• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹ
ಸರ್ಕಾರಿ ಶಾಲಾ ಕಾಲೇಜುಗಳ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಮಕ್ಕಳು ಹಾಗೂ ನೌಕರರುಗಳಿಗೆ ನೀಡುವ ಸೌಲಭ್ಯಗಳಲ್ಲಿ ಯಾವುದೇ ತಾರತಮ್ಯ ಮಾಡದಂತೆ ಸಮಾನವಾಗಿ ಸೌಲಭ್ಯ ನೀಡುವುದು
ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೈ ಜೋಡಿಸಿ
ಇಂದು ನಾವು ನಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನೇ ದೇಶದ ಆಸ್ತಿಯನ್ನಾಗಿ ಮಾಡಲು ಪಾಲಕರಾದ ನಾವೆಲ್ಲರೂ ಶ್ರಮ ವಹಿಸೋಣ
ಶೇ.50 ರಷ್ಟು ವಕಾರ ಮಾರುವ ಆದೇಶ ನೀಡಿದ್ದೇ ಕಾಂಗ್ರೆಸ್
ನಗರಸಭೆ ಆಸ್ತಿ ಕಬಳಿಸುವ ಠರಾವು ನಾವು ಮಾಡಿಲ್ಲ. 2013 ರಲ್ಲಿ ಶೇ. 50 ರಷ್ಟು ವಕಾರಗಳ ಆಸ್ತಿಯನ್ನು ಗುತ್ತಿಗೆದಾರರಿಗೆ ಮಾರಲು ನಗರಸಭೆಯಲ್ಲಿ ಠರಾವು ಮಾಡಿದ್ದು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ.
ವಿದ್ಯಾರ್ಥಿಗಳು ಹಿರಿಯರ ಆದರ್ಶ ಪಾಲಿಸಿ
ವೇದಿಕೆಯ ಮಹಿಳಾ ಸದಸ್ಯನೀಯರು ಸರ್ಕಾರಿ ಶಾಲೆಗಳಿಗೆ ಆಗಮಿಸಿ ಮಕ್ಕಳಿಗೆ ಸಿಹಿ ಭೋಜನದೊಂದಿಗೆ ಕಲಿಕಾ ಸಾಮಗ್ರಿ ವಿತರಿಸಿ ಜ್ಞಾನ ಬಿತ್ತುವ ವಚನ ಸಾಹಿತ್ಯ ತಿಳಿಸಿ ಹೇಳುವ ಕಾರ್ಯ ಪ್ರತಿ ವರ್ಷ ನಡೆಯುತ್ತಿರುವ ಅಭಿನಂದನೀಯ
ಅತ್ಯಾಚಾರ ಖಂಡಿಸಿ ವೈದ್ಯರ ಮುಷ್ಕರ, ರೋಗಿಗಳ ಪರದಾಟ
ಗ್ರಾಮೀಣ ಪ್ರದೇಶದ ಜನರಿಗೆ ವೈದ್ಯರ ಮುಷ್ಕರ 24 ಗಂಟೆಗಳ ಓಪಿಡಿ ಸೇವೆ ಸ್ಥಗಿತವಾಗಿರುವ ಮಾಹಿತಿ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಜ್ವರದಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಆಗಮಿಸಿದ್ದ ಪಾಲಕರು ಪರದಾಡುವಂತಾಯಿತು
ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.
ಶಿರಹಟ್ಟಿ ಪಪಂ ಅಧ್ಯಕ್ಷಗಿರಿಗಾಗಿ ಮಹಿಳೆಯರ ಪೈಪೋಟಿ
ಒಟ್ಟು ೧೮ ಸದಸ್ಯರ ಪಪಂನಲ್ಲಿ ಕಾಂಗ್ರೆಸ್ ೧೧ ಸ್ಥಾನ ಹೊಂದಿದ್ದು, ಪೂರ್ಣ ಬಹುಮತ ಹೊಂದಿದೆ. ಬಿಜೆಪಿ ಕೇವಲ ೭ ಸದಸ್ಯರನ್ನು ಹೊಂದಿದೆ
ರಾಯಣ್ಣರ ದೇಶಭಕ್ತಿ ಎಲ್ಲರಲ್ಲಿ ಬೆಳೆಯಲಿ
ಅಪ್ಪಟ ದೇಶಭಕ್ತ ಸಂಗೊಳ್ಳಿ ರಾಯಣ್ಣ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಗುಣಗಳನ್ನು ಎಲ್ಲ ಯುವಕರು ಅಳವಡಿಸಿಕೊಳ್ಳಬೇಕು
ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ
ಸ್ವಾತಂತ್ರ್ಯ ಸಿಕ್ಕು 78 ವರ್ಷಗಳಾದರೂ ಸಹ ಮಹಿಳೆಯರಿಗೆ ಯಾವುದೇ ರೀತಿಯ ಸುರಕ್ಷತೆ ಇಲ್ಲದಂತಾಗಿದೆ
ನಗರಸಭೆ ಆಸ್ತಿ ಲೀಸ್‌ ಪ್ರಕರಣ- ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹ
ಈ ಅಪರಾಧ 2024 ಜು. 22ರಂದೇ ನಡೆದಿದ್ದರೂ ಅಂದಿನಿಂದ ಇಂದಿನವರೆಗೂ ಯಾವುದೇ ಕಡತಗಳು ಯಾರಿಗೂ ಸಿಗದಂತೆ ನೋಡಿಕೊಂಡಿದ್ದಾರೆ. ನಮ್ಮ ಕೈಗೆ ಸಿಕ್ಕ ತಕ್ಷಣವೇ ಪೌರಾಯುಕ್ತರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ಪ್ರಕರಣ ಸಂಪೂರ್ಣ ಹೊರಗಡೆ ಬಂದಿದೆ
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 510
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved