ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ''''ಕಾವೇರಿ ಚಾಂಪ್'''' ಆಘಾತ!
ಉತ್ತಮ ಮಳೆ ಆಗಿದ್ದರಿಂದ ತಾಲೂಕಿನ ರೈತರು ಕಾವೇರಿ ಚಾಂಪ್ ಸೂರ್ಯಕಾಂತಿ ಬೀಜ ಬಿತ್ತನೆ ಮಾಡಿ 20 ದಿನ ಗತಿಸಿದರೂ ಬೀಜ ಮೊಳಕೆಯೊಡೆಯದಿರುವುದರಿಂದ ರೈತ ಸಮುದಾಯಕ್ಕೆ ದಿಕ್ಕುತೋಚದಾಗಿದೆ.
ನಾಡಿಗೆ ಹುಯಿಲಗೋಳ ನಾರಾಯಣರಾಯರ ಕೊಡುಗೆ ಅಪಾರ: ಸಾಹಿತಿ ವೀರನಗೌಡ ಮರಿಗೌಡ್ರ
ನರಗುಂದ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಏಕೀಕರಣ ಯೋಧರ ಯಶೋಗಾಥೆ-32ರಲ್ಲಿ ಹುಯಿಲಗೋಳ ನಾರಾಯಣರಾಯರ ಬದುಕು ಮತ್ತು ಹೋರಾಟ ವಿಷಯದ ಕುರಿತು ಸಾಹಿತಿ ವೀರನಗೌಡ ಮರಿಗೌಡ್ರ ಮಾತನಾಡಿದರು.
ಐಎಂಎ ವೈದ್ಯರಿಂದ ಉಪವಾಸದೊಂದಿಗೆ ಪ್ರತಿಭಟನೆ
ಕೋಲ್ಕತ್ತಾದ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಕೈಗೊಂಡಿರುವ ಅಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಗದಗ ಐಎಂಎ ಜೆಡಿಎನ್ ಹಾಗೂ ಐಎಂಎ ಎಂಎಸ್ಎನ್ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಹಿಂದೂ-ಮುಸ್ಲಿಂ ಭಕ್ತರಿಂದ ಸಂಭ್ರಮದ ಉರೂಸ್ ಆಚರಣೆ
ಶಿರಹಟ್ಟಿ ಪಟ್ಟಣದಲ್ಲಿ ನಡೆದ ಹಜರತ್ ಮೆಹಬೂಬ ಸುಬ್ಹಾನಿ ಉರೂಸ್ ನಿಮಿತ್ತ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ-ಮುಸ್ಲಿಂ ಭಕ್ತರು ದರ್ಗಾಕ್ಕೆ ಬಂದು ಸಕ್ಕರೆ ಓದಿಸಿದರು.
ಕೆವಿಜಿ ಬ್ಯಾಂಕ್ ಸ್ಥಳಾರಿಸುವಂತೆ ಒತ್ತಾಯಿಸಿ ಮನವಿ
ಮುಳಗುಂದ ಕೆವಿಜಿ ಬ್ಯಾಂಕ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.
ಯುಪಿಐ ವಹಿವಾಟಿನಿಂದ ಸಾರಿಗೆ ಸಂಸ್ಥೆಗೆ ₹50.53 ಕೋಟಿ ಸಂಗ್ರಹ
ಯುಪಿಐ ಪಾವತಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಆಧುನಿಕ ತಂತ್ರಜ್ಞಾನ, ನಗದು ರಹಿತ ಪ್ರಯಾಣ
ಸರ್ಕಾರಿ ನೌಕರಿ ಆಮಿಷ: ಆರು ಜನರ ಬಂಧನ
ಜಿಲ್ಲೆಯ ಮುಂಡರಗಿ ಪಟ್ಟಣದ ಸುಮಾರು 39 ವಿದ್ಯಾವಂತ ಯುವಕರಿಗೆ ಕೋರ್ಟ್ ಹಾಗೂ ಸರ್ಕಾರಿ ಕಚೇರಿಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿರುವ ಈ ಖತರ್ನಾಕ್ ಗ್ಯಾಂಗ್ ಕೋಟಿ ಕೋಟಿಗಟ್ಟಲೇ ಮೋಸ ಮಾಡಿದೆ.
ಮತ್ತೆ ಮಳೆ ಮುನ್ಸೂಚನೆ: ರೈತರಲ್ಲಿ ಹೆಚ್ಚುತ್ತಿದೆ ಆತಂಕ!
ಹವಾಮಾನ ಇಲಾಖೆ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಭಯ ಸೃಷ್ಟಿ ಮಾಡಿದೆ.
ಸತ್ಕಾರ್ಯದಿಂದ ಭೌತಿಕ ಜೀವನಕ್ಕೆ ಮುಕ್ತಿ: ರಂಭಾಪುರಿ ಶ್ರೀಗಳು
ಧಾರ್ಮಿಕ ಸತ್ಕ್ರಾಂತಿ ಜತೆಗೆ ಸಾಮಾಜಿಕ ಸತ್ಕ್ರಾಂತಿ ಗೈಯಬೇಕು
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಪಿಎಸೈ ಅಮಾನತ್ತಿಗೆ ಆಗ್ರಹ
ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಲಕ್ಷ್ಮೇಶ್ವರ ಪಿಎಸೈ ಈರಣ್ಣ ರಿತ್ತಿ ಲಾಠಿಯಿಂದ ಹೊಡೆದಿದ್ದಾರೆ
< previous
1
...
298
299
300
301
302
303
304
305
306
...
551
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?