• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕನರಗುಂದ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಶಾಲಾ ವಿದ್ಯಾರ್ಥಿಗಳು, ವಯಸ್ಸಾದವರು ಕೆಸರು ರಸ್ತೆಯಲ್ಲಿಯೇ ಸಂಚಾರ ಮಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನೋಡಲಾಗದ ಗ್ರಾಮಸ್ಥರು ಹದಗೆಟ್ಟ ರಸ್ತೆಗೆ ಮಣ್ಣು ಹಾಕಲು ಮುಂದಾಗಿದ್ದರು
ಸುರಕ್ಷಿತ ಸಂಚಾರಕ್ಕೆ ಅತಿಕ್ರಮಣ ತೆರವು ಅನಿವಾರ್ಯ
ರಸ್ತೆ ಅಗಲೀಕರಣ ಸಂದರ್ಭದಲ್ಲಿ ಅತಿಕ್ರಮಣ ಅಂಗಡಿ ತೆರವುಗೊಳಿಸಲಾಗುವುದು. ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಸಣ್ಣಪುಟ್ಟ ತೊಂದರೆಯಾಗಲಿದೆ. ಆದರೆ ಇದನ್ನೆ ಮುಂದಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಅಡತಡೆ ಮಾಡದೇ ಸಾರ್ವಜನಿಕರು ಸಹಕರಿಸಬೇಕು
ಪ್ರವಾಹಕ್ಕೊಳಗಾಗುವ ಗ್ರಾಮಗಳ ಸುರಕ್ಷತೆಗೆ ಆದ್ಯತೆ ನೀಡಿ
ಡ್ಯಾಮಿನ ನೀರಿನ ಒಳಹರಿವು 26ಸಾವಿರ ಕ್ಯುಸೆಕ್‌ ಇದ್ದು ಶೀಘ್ರವೇ ನವಿಲು ತೀರ್ಥ ಡ್ಯಾಮಿನಿಂದ ನೀರು ಹೊರಬಿಡುವ ಸಾಧ್ಯತೆ
ಡಿವಿಜಿ ಕನ್ನಡ ಸಾರಸ್ವತಲೋಕದ ಅನರ್ಘ್ಯರತ್ನ
ಕರ್ನಾಟಕದ ಸಮೃದ್ಧಿಗಾಗಿ ಶ್ರಮಿಸಿದವರ ಪೈಕಿ ಡಿವಿಜಿ ಅವರು ಅಗ್ರಗಣ್ಯರು. ಭಾಷೆಯ ಮೂರು ಬಗೆಗಳಾದ ಗದ್ಯ, ಪದ್ಯ ಮತ್ತು ಗೀತ ಈ ಮೂರರಲ್ಲಿಯೂ ಗುಂಡಪ್ಪ ಅವರು ಗಣನೀಯವಾದ ಸೇವೆ ಸಲ್ಲಿಸಿದ್ದಾರೆ
ರಾಜ್ಯ ಸರ್ಕಾರದಿಂದ ದಲಿತರ ಹಣ ಲೂಟಿ
ಸುಮಾರು ₹187 ಕೋಟಿ ಹಣ ಪರಿಶಿಷ್ಟ ಪಂಗಡದವರಿಗೆ ನೀಡುವ ಬದಲು ತಮ್ಮ ಜೇಬಿಗೆ ಇಳಿಸಿಕೊಂಡಿದ್ದು ಖಂಡನೀಯ
ಹೊಸ ದರದಲ್ಲಿ ಪರಿಹಾರ ನೀಡುವಂತೆ ರೈತರ ಆಗ್ರಹ
ಒಂದೆಡೆ ಭೂಮಿ ಕಳೆದುಕೊಂಡಿರುವ ರೈತರಿಗೆ ನಿಗದಿ ಮಾಡಿದಷ್ಟಾದರೂ ಪರಿಹಾರ ಇಂದಿಗೂ ಸಿಕ್ಕಿಲ್ಲ
ಸಂಗೀತ ಪರೀಕ್ಷೆ ಗದಗದಲ್ಲೇ ನಡೆಸಿ
ಕಲ್ಲಯ್ಯಜ್ಜನವರು ಗುರುವಾರ ನೂರಾರು ಅಂಧ, ಅನಾಥ, ವಿಕಲಚೇತನ ವಿದ್ಯಾರ್ಥಿಗಳೊಂದಿಗೆ ಸ್ವತಃ ತಾವೇ ಬೀದಿಗಿಳಿದು ಪ್ರತಿಭಟನೆ ನಡೆಸಿದರು
ಆದರಳ್ಳಿಗೆ ರಸ್ತೆ ಸಂಪರ್ಕ ಕಡಿತ, ವಿದ್ಯಾರ್ಥಿಗಳ ಪರದಾಟ
ಕಳೆದ 1 ತಿಂಗಳಿಂದ ನಿರಂತರವಾದ ಮಳೆಯು ಸುರಿಯುತ್ತಿದ್ದು, ತಾತ್ಕಾಲಿಕವಾಗಿ ಮಣ್ಣು ಹಾಕಿ ನಿರ್ಮಿಸಿದ್ದ ರಸ್ತೆಯು ಈಗ ಮತ್ತೆ ಹಾಳಾಗಿ ಹೋಗಿದ್ದರಿಂದ ಬಸ್ ಸಂಚಾರ ಸ್ಥಗಿತ
ಮಹಾಸಭಾ ಬಲವರ್ಧನೆಗೆ ಸಹಕಾರ ಅಗತ್ಯ
ಆಜೀವ ಸದಸ್ಯರ ಸಂಖ್ಯೆ ಹೆಚ್ಚಿಸುವ ಮೂಲಕ ಸಮಾಜ ಸಂಘಟನಾತ್ಮಕವಾಗಿ ಕಟ್ಟುವ ಕಾರ್ಯ, ಸಮಾಜ ಚಿಂತನೆ ಸೇರಿದಂತೆ ಪದಾಧಿಕಾರಿ, ಹಿರಿಯರಿಂದ ಬರುವ ಸಲಹೆ ಸೂಚನೆ ಅನುಸರಿಸಿಕೊಂಡು ಮುನ್ನಡೆ
ಉಪನೋಂದಣಾಧಿಕಾರಿಗೆ ನೋಟಿಸ್ ನೀಡಿ, ಬಾಡಿಗೆ ಸಂಗ್ರಹಿಸಿ
ಸಾರ್ವಜನಿಕರು ಸಮಸ್ಯೆಗಳ ಪರಿಹಾರಕ್ಕೆ ಅಲೆಯದಂತೆ ಕರ್ತವ್ಯ ನಿರ್ವಹಿಸಿ
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 510
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved