• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ
ತ್ಯೇಕ ಮಕ್ಕಳನ್ನು ಪೋಷಿಸಿ ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಕಾನೂನಾತ್ಮಕ ಮಗುವನ್ನು ದತ್ತು ನೀಡುತ್ತಿರುವದು ಮಗುವಿಗೆ ಭವಿಷ್ಯ ನೀಡಿದಂತೆ ಹಾಗೂ ಮಕ್ಕಳಿಲ್ಲದ ದಂಪತಿಗಳ ಕೊರಗು ನಿಗಿಸಿದಂತಾಗುವುದು
ಟ್ರಾಫಿಕ್ ಸಮಸ್ಯೆಗೆ ರೋಣ ಸವಾರರು ಹೈರಾಣ!
ರಸ್ತೆಯುದ್ದಕ್ಕೂ ನಿಲ್ಲುವ ವಾಹನಗಳು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಉಂಟಾಗುವ ಟ್ರಾಫಿಕ್ ಜಾಮ್ ಗಂಟೆಗಟ್ಟಲೇ ಮುಂದುವರೆಯುತ್ತದೆ
ಬಾರದ ಬೆಳೆ ಪರಿಹಾರ, ತಾಲೂಕು ಕಚೇರಿಗೆ ರೈತರು ದೌಡು
ಕೇಂದ್ರ ಸರ್ಕಾರ ₹ 3000 ಕೋಟಿಗೂ ಹೆಚ್ಚು ಹಣ ಬರ ಪರಿಹಾರಕ್ಕಾಗಿ ಬಿಡುಗಡೆಗೆ ಮಾಡಿದ್ದರೂ ಅದು ರೈತರು ಖಾತೆಗಳಿಗೆ ಜಮಾ ಆಗದೆ ಇರುವುದು ರೈತರನ್ನು ಕಂಗಾಲು ಮಾಡಿದೆ
ಬಿಡಾಡಿ ದನಗಳ ಬೀದಿ ಕಾಳಗ; ಸಾರ್ವಜನಿಕರಿಗೆ ಪ್ರಾಣ ಸಂಕಟ
ಬೀದಿ ಬಿಡಾಡಿ ದನಗಳ ಗುಂಪಿನಲ್ಲಿ ಆರಂಭವಾದ ಗುದ್ದಾಟದಿಂದ ವಾಹನಗಳ ನಜ್ಜುಗುಜ್ಜಾಗುವುದು ಸಾಮಾನ್ಯವಾದರೆ, ಕೂದಲೆಳೆಯಲ್ಲಿ ಕೆಲವರು ಬದುಕುಳಿದ ಘಟನೆ ನಡೆಯುತ್ತಿವೆ
ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ
ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು
ಮೃತ ಯುವತಿಯ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಿ
ಕಾಲೇಜು ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವಂತಹ ಶೋಷಣೆ, ಹಲ್ಲೆಗಳ ಬಗ್ಗೆ ಪೊಲೀಸರು ಗಮನಹರಿಸುವಂತೆ ತಾವುಗಳ ಸೂಚನೆ ನೀಡಬೇಕು
ಗ್ಯಾರಂಟಿ ಕೊಟ್ಟು ರಾಜ್ಯ ದಿವಾಳಿಯಾಗಿದೆ, ಇನ್ನು ದೇಶ ದಿವಾಳಿ ಮಾಡಲು ಹೊರಟಿದ್ದಾರೆ
ರಾಜ್ಯದಲ್ಲಿನ ವಿದ್ಯುತ್ ಉತ್ಪಾದನಾ ಮತ್ತು ನಿರ್ವಹಣಾ ಸಂಸ್ಥೆಗಳು ಸಾಕಷ್ಟು ನಷ್ಟದಲ್ಲಿವೆ. ₹26 ಸಾವಿರ ಕೋಟಿ ಸಾಲ ಹೊಂದಿದ್ದು, ಈ ಸಂಸ್ಥೆಗಳಿಗೆ ಯಾವುದೇ ಬ್ಯಾಂಕ್‌ನವರು ಸಾಲ ನೀಡುತ್ತಿಲ್ಲ
ಕುಡಿವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ
ಸುಡು ಬಿಸಿಲಿನ ತಾಪದಿಂದ ನೀರಿನ ಹಾಹಾಕಾರ ದಿನೇ ದಿನೇ ಹೆಚ್ಚಾಗಿದ್ದು, ಬರಗಾಲ ಆವರಿಸಿ ಗ್ರಾಮದ ಕೆರೆಗಳು ಬತ್ತಿ ಹೋಗಿವೆ
ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯ ಕಾರಣ
ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ರೀತಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ
ವಿದ್ಯಾರ್ಥಿಗಳನ್ನು ಧನಾತ್ಮಕವಾಗಿ ಪ್ರೇರೇಪಿಸಿ: ಬುರಡಿ
ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗದಿಂದ ವಂಚಿತರಾಗದಂತೆ ಕ್ರಮ ವಹಿಸುವುದು ಅತ್ಯಂತ ಅಗತ್ಯ
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 441
  • next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved