಷ್ಟೇ ಶಿಕ್ಷಣ ಪಡೆದರೂ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಭೂ ತಾಯಿ ನಂಬಿದವರನ್ನು ಕೈಬಿಡುವುದಿಲ್ಲ, ಕೃಷಿಯಲ್ಲಿ ಆಧುನಿಕತೆ ಮತ್ತು ಸಾವಯವ ಪದ್ಧತಿಯನ್ನು ಅನುಸರಿಸುವ ಮೂಲಕ ಕೃಷಿಯಲ್ಲೂ ಅತ್ಯುನ್ನತ ಸಾಧನೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ ಎಂದು ಮುಂಡರಗಿಯ ಪ್ರಗತಿಪರ ರೈತ ಈಶ್ವರಪ್ಪ ಹಂಚಿನಾಳ ಹೇಳಿದರು.
ಅಂಧ-ಅನಾಥರ ಬಾಳು ಬೆಳಗಿದವರು ಪಂ. ಪುಟ್ಟರಾಜರು: ಪ್ರಭುಲಿಂಗ ದೇವರು
ನಾಡಿನೊಳಗೆ ಸಾವಿರಾರು ಅಂಧ–ಅನಾಥ ಬಡಮಕ್ಕಳು ಭಿಕ್ಷಾ ಪಾತ್ರೆ ಬಿಟ್ಟು ಅಕ್ಷಯ ಪಾತ್ರೆ ಹಿಡಿದುಕೊಂಡು ಪ್ರಸಾದ ಸೇವಿಸುತ್ತಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸಂಗೀತದ ಅಕ್ಷಯ ಪಾತ್ರೆ ನೀಡಿದ ಪಂ.ಪುಟ್ಟರಾಜ ಕವಿ ಗವಾಯಿಗಳು ಎಂದು ನೀಲಗುಂದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ಹೇಳಿದರು.
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಲಕ್ಷಾಂತರ ಖರ್ಚು
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಪ್ರತಿ ವರ್ಷವೂ ಲಕ್ಷಾಂತರ ಹಣ ವಿನಾಕಾರಣ ವಿನಿಯೋಗ ಮಾಡುತ್ತಿದ್ದು, ಎಲ್ಲಿಯೂ ರಸ್ತೆ ಬದಿ ಗಿಡಗಳು ಕಾಣುತ್ತಿಲ್ಲ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಪ್ರಭಾರಿ ಹಾಗೂ ಎಸಿಎಫ್ ಮೇಘನಾ ಅವರ ವಿರುದ್ಧ ಶಾಸಕ ಡಾ. ಚಂದ್ರು ಕೆ. ಲಮಾಣಿ ಹರಿಹಾಯ್ದರು.
ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಿ-ಶಾಸಕ ಪಾಟೀಲ
ಮಕ್ಕಳಿಗೆ ಉತ್ತಮ ಸಂಸ್ಕೃತಿ ಸಂಸ್ಕಾರದ ಜೊತೆ ಮೌಲ್ಯಧಾರಿತ ಶಿಕ್ಷಣ ನೀಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಏಕಾಗ್ರತೆಯಿಂದ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ-ಉಪನ್ಯಾಸಕ ಶ್ರೀಶೈಲ
ಇಂದಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದ್ದು, ಓದಲು ಕುಳಿತಾಗ ಏಕಾಗ್ರತೆ ಇಲ್ಲದೇ ಓದಿದ್ದು ಅರ್ಥವಾಗುವುದಿಲ್ಲ. ಅರ್ಥವಾಗಿದ್ದು ನೆನಪಿನಲ್ಲಿ ಉಳಿಯುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹೆಚ್ಚಿಸಿಕೊಂಡು ವ್ಯವಸ್ಥಿತವಾಗಿ ಓದುವ ಮೂಲಕ ನಿಮ್ಮಲ್ಲಿರುವ ಆತ್ಮವಿಶ್ವಾಸವನ್ನು ಸುಧಾರಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕರಾದ ಶ್ರೀಶೈಲ ಹೇಳಿದರು.
ಸರ್ಕಾರ ಮಾಡದ ಕೆಲಸ ಮಠಗಳು ಮಾಡುತ್ತಿವೆ- ಸಚಿವ ಮಧು ಬಂಗಾರಪ್ಪ
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರಗಳು ಮಾಡದೇ ಇರುವಂತಹ ಕೆಲಸವನ್ನು ನಾಡಿನ ಮಠಗಳು ಮಾಡುತ್ತಿವೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತ್ರಿಭಾಷಾ, ದ್ವಿಭಾಷಾ ಕುರಿತು ಚರ್ಚಿಸಿ ಅಂತಿಮ ತೀರ್ಮಾನ-ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ತ್ರಿಭಾಷಾ ಅಥವಾ ದ್ವಿಭಾಷಾ ಸೂತ್ರ ಕುರಿತು ಚರ್ಚೆ ಆಗುತ್ತಿದೆ. ಈ ವರೆಗೂ ಯಾವುದೇ ರೀತಿ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಂಚಮಸಾಲಿಗಳು ಜಾತಿ ಕಾಲಂನಲ್ಲಿ ಏನು ನಮೂದಿಸಬೇಕು, ಸೆಪ್ಟೆಂಬರ್‌ 17ರಂದು ನಿರ್ಧಾರ
ರಾಜ್ಯದಲ್ಲಿ ಸೆ. 22ರಿಂದ ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮುದಾಯದವರು ಏನು ನಮೂದಿಸಬೇಕು ಎಂದು ಸೆ. 17ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved