• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿಢೀರ್‌ ಈರುಳ್ಳಿ ಬೆಲೆ ಕುಸಿತ, ಡಂಬಳ ರೈತರಿಗೆ ಬರಸಿಡಿಲು
ಎರಡು ವಾರಗಳ ಹಿಂದೆ ₹4 ಸಾವಿರದಿಂದ ₹5 ಸಾವಿರದ ವರೆಗೆ ಮಾರಾಟವಾಗುತ್ತಿದ್ದ ಈರುಳ್ಳಿಯ ದರ ಈಗ ಕಡಿಮೆಯಾಗಿದೆ. ಮೊದಲನೆಯ ಮಾದರಿಯ ಈರುಳ್ಳಿಗೆ ₹2500ರಿಂದ ₹3000, ಎರಡನೆಯ ಮಾದರಿಯ ಈರುಳ್ಳಿ ₹1500ರಿಂದ ₹2000ರ ವರೆಗೆ ಮಾರಾಟವಾಗುತ್ತಿದೆ.
ನರಗುಂದದಲ್ಲಿ ರೈತ ಸಮಾವೇಶಕ್ಕೆ ಸಜ್ಜಾಗಿದೆ ವೇದಿಕೆ
ಅ. 4ರಂದು ನರಗುಂದ ಪಟ್ಟಣದ ಕೋರ್ಟ್‌ ವೃತ್ತದ ಬಳಿ, ಮಹದಾಯಿ ಹೋರಾಟ ವೇದಿಕೆಯ ಆವರಣದಲ್ಲಿ ರೈತ ಸಮಾವೇಶ ನಡೆಯಲಿದೆ. ನಾಡಿನ ಹಲವಾರು ಜಿಲ್ಲೆಗಳಿಂದ ವಿವಿಧ ರೈತ ಸಂಘದ ನಾಯಕರು ಆಗಮಿಸಲಿದ್ದಾರೆ.
ಇಂದಿನಿಂದ ಹೋರಾಟ, ರಜೆ ಮಂಜೂರಿಗೆ ಕೋರಿಕೆ
ವಿವಿಧ ಬೇಡಿಕೆ ಈಡೇರಿಕೆಗಾಗಿ ಅ. 4ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ರಜೆ ಮಂಜೂರು ಮಾಡುವಂತೆ ನೌಕರರು ಕೋರಿದ್ದಾರೆ.
5, 6ರಂದು ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ
ಅ. 5 ಮತ್ತು 6ರಂದು ತುಮಕೂರು ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪಕ್ಕದ ಎಂಪ್ರೆಸ್ ಅಡಿಟೋರಿಯಂನಲ್ಲಿ ರಾಜ್ಯ ಸರ್ವ ಸದಸ್ಯರ ಮಹಾಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ ಅರಬರ ತಿಳಿಸಿದ್ದಾರೆ.
ಕಾಂಗ್ರೆಸ್‌ನಿಂದ ಗಾಂಧೀಜಿ ಜಯಂತಿ ಅಂಗವಾಗಿ ಪಾದಯಾತ್ರೆ
ಗದಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಹಾಗೂ ಬೆಳಗಾವಿಯಲ್ಲಿ ಗಾಂಧೀಜಿ ನೇತೃತ್ವದಲ್ಲಿ ನಡೆದ 29ನೇ ಕಾಂಗ್ರೆಸ್ ಸಮಾವೇಶ ಜರುಗಿ 100 ವರ್ಷಗಳ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಪಾದಯಾತ್ರೆಗೆ ಬುಧವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಕುಡಿಯುವ ನೀರಿಗಾಗಿ ಲಕ್ಷ್ಮೇಶ್ವರ ಪುರಸಭೆಯ ಎದುರು ಪ್ರತಿಭಟನೆ
ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ನೇತೃತ್ವದಲ್ಲಿ ಲಕ್ಷ್ಮೇಶ್ವರ ಪುರಸಭೆ ವ್ಯಾಪ್ತಿಯ ವಾರ್ಡ್‌ ನಂ. 15 ಗೋಸಾವಿ ಸಮಾಜದ ಪುರುಷರು, ಮಹಿಳೆಯರು ಸೇರಿ ಪುರಸಭೆ ಎದುರು ಮಂಗಳವಾರ ಕುಡಿಯುವ ನೀರಿಗಾಗಿ ಪ್ರತಿಭಟನೆ ನಡೆಸಿ, ಪುರಸಭೆ ಉಪಾಧ್ಯಕ್ಷ ಫಿರ್ದೋಷ ಆಡೂರ ಅವರಿಗೆ ಮನವಿ ಸಲ್ಲಿಸಿದರು.
ನಾಳೆಯಿಂದ ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಧರಣಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ರಾಜ್ಯಾದ್ಯಂತ ಗ್ರಾಪಂ ಸೇವೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಪಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಸ್.ಎಫ್. ಮಾಳವಾಡ ತಿಳಿಸಿದರು.
ಗಾಂಧಿ ಭಾರತ ಹೆಸರಿನಲ್ಲಿ ವರ್ಷವಿಡಿ ಕಾರ್ಯಕ್ರಮ: ಡಿ.ಡಿ. ಮೋರನಾಳ
ಮುಂಡರಗಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಟ್ಟಣದ ಕೋಟೆ ಭಾಗದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ಗಾಂಧಿ ನಡಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ನಡಿಗೆಯುದ್ದಕ್ಕೂ ಗಾಂಧೀಜಿ ತತ್ವಾದರ್ಶದ ಘೋಷಣೆಗಳನ್ನು ಕೂಗುತ್ತಾ ಪುರಸಭೆ ಗಾಂಧಿ ಭವನಕ್ಕೆ ಬರಲಾಯಿತು.
ಬೆಳೆ ಸಮೀಕ್ಷೆಗಾರರನ್ನು ಕಾಯಂಗೊಳಿಸಲು ಆಗ್ರಹ
ಬೆಳೆ ಸಮೀಕ್ಷೆಗಾರರಿಗೆ ವಿವಿಧ ಸೌಲಭ್ಯ ನೀಡಿ, ಕಾಯಂಗೊಳಿಸಬೇಕು ಎಂದು ನರಗುಂದ ತಾಲೂಕಿನ ಮದಗುಣಿಕಿ ಗ್ರಾಮದ ಬೆಳೆ ಸಮೀಕ್ಷೆಗಾರರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ದೇಶಕ್ಕೆ ಮಹಾತ್ಮ ಗಾಂಧೀಜಿ ಸೇವೆ ಅವಿಸ್ಮರಣೀಯ: ಎಸ್.ವಿ. ಸಂಕನೂರ
ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮದಿನಾಚರಣೆ ಹಾಗೂ ಲಾಲ್‌ ಬಹದ್ದೂರ ಶಾಸ್ತ್ರೀಜಿ ಅವರ 120ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved