ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎರಡು ದಶಕದಿಂದ ನಡೆಯದ ನಿವೇಶನ, ಮನೆ ನಿರ್ಮಾಣ ಕಾರ್ಯ
ಉದ್ದೇಶಿತ ಪ್ರದೇಶದಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳೇ ನಡೆದಿಲ್ಲ. ಕಚ್ಚಾ ರಸ್ತೆ, ಚರಂಡಿ ಹಾಗೂ ಉದ್ಯಾನ ಜಾಗಕ್ಕೆ ಕಾಂಪೌಂಡ್ ನಿರ್ಮಾಣ ಬಿಟ್ಟರೆ ಬೇರೇನೂ ಸೌಲಭ್ಯಗಳ ಕಾಮಗಾರಿ ನಡೆದಿಲ್ಲ
ಬರಿದಾದ ಡಂಬಳದ ವಿಕ್ಟೋರಿಯಾ ಮಹಾರಾಣಿ ಕೆರೆ
ಡ್ಯಾಂನಲ್ಲಿ ನೀರು ಇದ್ದಾಗ ನೀರು ಎತ್ತುವ ಮೂರು ಯಂತ್ರಗಳಲ್ಲಿ ಒಂದೇ ಯಂತ್ರದಿಂದ ಕಾಲುವೆಗೆ ನೀರು ಹರಿಸಲಾಗಿದೆ. ಉಳಿದ ಎರಡು ಯಂತ್ರಗಳನ್ನು ಅಧಿಕಾರಿಗಳು ದುರಸ್ತಿ ಮಾಡದ ಹಿನ್ನೆಲೆ ಕೆರೆಗೆ ನೀರು ಬಂದಿಲ್ಲ
ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು
ಗಗನಕ್ಕೇರಿದ ಎತ್ತುಗಳ ಬೆಲೆ, ಹೈರಾಣಾದ ರೈತರು
ಕೆಲ ರೈತರು ಜಾನುವಾರುಗಳನ್ನು ಹಿಂಗಾರು ಹಂಗಾಮು ಮುಗಿದ ನಂತರ ಮಾರಾಟ ಮಾಡಿ ಮುಂಗಾರು ಹಂಗಾಮಿನಲ್ಲಿ ಕೊಳ್ಳಲು ಮುಂದಾಗುತ್ತಿದ್ದಾರೆ
ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು, ಓರ್ವನಿಗೆ ಗಾಯ
ಮೊದಲು ಬಿದ್ದವನನ್ನು ಅಲ್ಲಿದ್ದ ಜನರು ಎಳೆದಿದ್ದರಿಂದ ಆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನಿಬ್ಬರನ್ನು ರಕ್ಷಿಸಬೇಕೆನ್ನುವಷ್ಟರಲ್ಲಿಯೇ ಒಬ್ಬನ ಬೆನ್ನಿನ ಮೇಲೆ ಮತ್ತೊರ್ವನ ತಲೆಯ ಮೇಲೆ ರಥದ ಗಾಲಿ ಹರಿದಿದೆ
10 ದಿನದಲ್ಲಿ ಹಮ್ಮಿಗಿ ಬ್ಯಾರೇಜ್ ನೀರು ಸಂಪೂರ್ಣ ಖಾಲಿ!
ಕಳೆದ ಸಾಲಿನಲ್ಲಿ ಮಲೆನಾಡು ಭಾಗದಲ್ಲಿ ಉಂಟಾದ ತೀವ್ರ ಮಳೆ ಕೊರತೆ ಬಯಲು ಸೀಮೆಯ ನಾಡಾದ ಗದಗ ಜಿಲ್ಲೆಯನ್ನು ಕಾಡುತ್ತಿದೆ
ಮೇವು ಬ್ಯಾಂಕಿನಲ್ಲಿ ಮಾರಾಟವಾಗದ ಮೇವು
ತಾಲೂಕಾಡಳಿತ ಕೊಣ್ಣೂರ ಗ್ರಾಮದ ಎಪಿಎಂಸಿ ಆವರಣದಲ್ಲಿ ಏ. 16ರಂದು ರೈತರ ಜಾನುವಾರುಗಳಿಗೆ ಅನುಕೂಲವಾಗಲೆಂದು ಮೇವು ಬ್ಯಾಂಕ್ ಆರಂಭ ಮಾಡಿತ್ತು.
ಮನುಷ್ಯನ ವ್ಯಕ್ತಿತ್ವ ರೂಪಿಸಲು ಶರಣರ ವಚನಗಳು ಅವಶ್ಯ
ಪ್ರಜಾಪ್ರಭುತ್ವ ಯುಗದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯ ಪ್ರತಿಪಾದಿಸುವದಕ್ಕೆ ಹಿಂದೇಟು ಹಾಕುತ್ತಿದ್ದೇವೆ. 12ನೇ ಶತಮಾನದಲ್ಲಿ ಬಸವಣ್ಣನವರು ಪ್ರಭುತ್ವದ ಕಾಲದಲ್ಲಿ ಪ್ರಜಾಸತ್ಮಾತ್ಮಕ ಮೌಲ್ಯ ಜನರಿಗೆ ತಿಳಿಸಿಕೊಡುತ್ತಿದ್ದರು
ಕುಡಿವ ನೀರಿಗಾಗಿ ಸವಡಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಜನತೆಯ ಅಗತ್ಯ ಮೂಲ ಸೌಲಭ್ಯಗಳಿಗೆ ಸ್ಪಂದಿಸಬೇಕಾದ ಗ್ರಾಪಂ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ
ಬರಗಾಲದ ಬಿಸಿಯೂಟ ಗದಗದಲ್ಲಿ ಯಶಸ್ವಿ
ಸರ್ಕಾರ ಬರಗಾಲದ ಬಿಸಿಯೂಟವನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಾರಂಭಿಸುವಂತೆ ಏ. 5 ರಂದು ಆದೇಶ ಹೊರಡಿಸಿತ್ತು
< previous
1
...
299
300
301
302
303
304
305
306
307
...
441
next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ