• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸತ್ತಿನ ಪರಿಕಲ್ಪನೆ ಕೊಟ್ಟ ಬಸವಣ್ಣ
12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಜಾತ್ಯತೀತವಾಗಿ ಎಲ್ಲ ಜಾತಿ, ಧರ್ಮದವರಿಗೆ ಬಸವಣ್ಣ ಆಸರೆ ನೀಡಿ ಜಾತ್ಯತೀತ ಮನೋಭಾವನೆ ಬೆಳೆಸಿದರು.
ಜಗತ್ತಿಗೆ ಹೆಸರಾದ ಭಾರತೀಯ ಸಂಸ್ಕಾರ, ಸಂಸ್ಕೃತಿ
ಜಗತ್ತಿನ ಕಣ್ಣಿಗೆ ಹೆಣ್ಣು ಕೇವಲ ಭೋಗದ ವಸ್ತು. ಆ ಹೆಣ್ಣಿನಲ್ಲಿ ತಾಯಿತನ, ದೈವತ್ವ, ಸಹೋದರತ್ವ ಕಂಡ ದೇಶ ಜಗತ್ತಿನ ಭೂಪಟದಲ್ಲಿ ಇದ್ದರೆ ಅದು ಭಾರತ. ಅಂತಹ ಸಂಸ್ಕಾರ, ಸಂಸ್ಕೃತಿ ನಮ್ಮಲ್ಲಿದೆ.
ಬಸವಣ್ಣನ ಉದ್ದೇಶ ಮರೆತಿದ್ದರಿಂದ ಸಂಕಷ್ಟದಲ್ಲಿ ನಾಡು
ಸಂಸ್ಕೃತದ ಪ್ರಭಾವ ಇದ್ದ ಕಾಲದಲ್ಲಿ ಜನಸಾಮಾನ್ಯರಿಗೆ ತಿಳಿಯುವಂತೆ ಕನ್ನಡದಲ್ಲಿ ವಚನ ರಚಿಸಿದ ಕೀರ್ತಿ ಶಿವಶರಣರಿಗೆ ಸಲ್ಲುತ್ತದೆ. ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ಕೆಲಸದ ಮಹತ್ವ ತಿಳಿಸಿಕೊಟ್ಟಿರುವ ಬಸವಣ್ಣ ತಮ್ಮ ಅನುಭವ ಮಂಟಪದಲ್ಲಿ ಮಹಿಳೆಯರಿಗೂ ಸ್ಥಾನಮಾನ ನೀಡಿದ್ದರು.
ಬಸವಣ್ಣನವರು ಕ್ರಾಂತಿಕಾರಿ ಪುರುಷ
ಕಾಯಕದ ಮಹತ್ವ ಕುರಿತಾಗಿ ಮನಮುಟ್ಟುವಂತೆ ಬಸವಣ್ಣನವರು ತಮ್ಮ ವಚನಗಳಲ್ಲಿ ಬಿಂಬಿಸಿದ್ದಾರೆ. ಕಾಯಕವೇ ಕೈಲಾಸವೆಂಬ ನುಡಿ ಆಚರಣೆಗೆ ತರುವ ಮೂಲಕ ನಾವು ಬಸವಣ್ಣನವರಿಗೆ ಗೌರವ ಸಲ್ಲಿಸಬೇಕು
ನಾಡಿನ ಶ್ರೇಷ್ಠ ಸುಧಾರಕ ಬಸವಣ್ಣ
12ನೇ ಶತಮಾನದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆ, ಅನ್ಯಾಯ-ಅನಾಚಾರದ ವಿರುದ್ಧ ಸಿಡಿದೆದ್ದು ವಚನಗಳ ಮೂಲಕ ಹೊಸಕ್ರಾಂತಿ ಮಾಡಿ ಸಮಸಮಾಜದ ಕನಸು ಕಂಡಿದ್ದ ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದಾರೆ.
ಮಳೆ-ಬಿರುಗಾಳಿಗೆ 5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಸಮ
ಬಿಸಿಲನ ಭೀಕರತೆಯಿಂದ ಅಂತರ್ಜಲವೂ ಕುಸಿತಗೊಂಡಿದ್ದು ಅಲ್ಪಸ್ವಲ್ಪ ನೀರಿನಲ್ಲಿಯೇ ಬೆಳೆ ಬೆಳೆದಿದ್ದು ರೈತರು ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತೆ ಆಗಿದೆ.
ರಡ್ಡಿ ಸಮಾಜ ಸಂಘಟಿತವಾಗಲಿ
ಕಾಯಕದಲ್ಲಿ ದೇವರು ಕಾಣುವ ಸಮಾಜದ ಬಂಧುಗಳು ವಿವಿಧ ಸಮಾಜಗಳೊಂದಿಗೆ ಸಮನ್ವಯದ ಬಾಳು ನಡೆಸುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಜನರಿಗೆ ಉದ್ಯೋಗ ನೀಡಿ ಆ ಕುಟುಂಬಗಳಿಗೆ ಆಸರೆಯಾಗಿದ್ದಾರೆ.
ಕುಡಿವ ನೀರು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಿ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಪರಿಸ್ಥಿತಿಗೆ ಅನುಗುಣವಾಗಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಪೂರೈಸಬೇಕು.
ಪೆನ್‌ಡ್ರೈವ್ ಕೇಸ್, ಎಸ್‌ಐಟಿ ಪ್ರಕರಣಗಳ ವಿಚಾರಣೆ ದಿನ ನ್ಯಾಯಾಲಯ ಸ್ಥಳಾಂತರಕ್ಕೆ ಒಪ್ಪಿಗೆ
ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳು ದಾಖಲಾಗಿವೆ. 42 ಎಸಿಎಂಎಂ ಹಾಗೂ ಸಿಟಿ ಸಿವಿಲ್‌ ಆ್ಯಂಡ್‌ ಸೆಷನ್ಸ್‌ ಜಡ್ಜ್‌ 81 (82) ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ.
ಮಕ್ಕಳಿಗೆ ಮೊಬೈಲ್, ಟಿವಿ ಹುಚ್ಚು ಬೇಡ
ವಿದ್ಯಾರ್ಥಿಗಳು ಮೊಬೈಲ್ ಸೋಸಿಯಲ್ ಮಿಡಿಯಾದಲ್ಲಿ ಹಾಗೂ ಟಿವಿ ನೋಡುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಅವರಲ್ಲಿ ವಿಚಾರಶಕ್ತಿ, ತರ್ಕ, ಚಿಂತನಾಶೀಲತೆ ಮಂಕಾಗುತ್ತಿದೆ.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 441
  • next >
Top Stories
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ಬಿ-2 ಬಾಂಬರ್‌ನಲ್ಲಿತ್ತು ಆಹಾರ, ಶೌಚಾಲಯ, ವಿಶ್ರಾಂತಿ ಕೊಠಡಿ
ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ಇರಾನ್ ದಾಳಿಯ ಭೀಕರತೆ
ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ!
ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ - ಒಂದೇ ದಿನ 3 ದೇಶಕ್ಕಬ್ಬಿದ ಸಮರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved