• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವರಾತ್ರಿ ಆಚರಣೆಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ
ನವರಾತ್ರಿ ಆಚರಣಿಯಲ್ಲಿ ಸಾಮೂಹಿಕ ಸೀಮಂತ ನೆರವೇರಿಸಿಕೊಳ್ಳುವ ಗರ್ಭಿಣಿಯರಿಗೆ ಸರಳ ಹೆರಿಗೆ ಆಗುವುದರ ಜತೆಗೆ ಆರೋಗ್ಯವಂತ ಮಗುವು ಜನಿಸುತ್ತದೆ. ತಾಯಿಂದಿರು ತಮ್ಮ ಮಗುವಿಗೆ ಉತ್ತಮ ಸಂಸ್ಕಾರ ನೀಡಿ ಈ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು.
ಜಿಲ್ಲೆಯಲ್ಲಿ 5021 ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಬದಲಾವಣೆ!
ಸರ್ಕಾರದ ಸೂಚನೆಯಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜಿಲ್ಲೆಯಾದ್ಯಂತ ಬಿಪಿಎಲ್‌ ಕಾರ್ಡ್‌ಗಳ ಸಮೀಕ್ಷೆ ಮತ್ತು ಪರಿಶೀಲನೆ ಕೈಗೊಂಡಿತ್ತು. ಈ ಪರಿಶೀಲನೆಯಲ್ಲಿ ಒಟ್ಟಾರೆಯಾಗಿ 9573 ಅನುಮಾನಾಸ್ಪದ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ಗಳನ್ನು ಗುರಿಯಾಗಿಸಲಾಗಿತ್ತು. ಇವುಗಳಲ್ಲಿ ಈಗಾಗಲೇ 5021 ಬಿಪಿಎಲ್‌ ಕಾರ್ಡ್‌ಗಳು ಅನರ್ಹವೆಂದು ದೃಢಪಟ್ಟಿದ್ದು, ಅವುಗಳನ್ನು ಎಪಿಎಲ್‌ ಪಡಿತರ ಚೀಟಿಗಳಾಗಿ ಬದಲಾವಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ, ಸಂಸ್ಕೃತಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ
ವಿಶ್ವೇಶ್ವರಯ್ಯನವರು ಬಾಲ್ಯದಿಂದಲೂ ಪ್ರತಿಭಾವಂತರು ಬ್ರಿಟಿಷ್ ಸರ್ಕಾರದಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿ ವಿಶ್ವದಲ್ಲಿಯೇ ಮೊಟ್ಟಮೊದಲನೇ ಪೇಟೆಂಟ್ ಪಡೆದ ಎಂಜಿನೀಯರರು ಆಗಿದ್ದರು. ಪುಣೆಯ ಖಡಕವಾಸ್ಲಾ ಆಣೆಕಟ್ಟು, ಲೆಗ್ರಾ ಆಣೆಕಟ್ಟು ಮತ್ತು ಕೆಆರ್‌ಎಸ್‌ಗಳಿಗೆ ತನ್ನಷ್ಟಕ್ಕೆ ತಾನೇ ತೆಗೆದುಕೊಳ್ಳುವ ಮತ್ತು ಮುಚ್ಚುವ ಗೇಟುಗಳನ್ನು ತಯಾರಿಸಿದರು.
ಶಕ್ತಿದೇವಿಯ ಆರಾಧನೆ ಮಾಡಿ ಜೀವನ ಪಾವನ ಮಾಡಿಕೊಳ್ಳಿ
ಆಯುಧಗಳನ್ನು ಪೂಜಿಸುವ ಆಯುಧ ಪೂಜೆಯನ್ನು ಕೆಲವರು ಆಚರಿಸುತ್ತಾರೆ. ದುರ್ಗಾದೇವಿ ಮಹಿಷಾಸುರ ರಾಕ್ಷಸನನ್ನು ಸಂಹರಿಸಿ, ಲೋಕಕ್ಕೆ ಒಳಿತನ್ನು ತಂದ ಕಥೆಯನ್ನು ನವರಾತ್ರಿ ತಿಳಿಸುತ್ತದೆ. ವಿಜಯದಶಮಿಯ ದಿನದಂದು ಶ್ರೀರಾಮನು ರಾವಣನ ಮೇಲೆ ವಿಜಯ ಸಾಧಿಸಿದನು. ಈ ಹಬ್ಬವು ಕೆಟ್ಟತನದ ಮೇಲೆ ಒಳಿತಿನ ವಿಜಯವನ್ನು ಸಂಕೇತಿಸುತ್ತದೆ.
ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಕೊಡುಗೆ ಅಪಾರ: ಈಶ್ವರ ಮೆಡ್ಲೇರಿ
ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಅವರ ಕೊಡುಗೆ ಅಪಾರ‌. ಅವರ ಅನೇಕ ಕಾದಂಬರಿಗಳು ಜಗತ್ತನ ವಿವಿಧ ಭಾಷೆಗಳಿಗೆ ಭಾಷಾಂತರವಾಗಿರುವ ಹೆಗ್ಗಳಿಕೆ ಹೊಂದಿವೆ‌.
ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ರೈತರಿಂದ ಸರ್ಕಾರಕ್ಕೆ ಮನವಿ
ಅಲ್ಪಸ್ವಲ್ಪ ಉಳಿದ ಬೆಳೆಯನ್ನು ರೈತರು ಸುರಿಯುವ ಮಳೆಯಲ್ಲಿ ಕಷ್ಟಪಟ್ಟು ಬೆಳೆ ಕಟಾವು ಮಾಡಿದ್ದರು. ಸದ್ಯ ಬೆಳೆಯನ್ನು ಮಾರುಕಟ್ಟೆಯಲ್ಲಿ ರೈತ ಮಾರಾಟ ಮಾಡಲು ಹೋದರೂ ಪ್ರತಿ 1 ಕ್ವಿಂಟಲ್‌ಗೆ ₹2ರಿಂದ ₹3ಸಾವಿರಕ್ಕೆ ವ್ಯಾಪಾರಸ್ಥರು ಕೇಳುತ್ತಿರುವುದರಿಂದ ತಾಲೂಕಿನ ರೈತರಿಗೆ ದಿಕ್ಕು ತೋಚದಂತಾಗಿದೆ.
ಮತಗಳ್ಳತನ ಬಗ್ಗೆ ಹಳ್ಳಿಗಳಲ್ಲೂ ಜಾಗೃತಿ: ಶಶಿಧರ ಹೂಗಾರ
ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ರಾಜ್ಯದ ಮಹದೇವಪುರ ಮತಕ್ಷೇತ್ರದಲ್ಲಿ ಸಾವಿರಾರು ಮತಗಳು ಮತಗಳ್ಳತನವಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ನಮ್ಮ ವೋಟು, ನಮ್ಮ ಹಕ್ಕು, ನಮ್ಮ ಅಧಿಕಾರ.
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಕೆಲವೇ ತಿಂಗಳು ಕಳೆದರೆ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಪ್ರಾರಂಭವಾಗಲಿವೆ. ಮುಂಡರಗಿ ಪ್ರಥಮದರ್ಜೆ ಕಾಲೇಜಿನಲ್ಲಿ ದಿನಕ್ಕೆ ಒಂದು ಕ್ಲಾಸು ನಡೆಯುವುದೇ ಹೆಚ್ಚು. ವಿದ್ಯಾರ್ಥಿಗಳು ಪ್ರತಿದಿನ ಕಾಲೇಜಿಗೆ ಬಂದು ಕ್ಯಾಂಪಸಿನಲ್ಲಿ ಕುಳಿತುಕೊಂಡು ಹೋಗುವುದಾಗಿದೆ.
ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಸಲಿ: ಶಾಸಕ ಸಿ.ಸಿ. ಪಾಟೀಲ
ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಪಂ ಸದಸ್ಯರು ಗ್ರಾಮದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು.
ಪ್ರಧಾನಿ ಮೋದಿ ದೇಶಕ್ಕೆ ಹೊಸದಿಕ್ಕು ತೋರಿದ ನಾಯಕ: ಶಾಸಕ ಸಿ.ಸಿ. ಪಾಟೀಲ
ಮೋದಿಯವರ ಆಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಆಗಿದೆ. ದೇಶದ ಆರ್ಥಿಕ ಸ್ಥಿತಿ ಸದೃಢವಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 546
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved