• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಜಿಲ್ಲಾ ಕೇಂದ್ರದಲ್ಲಿ ಇನ್ನೂ ಪ್ರಾರಂಭವಾಗದ ಇಂದಿರಾ ಕ್ಯಾಂಟೀನ್ !
ಗದಗ ನಗರದಲ್ಲಿ ಯೋಜನೆ ಘೋಷಣೆಯಾಗಿ 8 ವರ್ಷ ಕಳೆದಿದ್ದರೂ ಇಂದಿರಾ ಕ್ಯಾಂಟೀನ್ ಪ್ರಾರಂಭ ಆಗಿಲ್ಲ
ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಅರಿವು ಅವಶ್ಯ
ಕನ್ನಡ ನಾಡು-ನುಡಿ, ಭಾಷೆ, ಸಂಸ್ಕೃತಿ,ಸಾಹಿತ್ಯ, ಇತಿಹಾಸದ ಅರಿವು ಅವಶ್ಯಕವಾಗಿ ಇರಬೇಕು
ಅಂಧರಿಗೆ ಆಶಾಕಿರಣವಾದ ಚನ್ನವೀರಸ್ವಾಮಿ ಹಿಡ್ಕಿಮಠ
ಶಿಕ್ಷಕ ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳುತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಾಧಕರ ಪರಿಚಯ ಗೊತ್ತಿರಬೇಕು
ಮಲೀನ ನೀರಿನಿಂದ ತುಂಬಿದ ಬಳ್ಳಾರಿ ಅಂಡರ್ ಪಾಸ್
ಅಧಿಕಾರಿಗಳು ಮಾತ್ರ ಚುನಾವಣೆಯ ನೆಪ ಹೇಳುತ್ತಾ ಕಾಲ ಹರಣ ಮಾಡಿದ ಹಿನ್ನೆಲೆಯಲ್ಲಿ ಇಂದು ನೀರು ವ್ಯಾಪಕ ಪ್ರಮಾಣದಲ್ಲಿ ಸಂಗ್ರಹ
ಇದ್ದು ಇಲ್ಲದಂತಾದ ಮುಂಡರಗಿ ಉದ್ಯಾನವನ
ಅಂದ-ಚಂದದ ಹೂವಿನ ಗಿಡಗಳು, ಬಣ್ಣ ಬಣ್ಣದ ವಿದ್ಯುತ್ ದೀಪಗಳು, ಹುಲ್ಲಿನ ಹಾಸಿಗೆ, ಮಕ್ಕಳಿಗಾಗಿ ಜೋಕಾಲಿ, ಜಾರುಬಂಡೆ, ಸುಂದರವಾದ ಸೌಂಡ್ ಸಿಸ್ಟಮ್, ಝಗಮಗಿಸುವ ಕಾರಂಜಿಯಿಂದ ಎಲ್ಲರನ್ನೂ ಆಕರ್ಷಿಸುತ್ತಿದ್ದ ಮುಂಡರಗಿ ಪುರಸಭೆಯ ಪೊಲೀಸ್ ಪರೇಡ್ ಮೈದಾನದ ಪಕ್ಕದಲ್ಲಿನ ಉದ್ಯಾನವನ ಇಂದು ಎಲ್ಲವನ್ನೂ ಕಳೆದುಕೊಂಡು ಹಾಳು ಮಣ್ಣಿನ ರಸ್ತೆಯಂತಾಗಿದೆ
ಜಿಲ್ಲೆಯಲ್ಲಿ ಶೇ.46 ರಷ್ಟು ಬೆಳೆ ಹಾನಿ ಪರಿಹಾರ ಬಾಕಿ
ಚುನಾವಣೆ ಕಾರಣವನ್ನಿಟ್ಟುಕೊಂಡು ಅಧಿಕಾರಿಗಳು ಮಾಡಿದ ನಿರ್ಲಕ್ಷ್ಯವೋ, ತಾಂತ್ರಿಕ ದೋಷ ಅಥವಾ ರೈತರ ಖಾತೆಗಳಲ್ಲಿರುವ ಗೊಂದಲಗಳಿಂದಾದ ಸಮಸ್ಯೆಯೋ ಗೊತ್ತಿಲ್ಲ, ಆದರೆ ತೊಂದರೆ ಆಗುತ್ತಿರುವುದಂತೂ ಸಾಮಾನ್ಯ ರೈತರಿಗೆ ಎನ್ನುವುದು ಬೇಸರದ ಸಂಗತಿ
ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸ್ಲಂ ನಿವಾಸಿಗಳಿಂದ ಪ್ರತಿಭಟನೆ
ಅವಳಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳು ಸರ್ಕಾರದ ಆದೇಶ ಗಾಳಿ ತೂರಿ ಕೆರೆ ಜಾಗದಲ್ಲಿ ನಿರ್ಮಿಸಲಾಗುತ್ತಿದೆ
ಖಾಲಿಯಾದ ಸಿಂಗಟಾಲೂರು ಬ್ಯಾರೇಜ್
ಮುಂಡರಗಿ ಪಟ್ಟಣದಲ್ಲಿ ಬೇಸಿಗೆ ಪ್ರಾರಂಭದಲ್ಲಿ 2-3 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿತ್ತು. ನಂತರ 4-5 ದಿನಗಳಿಗೊಮ್ಮೆ ಮಾಡಲಾಯಿತು. ಇತ್ತೀಚೆಗೆ ಒಂದು ತಿಂಗಳಿಂದ 7-8 ದಿನಗಳಿಗೊಮ್ಮೆ ಪೂರೈಸಲಾಗುತ್ತಿದೆ
ಇಬ್ಬರು ಮಕ್ಕಳ ಅಕಾಲಿಕ ಸಾವು, ಮುಗಿಲು ಮುಟ್ಟಿದ್ದ ಆಕ್ರಂದನ
ಓಣಿಯ ಪ್ರಮುಖರು ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದರೂ ಕಳೆದುಕೊಂಡ ಮಕ್ಕಳನ್ನು ತಂದು ಕೊಡುವರೇ ಎನ್ನುವ ಪೋಷಕರ ರೋಧನೆ ಕರುಳು ಹಿಂಡುವಂತಿತ್ತು
ಬಹುಮುಖ ವ್ಯಕ್ತಿತ್ವ ಹೊಂದಿದ್ದ ಬಸವಣ್ಣನವರು
ಕನ್ನಡಪ್ರಭ ವಾರ್ತೆ ವಿಜಯಪುರ: ಸಾಂಸ್ಕೃತಿಕ ನಾಯಕ ಎನಿಸಿಕೊಳ್ಳಬೇಕಾದರೆ ತನು, ಮನ, ಭಾವ, ಆಚಾರ, ವಿಚಾರಗಳು ಪರಿಪಕ್ವಗೊಂಡು ಆಂತರ್ಯದಲ್ಲಿ ಸಂಸ್ಕರಣಗೊಂಡಾಗ ಮಾತ್ರ ಸಾಧ್ಯ. ಜತೆಗೆ ಬಾಹ್ಯದಲ್ಲಿ ಇವುಗಳನ್ನು ಕಾರ್ಯರೂಪದಲ್ಲಿ ತಂದು ಸಾಂಸ್ಕೃತಿಕ ನಾಯಕನಾಗಿ ಸಮಾಜದಲ್ಲಿ ಎತ್ತರಕ್ಕೆ ಏರಲು ಬಸವಣ್ಣನವರಿಗೆ ಸಾಧ್ಯವಾಯಿತು ಎಂದು ಪ್ರಾಧ್ಯಾಪಕ ಡಾ.ಗುರುಲಿಂಗಪ್ಪ ಧಬಾಲೆ ಹೇಳಿದರು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 441
  • next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved