• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ವಚನ ಬದುಕಿಗೆ ಅನ್ವಯವಾಗಲಿ
ಕಾಯಕ ತತ್ವವನ್ನೇ ಇಡೀ ಜಗತ್ತಿಗೆ ಸಾರಿದ ಶರಣರು ಮೇಲು ಕೀಳು ಎನ್ನದೆ ಸರ್ವ ಸಮಾನತೆ ಸಾರಿದ್ದಾರೆ
ಯುವಕರು ಜವಳಿ, ಕೈಮಗ್ಗ ಉಳಿವು ಸವಾಲಾಗಿ ಸ್ವೀಕರಿಸಲಿ : ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ

 ಕಾರಣಾಂತರಗಳಿಂದ ಕೈಮಗ್ಗದಲ್ಲಿ ಆದಾಯ ಕುಸಿದು, ಕೈಮಗ್ಗ ನಿಂತು 25 ಸಾವಿರಗಳಿದ್ದ ಕೈಮಗ್ಗಗಳು ಕೇವಲ 3 ಸಾವಿರಕ್ಕೆ ಕುಸಿದಿವೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.

ಒಂದು ವಾರದಿಂದ ಟೊಮೆಟೋ ಬೆಲೆ ಕುಸಿತ, ಲಕ್ಷ್ಮೇಶ್ವರದಲ್ಲಿ ರಸ್ತೆಗೆ ಚೆಲ್ಲಿ ರೈತರ ಆಕ್ರೋಶ
ಕಳೆದ ಒಂದು ವಾರದಿಂದ ಟೊಮೆಟೋ ಬೆಲೆ ಕುಸಿಯುತ್ತಿರುವುದರಿಂದ ಆಕ್ರೋಶಗೊಂಡ ರೈತರು ಬುಧವಾರ ಲಕ್ಷ್ಮೇಶ್ವರ ತರಕಾರಿ ಹರಾಜು ಮಾರುಕಟ್ಟೆಯಲ್ಲಿ ಟೊಮೆಟೋ ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಲಂ ನಿವಾಸಿಗಳ ಕುಂದು-ಕೊರತೆ ಸಭೆ ನಡೆಸಲು ಮನವಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿಯಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಅಂಜುಮನ್ ಸಂಸ್ಥೆಯ ಚುನಾವಣೆ ನಡೆಸಲು ಒತ್ತಾಯ, ಗದಗದಲ್ಲಿ ಪ್ರತಿಭಟನೆ
ಅಂಜುಮನ್‌ ಸಂಸ್ಥೆಗೆ ತಕ್ಷಣವೇ ಚುನಾವಣೆ ನಡೆಸಬೇಕು ಎಂದು ಗದಗ-ಬೆಟಗೇರಿ ಮುಸ್ಲಿಂ ಸಮುದಾಯ ನಿಯೋಜಿತ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾ ವಕ್ಫ್‌ ಬೋರ್ಡ್‌ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಕ್ರೀಡಾ ಸಾಧನೆಗೆ ಗದಗ ಜಿಲ್ಲೆಯಲ್ಲಿ‌ ಪೂರಕ ಸೌಕರ್ಯ ಲಭ್ಯ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯಲ್ಲಿ ಕ್ರೀಡಾ ಅಭ್ಯಾಸಕ್ಕಾಗಿ ಹಾಕಿ ಕ್ರೀಡಾಂಗಣ, ಈಜು ಕೋಳ, ಸುಸಜ್ಜಿತ ಕ್ರೀಡಾಂಗಣದಂತಹ ಸೌಕರ್ಯ ಒದಗಿಸಿದೆ. ಜತೆಗೆ ಮಕ್ಕಳಿಗೆ ಉತ್ತಮ ತರಬೇತುದಾರರನ್ನು ನೀಡಿ, ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.
ಗಜೇಂದ್ರಗಡದಲ್ಲಿ ಬಿಡಾಡಿ ದನಗಳ ಹಾವಳಿಗೆ ಬೇಸತ್ತ ಜನ
ಗಜೇಂದ್ರಗಡ ಪಟ್ಟಣದಲ್ಲಿ ಮತ್ತೆ ಬೀದಿದನಗಳ ಕಾಳಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಟ್ಟಣದಲ್ಲಿ ಒಂದಿಲ್ಲೊಂದು ಬಡಾವಣೆಯಲ್ಲಿ ಒಂದಿಲ್ಲೊಂದು ಹೊತ್ತಿನಲ್ಲಿ ಬೀದಿ ದನಗಳ ಕಾಳಗ ನಡೆದಿರುತ್ತದೆ. ಇಲ್ಲದಿದ್ದರೆ ರಸ್ತೆಯ ಮಧ್ಯೆ ವಿಶ್ರಾಂತಿ ಪಡೆಯುತ್ತಿರುತ್ತವೆ.
ಶೋಷಿತ ವರ್ಗಕ್ಕೆ ಕ್ರಾಂತಿಕಾರಿ ಯೋಜನೆ ಜಾರಿ: ಸಚಿವ ಎಚ್‌.ಕೆ. ಪಾಟೀಲ್‌
ಸಾಮಾಜಿಕ ನ್ಯಾಯದ ವ್ಯವಸ್ಥೆಯಡಿಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದು ವಿರೋಧ ಪಕ್ಷಗಳಿಗೆ ಬೇಕಿಲ್ಲ. ಅನಗತ್ಯ ಗೊಂದಲಗಳನ್ನು ಸೃಷ್ಟಿಸಿ, ಅರಾಜಕತೆ ಉಂಟುಮಾಡುತ್ತಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಆರೋಪಿಸಿದರು.
ಪರಶಿವನ ಇರುವಿಕೆ ಅನುಭವಕ್ಕೆ ತಂದು ಕೊಡುವುದೇ ಅನುಭಾವ: ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ
ಈ ಅನುಭಾವ ಎನ್ನುವಂಥದ್ದು ಮನಸ್ಸಿನ ಪರಿಶುದ್ಧಿತೆಗೆ ಮುಖ್ಯವಾಗಿ ಬೇಕು. ಅನುಭಾವದಿಂದ ತಾನಾರೆಂಬುದನ್ನೂ ಸಾಧಿಸಬಹುದೆಂದು ಬಸವಾದಿ ಶಿವಶರಣರು ಹೇಳಿದ್ದಾರೆ ಎಂದು ಡಂಬಳ-ಗದಗ ತೋಂಟದಾರ್ಯ ಮಠದ ಪೀಠಾಧಿಪತಿ ಜ.ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.
ಪುರಾಣ ಪ್ರವಚನ ಪುಣ್ಯಕಥೆ ಆಲಿಸುವುದರಿಂದ ಮನಶುದ್ಧಿ: ಕುಲಕರ್ಣಿ
ಬೇಸರ ದೂರ ಮಾಡಿ ಶಾಂತಿ, ಸಹನೆ, ತಾಳ್ಮೆ ಮೂಡಬೇಕಾದರೆ ಪುರಾಣ ಕೇಳುವುದರಿಂದ ಸಾಧ್ಯವಾಗುತ್ತದೆ.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 510
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved